Prashanth Angadi

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡವನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.

ಬೆಳಗಾವಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರು ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡವನ್ನು ಶುಕ್ರವಾರ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಕ್ಕೆ ಆದಾಯ ತರುವ ಪ್ರಮುಖ ಇಲಾಖೆಗಳಲ್ಲಿ ಸಾರಿಗೆ ಇಲಾಖೆ ಕೂಡ ಒಂದಾಗಿದೆ. ಸಾರಿಗೆ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದ್ದು, ಈಗಾಗಲೇ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಸಿಬ್ಬಂದಿಗಳು ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಿಬ್ಬಂದಿಗಳ ಕೊರತೆ ಕಡಿಮೆಯಾಗಲಿದೆ ಎಂದರು….

Read More

ತುರನೂರು ಗ್ರಾಮದ ನಿವಾಸಿ ಸುಧಾ ದೇಶುರ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರನೂರ ಗ್ರಾಮದ ಪ್ಲಾಟನಲ್ಲಿ ನಿವಾಸಿಯಾಗಿರುವ ಸುಧಾ ದೇಶುರ ಎಂಬ ಯುವತಿ ವಯಸ್ಸು22 ತನ್ನ ಸ್ವಂತ ಮನೆಯಲ್ಲಿ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಈ ಆತ್ಮಹತ್ಯೆಗೆ ಯಾರೂ ಕಾರಣ ಎಂಬುವುದು ಪ್ರಶ್ನೆಯಾಗಿದೆ ನೇಣು ಬಿಗಿದುಕೊಳ್ಳುವುದರ ಬಗ್ಗೆ ಯಾವದೆ ಕಾರಣ ತಿಳಿದು ಬಂದಿಲ್ಲ. ರಾಮದುರ್ಗ ತಾಲೂಕ ಆಸ್ಪತ್ರೆಯಲ್ಲಿ ಸುಧಾನ ತಾಯಿ ಮಹಾದೇವಿ ದೇಶುರ್ ಡಿ ಗ್ರೂಪ್ ದರ್ಜೆಯಲ್ಲಿ ಕೆಲಸ ನೀರವಹಿಸಿತಿದ್ದರು 2ವರ್ಷದ ಹಿಂದೆ ಕ್ಯಾನ್ಸರನಿಂದ ಮರಣ ಹೊಂದಿದ್ದಾರೆ ತಾಯಿ ನೌಕರಿ ಮಗಳ…

Read More

ರಾಮದುರ್ಗ,ಬಾದಾಮಿ: ಮಲಪ್ರಭಾ ನದಿಗೆ ನೀರು ಬಿಡಲು ರೈತರಿಂದ ಒತ್ತಾಯ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡಬೇಕೆಂದು ರಾಮದುರ್ಗ ಹಾಗೂ ಬದಾಮಿ ತಾಲೂಕಿನ ರೈತರು ಜಲ ಸಂಪನ್ಮೂಲ ಇಲಾಖೆ ಕರ್ನಾಟಕ ನೀರಾವರಿ ನಿಗಮ ನಿಯಮಿತ ಅಧಿಕ್ಷರ ಅಭಿಯಂತರರ ಕಾರ್ಯಾಲಯ ಮಲಪ್ರಭಾ ಎಡದಂಡೆ ಕಾಲುವೆ ನಿರ್ಮಾಣ ವೃತ್ತ ನವಿಲುತೀರ್ಥ ಆಡಳಿತ ಅಧಿಕಾರಿ ಮಮತಾ ಮೂಲಿಮನಿ, ಹಾಗೂ ವಿಭಾಗ ಅಧಿಕಾರಿ ಕಿರಣ ಗುಬ್ಬನ್ನವರ್ ಇವರಿಗೆ ಮಲಪ್ರಭಾ ನದಿಗೆ ಮತ್ತು ಎಡದಂಡೆ ಕಾಲುವೆಗೆ ಜಾನುವಾರಗಳಿಗೆ ಕುಡಿಯಲಿಕ್ಕೆ ಮತ್ತು ಕೆರೆ ಕಟ್ಟೆ ಗಳನ್ನು ತುಂಬಿಸಿಕೊಳ್ಳಲಿಕ್ಕೆ ನೀರು…

Read More

ಶಾಸಕರ ಎಸ್.ಎಫ್.ಸಿ ವಿಶೇಷ ಅಭಿವೃದ್ಧಿ ಅನುದಾನದ 20.00 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ 27 ವಾರ್ಡ್ ಗಳಿಗೆ ಸನ್ 2024-25 ನೇ ಸಾಲಿನಲ್ಲಿ ಶಾಸಕರ ಎಸ್.ಎಫ್.ಸಿ ವಿಶೇಷ ಅಭಿವೃದ್ಧಿ ಅನುದಾನದ 20.00 ಕೋಟಿ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಸೋಮವಾರ ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ರಾಮದುರ್ಗ ಪುರಸಭೆಯಲ್ಲಿ ಇದ್ದಂತಹ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರು ಎನ್ನದೆ ಪಟ್ಟಣದ 27 ವಾರ್ಡುಗಳಿಗೆ ಅಭಿವೃದ್ಧಿ ತಾರತಮ್ಯ ಮಾಡದೆ ಎಲ್ಲ ವಾರ್ಡಗಳಿಗೆ ನಾವು ಕೆಲಸ ಹಾಕಿದ್ದೇವೆ…

Read More

ರಾಮದುರ್ಗದಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಪಿಎಂಸಿ ಆರಣದಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು. ಅವರು ಮಾತನಾಡಿದರು.‌ಬಡಜನತೆಗೆ ಅದರಲ್ಲೂ ವಿದ್ಯಾರ್ಥಿಗಳು, ಕೂಲಿ, ಕಾರ್ಮಿಕರಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಸಹಾಯಕವಾಗಲಿದೆ. ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಆಹಾರ ಪೂರೈಕೆ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ’ ಎಂದು ಹೇಳಿದರು. ಈ ವೇಳೆ ಪುರಸಭೆ ಅಧ್ಯಕ್ಷರು ಲಕ್ಷ್ಮಿ ಜ. ಕಡಕೋಳ, ಉಪಾಧ್ಯಕ್ಷರು ಸರಿತಾ ಜಿ. ದೂತ, ಸ್ಥಾಯಿ ಸಮಿತಿ ಚೇರ್ಮನ್ ರಾಜು ಎಸ್…

Read More

ಸವದತ್ತಿ ರಾಷ್ಟ್ರೀಯ ಲೋಕ್‍ ಅದಾಲತ್ ದಲ್ಲಿ 1475 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕಃ 12-07-2025 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‍ ಅದಾಲತ್‍ ಹವ್ಮಿುಕೊಳ್ಳಲಾಗಿತ್ತು.

Read More

ಛಾಯಾಗ್ರಾಹಕರಿಗೆ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ

ದಾವಣಗೆರೆ ಯಲ್ಲಿ ನಡೆದ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಕರ್ನಾಟಕ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಷನ್ ರಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಮನು.ಎಂ. ದೇವನಗರಿ ಇವರಿಗೆ ದಾವಣಗೆರೆ ಜಿಲ್ಲೆಯ ಸಮಸ್ತ ಫೋಟೋಗ್ರಾಫರ್ ಗಳ ಹಾಗೂ ವೃತ್ತಿಬಾಂಧವರ ಪರವಾಗಿ ಅಸಂಘಟಿತ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ನೀಡಿದರು. ಈ ಸಂದರ್ಭದಲ್ಲಿ ಅಸಂಘಟಿತ ಕಾರ್ಮಿಕರ ಇಲಾಖೆಗೆ ಸೇರ್ಪಡೆ ಮಾಡಿದ್ದಕ್ಕಾಗಿ ಸಚಿವರಿಗೆ ರಾಜ್ಯದ ಸಮಸ್ತ ಛಾಯಾಗ್ರಾಹಕರ ಪರವಾಗಿ…

Read More

ಸವದತ್ತಿಯ ಯಲ್ಲಮ್ಮ ದೇವಸ್ಥಾನದಲ್ಲಿ ಮೂರೇ ತಿಂಗಳಲ್ಲಿ 3.81 ಕೋಟಿ ಸಂಗ್ರಹ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ದೇವಸ್ಥಾನದಲ್ಲಿ ಮೂರೇ ತಿಂಗಳಲ್ಲಿ 3.81 ಕೋಟಿ ಸಂಗ್ರಹ ದಾಖಲೆ ಮೊತ್ತದ ಕಾಣಿಕೆ ಸಂಗ್ರಹ 2025ರ ಏಪ್ರಿಲ್ 1ರಿಂದ ಜೂನ್ 30ರ ಅವಧಿಯಲ್ಲಿ ಭಕ್ತರು ಹುಂಡಿಗೆ ಹಾಕಿದ್ದ ಹಣ, ಚಿನ್ನಾಭರಣ, ಬೆಳ್ಳಿ ಆಭರಣಗಳ ಎಣಿಕೆ 2023ರಲ್ಲಿ ಇದೇ ಅವಧಿಯಲ್ಲಿ 1.65 ಕೋಟಿ, 2024ರಲ್ಲಿ ಈ ಅವಧಿಯಲ್ಲಿ 1.96 ಕೋಟಿ ಕಾಣಿಕೆ ಸಂಗ್ರಹವಾಗಿತ್ತು ಈ ಬಾರಿ ದುಪ್ಪಟ್ಟು ಕಾಣಿಕೆ ಸಂಗ್ರಹವಾಗಿದೆ 3.81 ಕೋಟಿಯಲ್ಲಿ 3.39 ಕೋಟಿ ನಗದು, 32.94 ಲಕ್ಷ ಮೌಲ್ಯದ 340…

Read More

ಗುರುಪೂರ್ಣಿಮೆಯ ನಿಮಿತ್ಯ ಗುರು ಸ್ವರೂಪಿ ಜಂಗಮರ ಹಾಗೂ ವಿವಿಧ ದೇವಸ್ಥಾನದ ಅರ್ಚಕರಿಗೆ ಪಾದಪೂಜೆ ಹಾಗೂ ಸತ್ಕಾರ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರ ಬಜಾರದಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಸಮಸ್ತ ಭಕ್ತ ಮಂಡಳಿಯ ವತಿಯಿಂದ ಗುರುಪೂರ್ಣಿಮೆಯ ನಿಮಿತ್ಯ ಸತ್ಯನಾರಾಯಣ ಪೂಜೆ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಮದುರ್ಗ ನಗರದ ಗುರು ಸ್ವರೂಪಿ ಜಂಗಮರನ್ನು ಹಾಗೂ ವಿವಿಧ ದೇವಸ್ಥಾನಗಳ ಅರ್ಚಕರನ್ನು ಪಾದಪೂಜೆ ಮಾಡಿ ಸತ್ಕರಿಸಲಾಯಿತು. ಕಾರ್ಯಕ್ರಮದ ಸ್ವಾಗತ ಹಾಗೂ ನಿರೂಪಣೆಯನ್ನು ಸಂಗಮೇಶ ಉದಪುಡಿ ಸಂಗೀತ ಸೇವೆಯನ್ನು ಕೃಷ್ಣ ಕೊಳದೂರ ವಂದನಾರ್ಪಣೆಯನ್ನು H K ದಾಸರ ಅವರು ನೆರವೇರಿಸಿ ಕೊಟ್ಟರು ಆಶೀರ್ವಚನವನ್ನು ದಾಸ…

Read More

ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಭಾಷೆ ನಿರಂತರ ಬಳಕೆಗೆ ಆದ್ಯತೆ ನೀಡಬೇಕು: ಡಾ. ಪುರುಷೋತ್ತಮ ಬಿಳಿಮಲೆ

ಬೆಳಗಾವಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನುಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ ಎಲ್ಲ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಇರಬೇಕು. ಆದರೆ ನಗರದಲ್ಲಿ ಸರ್ಕಾರದ ಈ ನಿಯಮ ಸರಿಯಾಗಿ ಪಾಲನೆಯಾಗಿಲ್ಲ ಎಂಬುವುದು ಕಂಡುಬರುತ್ತಿದೆ. ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯು ಈ ಕುರಿತು ಕ್ರಮವಹಿಸಬೇಕು ಎಂದರು. ಎಲ್ಲ ಪ್ರಕಾರದ ಅಂಗಡಿ, ಮುಗ್ಗಟ್ಟುಗಳ ಹಾಗೂ…

Read More