Prashanth Angadi

ಗೃಹ ಲಕ್ಷ್ಮಿ ಹಣ ಸಮರ್ಪಕವಾಗಿ ಮಂಜೂರು ಮಾಡುವಂತೆ ಆಗ್ರಹಿಸಿ- ಸರ್ಕಾರಕ್ಕೆ ಪತ್ರ ಅಭಿಯಾನ

ವಿಜಯನಗರ ಜಿಲ್ಲೆ: ಕೊಟ್ಟೂರು ತಾಲೂಕು ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕು ವ್ಯಾಪ್ತಿಯ, ವಿವಿದ ಗ್ರಾಮಗಳ ಉಧ್ಯೋಗ ಖಾತರಿ ಯೋಜನೆ ಫಲಾನುಭವಿಗಳು. ಕೆಲ ಗ್ರಾಮಗಳ ಬಡ ಕೂಲಿ ಕಾರ್ಮಿಕ ಮಹಿಳೆಯರು, ಹಾಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು. ಗೃಹ ಲಕ್ಷ್ಮಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕೆಂದು ಒತ್ತಾಹಿಸಿ, ಸಚಿವರಿಗೆ ಮುಖ್ಯ ಮಂತ್ರಿಗಳಿಗೆ ಪತ್ರ ಬರೆದು ರಿಜಿಸ್ಟರ್ ಪೋಸ್ಟ್ ಮಾಡಿ ಅಭಿಯಾನ ನಡೆಸಿದ್ದಾರೆ. ಅವರು ಪತ್ರಕರ್ತರೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ, ಕಳೆದ ಮೂರ್ನಾಲ್ಕು ತಿಂಗಳುಗಳಿಂದ ತಮ್ಮ ಖಾತೆಗೆ ಯೋಜನೆಯ ಹಣ ಮಂಜೂರಾಗಿಲ್ಲ. ಕಾರಣ…

Read More

ಶ್ರಾವಣದಲ್ಲಿ ವಿಶೇಷ ಪೂಜಿತನಾಗುವ ರಡ್ಡೇರಹಟ್ಟಿಯ ಮಟ್ಟಿ ಬಸವೇಶ್ವರ

ಶ್ರಾವಣ ಮಾಸ ಬಂತೆಂದರೆ ಸಾಕು ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ಪ್ರಾರಂಭವಾಗಿ ಮಾಸಾಂತ್ಯ ವಿಶೇಷ ಪ್ರಾರ್ಥನೆಯ ಕೇಂದ್ರಗಳಾಗುತ್ತವೆ. ಆದರೆ ದೂರದ ನದಿಯಿಂದ ನೀರು ತಂದು ಅದರ ಮೂಲಕವೇ ಪೂಜೆಗೊಳ್ಳುವ ವಿಶೇಷವೊಂದು ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದ ಮಟ್ಟಿ ಬಸವೇಶ್ವರ ದೇವಸ್ಥಾನದಲ್ಲಿ ಇಂದಿಗೂ ಆಚರಣೆ ಇದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನಡೆದು ಬಂದಿರೋದು ವಿಶೇಷ ಸಾಂಪ್ರದಾಯ, ಶ್ರಾವಣ ಮಾಸದ ಪ್ರತಿ ಸೋಮವಾರ ನಸುಕಿನ ಜಾವ ನಾಲ್ಕು ಗಂಟೆಗೆ ಎದ್ದು ಸುಮಾರು ಏಳು ಕಿ.ಮೀ ದೂರವಿರುವ…

Read More

ಗಂಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ : ಸಿಎಂ ಸಿದ್ದರಾಮಯ್ಯ

ಬೆಳಗಾವಿ ಜಿಲ್ಲೆ ಗೋಕಾಕ ಪಟ್ಟಣದ ವಿವಿಧ ಪ್ರದೇಶಗಳು ಮತ್ತು ಗಂಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು. ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕ‌ನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ‌ ಪ್ರದೇಶಗಳಿಗೆ ಭೇಟಿ ನೀಡಿ…

Read More

ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ : ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ…

Read More

ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ಬೆಳಗಾವಿಯಲ್ಲಿ ಆ.6 ರಂದು ಬೃಹತ್ ಪ್ರತಿಭಟನೆ

ಬೆಟಗೇರಿ:ಮುಡಾ ಹಗರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಹೆಸರು ತಳಕು ಹಾಕಿದ ಹಿನ್ನಲೆಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಬೆಳಗಾವಿ ಜಿಲ್ಲೆಯ ಎಲ್ಲಾ ಶೋಷಿತ ಸಮುದಾಯದ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ಸಿದ್ಧರಾಮಯ್ಯನವರ ಅಭಿಮಾನಿ ಬಳಗದ ಸಹಯೋಗದಲ್ಲಿ ಬೆಳಗಾವಿ ಮಹಾನಗರದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಆಗಸ್ಟ್ ೬ ರಂದು ಮುಂಜಾನೆ ೧೧ಗಂಟೆಗೆ ಬಿಜೆಪಿ ಪಕ್ಷದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳÀ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಹಾಗೂ…

Read More

ಕೌಜಲಗಿ ಅರ್ಬನ್ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನೀಲಪ್ಪ ಕೇವಟಿ ಅವರನ್ನು ಗಣ್ಯರು ಅಭಿನಂದಿಸಿದರು.

ಬೆಟಗೇರಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಅವರ ನೇತೃತ್ವದಲ್ಲಿ ಕೌಜಲಗಿ ಪಟ್ಟಣದ ಕೌಜಲಗಿ ಅರ್ಬನ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ನೀಲಪ್ಪ ಬಾಳಪ್ಪ ಕೇವಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಮಹಾಂತಪ್ಪ ಶಿವನಮಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನೀಲಪ್ಪ ಕೇವಟಿ ಅವರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ನೀಲಪ್ಪ ಬಾಳಪ್ಪ ಕೇವಟಿ ಅವರು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಎಸ್.ಬಿ.ಬಿರಾದಾರ್ ಪಾಟೀಲ ತಿಳಿಸಿದರು.ಈ ಸಂದರ್ಭದಲ್ಲಿ ಬ್ಯಾಂಕಿನ ಮಾಜಿ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ, ಉಪಾಧ್ಯಕ್ಷರಾದ…

Read More

ಏರ್ಟೆಲ್ ಹಾಗೂ ಜಿಯೋ ಟವರಗಳನ್ನು ತೆರೆವುಗೊಳಿಸಬೇಕೆಂದು ಜನಪರ ಟ್ರಸ್ಟ್ ಅಧ್ಯಕ್ಷರಾದ ಸುಭಾಷ್ ಗೊಡ್ಕೆ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಈ ಟಿ ಓಣಿಯ ಐಸಿಐಸಿಐ ಬ್ಯಾಂಕ್ ಹಿಂದೆ ಇರುವ ಏರ್ಟೆಲ್ ಹಾಗೂ ಜಿಯೋ ಟವರ್ ತೆರೆವುಗೊಳಿಸಬೇಕೆಂದು ಶುಕ್ರವಾರ ಜನಪರ ಟ್ರಸ್ಟ್ ಅಧ್ಯಕ್ಷರಾದ ಸುಭಾಷ್ ಗೊಡ್ಕೆ ಹಾಗೂ ಅವರ ಬೆಂಬಲಿಗರಿಂದ ಪ್ರತಿಭಟನೆ ಮಾಡಿ ಜಿಯೋ ಟವರ್ ಹಾಗೂ ಏರ್ಟೆಲ್ ಟವರ್ ಇರುವ ಜಾಗವನ್ನು ಮುತ್ತಿಗೆ ಹಾಕಲಾಯಿತು. 20 ವರ್ಷಗಳಿಂದ ಈ ಟವರಗಳನ್ನು ನಿರ್ಮಾಣ ಮಾಡಿದ್ದಾರೆ ಜಿಯೋ ಹಾಗೂ ಏರ್ಟೆಲ್ ಲೀಜ ಮುಗಿದರು ಇದನ್ನು ತೆರೆವುಗೊಳಿಸದೆ ಟವರ್ ಅಕ್ಕ ಪಕ್ಕ ಇದ್ದಂತಹ ಮನೆಯವರಿಗೆ ಇದರಿಂದ…

Read More

ವಿಶ್ವ ಅರಣ್ಯ ರಕ್ಷಕರ ದಿನ ಹಾಗೂ ಪ್ರಕೃತಿ ಭವನ ಉದ್ಘಾಟನೆ ಸಮಾರಂಭ.

ಬಳ್ಳಾರಿ ಪ್ರಾದೇಶಿಕ ವಿಭಾಗ ವತಿಯಿಂದ ನಗರದ ಬೆಳಗಲ್ ಕ್ರಾಸ್‌ನ ಸಸ್ಯ ಕ್ಷೇತ್ರದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ರೇಂಜರ್ ದಿನ ಹಾಗೂ ಪ್ರಕೃತಿ ಭವನ ಉದ್ಘಾಟನೆ ಸಮಾರಂಭಕ್ಕೆ ಅರಣ್ಯ ಇಲಾಖೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಕಾರಿ ಡಾ.ಸಂಜಯ್ ಬಿಜ್ಜೂರ್ ಚಾಲನೆ ನೀಡಿ ಅವರು ಮಾತನಾಡಿದರು.ದೇಶವು ಪ್ರಗತಿ ಪಥದಲ್ಲಿ ಸಾಗಬೇಕಾದರೆ ನೈಸರ್ಗಿಕ ಸಂಪನ್ಮೂಲ ಅವಶ್ಯಕವಾಗಿದೆ. ದೇಶ ಹಾಗೂ ಮಾನವ ಸಂಪನ್ಮೂಲವನ್ನು ಪ್ರಾಣ ಪಣಕಿಟ್ಟು ಯಾರು ಉಳಿಸಿಕೊಳ್ಳುತ್ತಾರೋ ಅವರನ್ನು ಅರಣ್ಯ ರಕ್ಷಕ ಎಂದು ಕರೆಯಲಾಗುತ್ತದೆ. ಯಾವ ದೇಶ ನೈಸರ್ಗಿಕ ಸಂಪನ್ಮೂಲಗಳ…

Read More

ಸ್ವಾತಂತ್ರ್ಯೋತ್ಸವದ ಸಂಭ್ರಮದ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ವಹಿಸಿ ಮಾತನಾಡಿದರು.ಆಗಸ್ಟ್ 15 ರಂದು ನಡೆಯುವ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಜಿಲ್ಲಾಡಳಿತ ವತಿಯಿಂದ ಸಂಭ್ರಮದಿಂದ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಿ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಕಾರ್ಯಕ್ರಮವು ನಗರದ ವಿಮ್ಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಅಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ನಡೆಯುವ…

Read More

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ

ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಏರ್ಪಡಿಸಿದ್ದ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಉದ್ಘಾಟಿಸಿ ಅವರು ಮಾತನಾಡಿದರು.ಬಾಗಲಕೋಟೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ 1930 ರ ಆ.01 ರಂದು ಜನಿಸಿದರು. ತಮ್ಮ 10 ನೇ ವಯಸ್ಸಿನಲ್ಲಿ ಸವದಿಯ…

Read More