Prashanth Angadi

ಅಣ್ಣಿಗೇರಿ ಹುಬ್ಬಳ್ಳಿ ರೋಡ್ ಮಧ್ಯದಲ್ಲಿ ಡಿವೈಡರಗೆ ಡಿಕ್ಕಿ ಲೋಕಾಯುಕ್ತ ಇನ್ಸ್ಪೆಕ್ಟರ್ P S ಸಾಲಿಮಠ ಸಜೀವ ದಹನ.

ಡಿವೈಡರ್ ಗೆ ಡಿಕ್ಕಿ ಹೊಡೆದು ಧಗಧಗ ಹೊತ್ತಿ ಉರಿದ ಕಾರ್ಕಾರ್ ನಲ್ಲಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ P S ಸಾಲಿಮಠ ಸಜೀವ ದಹನ.ಈ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರ ಹೊಲಯದಲ್ಲಿ ನಡೆದಿದೆ.

Read More

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಕುಮಾರಿ ರಕ್ಷಿತಾ ಜಗದೀಶ ಅಗಡಿ

ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿ ಕುಮಾರಿ ರಕ್ಷಿತಾ ಜಗದೀಶ ಅಗಡಿ 9 ನೇ ತರಗತಿ ದಿನಾಂಕ 05/12/2025 ರಂದು ಉಪನಿರ್ದೇಶಕರ ಕಾರ್ಯಾಲಯ ಬೆಳಗಾವಿಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ನಿರ್ಣಾಯಾಕರಾಗಿ ಗಜಾನಂದ ಸೊಗಲನ್ನವ್ವರ ಹಾಗೂ ವಿನಾಯಕ ಮುದ್ದಣ್ಣವರವಿಷಯ ಪರೀವೀಕ್ಷಕರಾಗಿ ಪ್ರಕಾಶ ರು ಪಾಟೀಲ ಹಾಗೂ ಶ್ರೀಮತಿ ವೀಣಾ ಪಟ್ಟಣಶೆಟ್ಟಿ ಬಾಗವಹಿಸಿದ್ದರುಇವರ ಸಾಧನೆಗೆ ಮಾನ್ಯ ಪ್ರಾಚಾರ್ಯರು ಹಾಗೂ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ…

Read More

ಸುಕ್ಷೇತ್ರ ಗೊಡಚಿ ಶ್ರಿ ವೀರಭದ್ರೇಶ್ವರ ಜಾತ್ರೆ ನಿಮಿತ್ಯವಾಗಿ ಗೊಡಚಿ ಗ್ರಾಮ ಪಂಚಾಯತಿ ಆವರಣದಲ್ಲಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಅಶೋಕ ಪಟ್ಟಣ ಉದ್ಗಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮ ಪಂಚಾಯತಿ ಆವರಣದಲ್ಲಿ ಸುಕ್ಷೇತ್ರ ಗೊಡಚಿ ಶ್ರೀ ವೀರಭದ್ರೇಶ್ವರ ಜಾತ್ರೆಯ ನಿಮಿತ್ಯ ಗುರುವಾರ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಜ್ಯೋತಿ ಬೆಳಗಿಸೋದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರುವೀರಭದ್ರೇಶ್ವರ ಜಾತ್ರೆಗೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಬಂದಂತಹ ಭಕ್ತಾದಿಗಳಿಗೆ ಮೂಲ ಸೌಕರ್ಯ ಇಲ್ಲದ ಕಾರಣ ಬೇಸರ ಪಡುವ ಪ್ರಸಂಗಗಳು ನಡೆದಿವೆ. ತಾವು ಗೋಡಚಿ ಕ್ಷೇತ್ರದ ಅಭಿವೃದ್ಧಿಗೆ ಸರಕಾರದಿಂದ 5 ಲಕ್ಷ ರೂ….

Read More

ಭಾವಚಿತ್ರಕ್ಕೂ ಭಾವನೆಗಳ ಬಣ್ಣವಿದೆ – ಡಾ. ಯಲ್ಲಪ್ಪ ಹಿಮ್ಮಡಿ

ರಾಮದುರ್ಗ: ಪ್ರತಿಯೊಬ್ಬ ಸಾಧಕರ ಭಾವಚಿತ್ರವೂ ಒಂದು ಪಠ್ಯವಾಗಿದೆ.ಒಂದು ಭಾವಚಿತ್ರ ನೋಡಿದಾಕ್ಷಣವೇ ಆ ವ್ಯಕ್ತಿಯ ಎಲ್ಲ ಭಾವನೆಗಳೂ ನಮ್ಮ ಕಣ್ಣು ಮುಂದೆ ವ್ಯಕ್ತಿ ರೂಪವಾಗುವುದರೊಂದಿಗೆ ಆ ಭಾವಚಿತ್ರ ತನ್ನದೇ ಆದ ಭಾವನೆಗಳ ಬಣ್ಣವನ್ನು ಪಡೆಯುತ್ತದೆ ಎಂದು ಬೆಳಗಾವಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಯಲ್ಲಪ್ಪ ಹಿಮ್ಮಡಿ ಅಭಿಪ್ರಾಯಸಿದರು.ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಸಹಯೋಗದಲ್ಲಿ ಮಂಗಳವಾರ ನಡೆದ ಬಸವರಾಜ ಕಟ್ಟೀಮನಿ ಭಾವಚಿತ್ರ ಅನಾವರಣ ಹಾಗೂ ಉಪನ್ಯಾಸ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು,…

Read More

ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ

ಬೆಟಗೇರಿ: ಪ್ರತಿ ಮಗುವಿಗೆ ವಿದ್ಯಾರ್ಥಿ ಜೀವನ ಬಂಗಾರದ ಬದುಕಾಗಿದೆ. ಶಾಲಾ ಮಕ್ಕಳು ಅಮೂಲ್ಯವಾದ ವಿದ್ಯಾರ್ಥಿ ಜೀವನಂದ ಸದುಪಯೋಗಮಾಡಿಕೊಳ್ಳಬೇಕು ಎಂದು ಗೋಕಾಕ ತಾಲೂಕಾ ಪಂಚಾಯತ್ ಇಒ ಪರಶುರಾಮ ಗಸ್ತಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಗೆ ಡಿ.೨ರಂದು ಆಕಸ್ಮಿಕ ಭೇಟಿ ನೀಡಿ, ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಓದುವ ಗೀಳು ಬೆಳಸಿಕೊಳ್ಳಬೇಕು. ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ. ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಪಡೆದು ತಮ್ಮ ತಂದೆ-ತಾಯಿ, ಊರು ಮತ್ತು…

Read More

ಬೆಳಗಾವಿ ವಿಧಾನ ಮಂಡಳ ಚಳಿಗಾಲ‌ ಅಧಿವೇಶನ-2025: ಪೂರ್ವ ಸಿದ್ಧತೆ ಪರಿಶೀಲನೆ

ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಬುಧವಾರ ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಅಧಿವೇಶನದ ಕಾರ್ಯಕ್ಕೆ‌ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೇ‌ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ,‌ಕಾಲೇಜು ವಿದ್ಯಾರ್ಥಿಗಳಿಗೆ ಮುಖ್ಯ ದ್ವಾರದಿಂದ ಸುವರ್ಣ ವಿಧಾನ ಸೌಧದವರೆಗೆ ಕರೆತರಲು‌ ನಿಯಮಿತವಾಗಿ ಮಿನಿಬಸ್ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು. ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರು, ಅಧಿಕಾರಿ, ಸಿಬ್ಬಂದಿಗೆ ಸೂಕ್ತ ವಸತಿ…

Read More

ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿಗೆ ಸತ್ಕಾರ

ಬೆಟಗೇರಿ:ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿ ಅವರು ಗೋಕಾಕ ತಾಲೂಕಾ ಪಂಚಾಯತ್ (ಗ್ರಾಮೀಣ ಉದ್ಯೋಗ ಖಾತ್ರಿ)ಸಹಾಯಕ ನಿರ್ದೇಶಕ ಹುದ್ದೆಗೆ ಪದೋನ್ನತಿ ಹೊಂದಿದ್ದರಿಂದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಡಿ.೩ರಂದು ಸ್ಥಳೀಯ ಗ್ರಾಪಂ ಆಡಳಿತ ಮಂಡಳಿ ವತಿಯಿಂದ ಪಿಡಿಒ ಎಮ್.ಎಲ್.ಯಡ್ರಾಂವಿ ಅವರಿಗೆ ಸತ್ಕಾರ ಕಾರ್ಯಕ್ರಮ ನಡೆಯಿತು.ಸ್ಥಳೀಯ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಅವರು ಈ ವೇಳೆ ಮಾತನಾಡಿ, ಗೋಕಾಕ ತಾಲೂಕಾ ಪಂಚಾಯ್ತಿ ಸಹಾಯಕ ನಿರ್ದೇಶಕರಾಗಿ(ಗ್ರಾಮೀಣ ಉದ್ಯೋಗ ಖಾತ್ರಿ) ಹುದ್ದೆಗೆ ಬಡ್ತಿ…

Read More

ಲೋಕಾಪುರ ದಿಂದ ಧಾರವಾಡ ವರೆಗೆ ರೈಲ್ವೆ ಮಾರ್ಗದ ಕುರಿತು ಸರ್ವೆ ನಡೆಸಲು ಒತ್ತಾಯಿ

ಬಾಗಲಕೋಟ, ಕುಡಚಿ ರೈಲ್ವೆ ಮಾರ್ಗ ಪೂರ್ತಿ ಗೊಳಿಸಲು ಮತ್ತು ಲೋಕಾಪುರ ನಿಲ್ದಾಣದವರೆಗೆ ರೈಲು ಸಂಚಾರ ಪ್ರಾರಂಭಿಸಬೇಕು ಹಾಗೂ ಲೋಕಾಪುರ ದಿಂದ ಧಾರವಾಡ ವರೆಗೆ ರೈಲ್ವೆ ಮಾರ್ಗದ ಕುರಿತು ಸರ್ವೆ ನಡೆಸಲು ಒತ್ತಾಯಿಸಿ ಬಾಗಲಕೋಟದಲ್ಲಿ ರೈಲ್ ರೋಖೋ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈಲ್ವೆ ಹೋರಾಟ ಸಮಿತಿಯ ರಾಜ್ಯ ಅಧ್ಯಕ್ಷರಾದ ಕುತಬುದಿನ್ ಖಾಜಿ ಅವರು ಮಾತನಾಡಿ ಕಳೆದ 30 ವರ್ಷಗಳಿಂದ ಹೋರಾಟ ಮಾಡಿ ಕುಡಚಿ, ಬಾಗಲಕೋಟ ರೈಲ್ವೆ ಮಾರ್ಗ ಮಂಜೂರು ಮಾಡಿಸಲಾಗಿದೆ, ಲೋಕಾಪುರದವರೆಗೆ ಮಾರ್ಗ ನಿರ್ಮಾಣ ಕಾರ್ಯ…

Read More

ಸವದತ್ತಿ ನ್ಯಾಯಾಲಯದ ಆವರಣದಲ್ಲಿ ಸಂವಿಧಾನ ದಿನಾಚರಣೆ

ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಇವರುಗಳ ಸಹಯೋಗದೊಂದಿಗೆ ನ್ಯಾಯಾಲಯದ ಆವರಣ ಸವದತ್ತಿಯಲ್ಲಿ ಸಂವಿಧಾನ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ ರವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮದ ಉದ್ಫಾಟನೆ ನೇರವೇರಿಸಿದರು. ನಂತರ ನೆರದಿರುವ ಎಲ್ಲರಿಗೂ ಸಂವಿಧಾನ ಪಿಠಿಕೆಯನ್ನು ಬೋದಿಸಿದರು. ಉಪನ್ಯಾಸ ಭಾಷಣ ಮಾಡಿದ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿಯಾದ ಶ್ರೀ. ಎಸ್.ಎಸ್. ಕಾಳಪ್ಪನವರ ರವರು…

Read More

ಹಿರಿಯ ಐಎಎಸ್ ಅಧಿಕಾರಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ…

Read More