ಜ.10 ರಂದು ಬಿ.ವಿ.ವಿ.ಎಸ್ ಸಂಭ್ರಮ- ರಾಮದುರ್ಗ ಹಬ್ಬ ಡಾ. ವೀರಣ್ಣ ಸಿ ಚರಂತಿಮಠ ಇವರಿಂದ ಪತ್ರಿಕಾ ಗೋಷ್ಠಿ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ರಾಮದುರ್ಗ ಶಾಲಾ ಅವರಣದಲ್ಲಿ ಜ.10 ರಂದು ಬಿ.ವಿ.ವಿ.ಎಸ್ ಸಂಭ್ರಮ- ರಾಮದುರ್ಗ ಹಬ್ಬದ ಬಗ್ಗೆ ಪತ್ರಿಕಾ ಗೋಷ್ಟಿಯಲ್ಲಿ ಡಾ. ವೀರಣ್ಣ ಸಿ ಚರಂತಿಮಠ ಮಾತನಾಡಿದರು.ಬಾಗಲಕೋಟೆ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ಅಡಿಯಲ್ಲಿ ರಾಮದುರ್ಗ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 10 ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜ.10 ರಂದು ರಾಮದುರ್ಗ ಪಟ್ಟಣದ ಬಿ.ವಿ..ವಿ.ಎಸ್ ಮೈದಾನದ ಆವರಣದಲ್ಲಿ ಮೂಡಬಿದರೆ ಸಂಭ್ರಮದ ಆಚರಣೆಯಂತೆ ಇದೇ ಪ್ರಥಮ ಬಾರಿಗೆ ಬಿ.ವಿ.ವಿ.ಎಸ್ ಸಂಭ್ರಮ- ರಾಮದುರ್ಗ ಹಬ್ಬ…
