Prashanth Angadi

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಸಭೆ

ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ ಜರುಗಿದ ಶತಮಾನೋತ್ಸವ ಸಮಿತಿಯ ಸಭೆಯ ಅಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ವಹಿಸಿ ಅವರು ಮಾತನಾಡಿದರು. ಶತಮಾನೋತ್ಸವ ಆಚರಣೆ ಬರೀ ಬೆಳಗಾವಿ ಕೇಂದ್ರೀಕೃತವಾಗಿರುವುದಿಲ್ಲ; ಪ್ರತಿಯೊಂದು ಕಾರ್ಯಕ್ರಮವು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ಅಧಿವೇಶನ ಹಾಗೂ ಗಾಂಧೀಜಿಯವರ ಜೀವನ ಸಾಧನೆ ಕುರಿತು ದೊಡ್ಡ ಪ್ರಮಾಣದಲ್ಲಿ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗುವುದು. ಎಲ್ಲ ವಿವಿದ ಜಿಲ್ಲೆಗಳಲ್ಲಿ ಗಾಂಧಿ ಅಧ್ಯಯನ ಕೇಂದ್ರ ಆರಂಭಿಸಬೇಕಿದೆ ಎಂದು ಪ್ರತಿಪಾದಿಸಿದ ಅವರು,…

Read More

ವಕ್ಛ್ ಹೆಸರಿನಲ್ಲಿ ಭೂ ಕಬಳಿಕೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಕಾರಿ ಆಸ್ಪತ್ರೆಯ ಮುಂದಿನ ಹುತಾತ್ಮ ಚೌಕದಿಂದ ಆರಂಭಗೊಂಡ ಪ್ರತಿಭಟನೆ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಮಿನಿ ವಿಧಾನಸೌಧಕ್ಕೆ ತೆರಳಿ ಸಮಾವೇಶಗೊಂಡಿತು.ರೈತರ ಜಮೀನುಗಳನ್ನು ವಕ್ಪ ಹೆಸರಿನಲ್ಲಿ ದಾಖಲು ಮಾಡುವ ಕಾಂಗ್ರೆಸ್ ಸರಕಾರದ ಕ್ರಮವನ್ನು ಪಕ್ಷ ಸಹಿಸುವುದಿಲ್ಲ. ಕೂಡಲೇ ಸರಕಾರ ವಕ್ಪ ಮಂಡಳಿಯ ಹೆಸರಿನಲ್ಲಿರುವ ರೈತರ ಜಮೀನುಗಳನ್ನು ಮೂಲ ಮಾಲಕರ ಹೆಸರಿನಲ್ಲಿ ದಾಖಲು ಮಾಡಬೇಕು. ೧೯೫೨ ರಲ್ಲಿ ವಕ್ಪ ಮಂಡಳಿ ರಚನೆ ಮಾಡಿದಾಗ ಇಡೀ ದೇಶದಲ್ಲಿ ೧.೨೦ ಲಕ್ಷ ಎಕರೆ ಜಮೀನು ವಕ್ಪ ಹೆಸರಿನಲ್ಲಿ…

Read More

ನವೆಂಬರ 12 ರಂದು ಲೋಕಾಪೂರದಿಂದ ಧಾರವಾಡದವರೆಗೆ ರೈಲ್ವೆ ಮಾರ್ಗಕ್ಕಾಗಿ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಉತ್ತರ ಕರ್ನಾಟಕ ಅಭಿವೃದ್ಧಿಗೆ ಪೂರಕವಾದ ರೈಲ್ವೆ ಯೋಜನೆಗಳನ್ನು ಜಾರಿಗೆ ತರಬೇಕೆಂದು ಹಲವಾರು ಹೋರಾಟಗಳು ನಡೆದಿವೆ. ಅದರ ಭಾಗವಾಗಿ ರಾಮದುರ್ಗದಲ್ಲಿ 2005 ರಿಂದ ರಾಮದುರ್ಗದಿಂದ ಶಿರಸಂಗಿ ಕಾಳಮ್ಮದೇವಿ, ಸವದತ್ತಿ ಯಲ್ಲಮ್ಮ ಹಾಗೂ ಅಲ್ಲಿಂದ ಧಾರವಾಡದವರೆಗೆ ರೈಲ್ವೆ ಮಾರ್ಗ ಆಗಬೇಕೆಂದು ನಿರಂತರ ಹೋರಾಟಗಳು ನಡೆದಿವೆ. ರಾಮದುರ್ಗದಲ್ಲಿ ಹೋರಾಟ ನಡೆಯುತ್ತಿರುವ ಮೊದಲೇ ಬಾಗಲಕೋಟೆಯಲ್ಲಿ ರೈಲ್ವೆ ಮಾರ್ಗದ ಬೇಡಿಕೆ ಇಟ್ಟುಕೊಂಡು ಬಾಗಲಕೋಟದಿಂದ ಕುಡಚಿಯ ವರೆಗೆ ರೈಲ್ವೆ ಮಾರ್ಗ ಆಗಬೇಕೆಂದು ಸತತ ಹೋರಾಟದಿಂದ ಕೊನೆಗೂ ಕೇಂದ್ರ ರಾಜ್ಯ ಸರಕಾರಗಳು ಬಾಗಲಕೋಟದಿಂದ ಕುಡುಚಿಯವರೆಗೆ ರೈಲ್ವೆ ಮಾರ್ಗಕ್ಕೆ…

Read More

ಬೆಟಗೇರಿ ಗ್ರಾಮದ ಡಾ.ಬೆಟಗೇರಿ ಕೃಷ್ಣಶರ್ಮ ವೃತ್ತದಲ್ಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

ಬೆಟಗೇರಿ: ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಸಹಯೋಗದಲ್ಲಿ ನ.೧ರಂದು ಸ್ಥಳೀಯ ಡಾ.ಬೆಟಗೇರಿ ಕೃಷ್ಣಶರ್ಮ ವೃತ್ತದಲ್ಲ್ಲಿ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಸಾಹಿತ್ಯ, ಕಲೆ, ಭಾಷೆ, ಸಂಸ್ಕೃತಿ, ಸಂಪ್ರದಾಯ, ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ…

Read More

ಚುಂಚನೂರು ಬಸವೇಶ್ವರ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಶ್ರೀ ಬಸವೇಶ್ವರ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಶಾಲಾ ಶಿಕ್ಷಕರು ಹಾಗೂ ಮಕ್ಕಳು ಸೇರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಾಡ ದೇವತೆ ಭುವನೇಶ್ವರಿಯ ಭಾವಚಿತ್ರದೊಂದಿಗೆ ಮೆರವಣಿಗೆ ಅತಿ ವಿಜೃಂಭಣೆಯಿಂದ ಜರಗಿತ್ತು. ನಂತರ ಪ್ರಥಮ ಬಾರಿಗೆ ದಿನಾಂಕ 01-11-2024 ರಂದು ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ಪ್ರೇಮಿಗಳಾದ ಶ್ರೀ ಬಾಳೇಶ…

Read More

ಪರಿಶಿಷ್ಟ ಜಾತಿ  ಪರಿಶಿಷ್ಟ ಪಂಗಡಗಳ ಜನರ ಹಕ್ಕು ಸಂರಕ್ಷಣಾ ಸಭೆ

ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ  ಪರಿಶಿಷ್ಟ ಪಂಗಡಗಳ ಜನರ ಹಕ್ಕು ಸಂರಕ್ಷಣಾ ಸಭೆಯ ಅಧ್ಯಕ್ಷತೆಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ವಹಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಜನರ ಸಮಸ್ಯೆಗಳು ಹಾಗು ಸರ್ಕಾರದ ಯೋಜನೆಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿಗಳಾದ ಪ್ರಕಾಶ ಹೊಳೆಪ್ಪಗೋಳ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಪೋಲಿಸ್ ಅಧಿಕಾರಿಗಳಾದ ಈರಸಂಗಪ್ಪ ಪಟ್ಟಣಶೆಟ್ಟಿ ಹಾಗೂ ರಾಮದುರ್ಗ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು

Read More

ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯ ಮುಂದೆ ಎಲ್ಲೆಂದರಲ್ಲಿ ಕಸದ ರಾಶಿ : ರೋಗ ಹರಡುವ ಸಾಧ್ಯತೆ

ರಾಮದುರ್ಗ ಪಟ್ಟಣದ ಆಂಜನೇಯ ನಗರದಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ ಆರ್ ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಮುಂದೆ ಎಲ್ಲಿಂದರಲ್ಲಿ ಕಸ ಚಲ್ಲಿರುವ ದೃಶ್ಯ ಕಂಡು ಬರುತ್ತದೆ ಇದನ್ನೆಲ್ಲ ನೋಡಿದರೆ ಸ್ವಚ್ಛತೆ ಕಾಣದೆ ಮರಿ ಮಾಚಿದೆ ಎಂದು ತಿಳಿಯುತ್ತದೆ ಬಾಲಕರ ವಸತಿ ನಿಲಯಇದಕ್ಕೆ ಸಂಬಂಧಪಟ್ಟಂತ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಸ್ವಚ್ಛತೆ ಕಾಪಾಡಬೇಕಾಗಿದೆ ಬಾಲಕರ ವಸತಿ ನಿಲಯ ಮುಂದೇನೆ ಅಂಗನವಾಡಿ ಕೇಂದ್ರ ಇದ್ದು ಮಕ್ಕಳಿಗೆ ರೋಗ…

Read More

ರಾಮದುರ್ಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಚೇರಿಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಉದ್ಘಾಟಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದ ನಾಡಕಚೇರಿ ಪಕ್ಕದಲ್ಲಿ ರಾಮದುರ್ಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಚೇರಿಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಪ್ರಾರಂಭಿಸಲಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರು…

Read More

ಭ್ರಷ್ಟಾಚಾರ ನಿರ್ಮೂಲನೆ ಕುರಿತು ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿದರು.

ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಲೋಕಾಯುಕ್ತ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರಗಿದ ಭ್ರಷ್ಟಾಚಾರ ನಿರ್ಮೂಲನೆ ಕುರಿತು ಜಾಗೃತಿ ಅರಿವು ಸಪ್ತಾಹ-2024ರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿದರು.ದೇಶದಲ್ಲಿ ಲೋಕಪಾಲ, ರಾಜ್ಯದಲ್ಲಿ ಲೋಕಾಯುಕ್ತ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರು ನಿರ್ಭೀತರಾಗಿ ಲೋಕಾಯುಕ್ತರಿಗೆ ಕಚೇರಿಗೆ ಹೋಗಿ ದೂರು ದಾಖಲಿಸಲು ಹೆದರುತ್ತಾರೆ. ಇಂತಹ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಯತ್ನಿಸಬೇಕು. ಸರ್ಕಾರದ ಸೌಲಭ್ಯಗಳು ಸಾರ್ವಜನಿಕರಿಗೆ…

Read More

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ 31 ದಿನದಲ್ಲಿ 3.38 ಕೋಟಿ ಕಾಣಿಕೆ

ಕರ್ನಾಟಕ, ಆಂಧ್ರಪ್ರದೇಶದ ಮಂತ್ರಾಲಯ, ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 31 ದಿನದಲ್ಲಿ 3.38 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಕರ್ನಾಟಕ, ಆಂಧ್ರಪ್ರದೇಶದ ಶಕ್ತಿ ಯೋಜನೆ ಪ್ರಭಾವದಿಂದ ಮಂತ್ರಾಲಯದ ರಾಯರ ಮಠಕ್ಕೆ ಹೆಚ್ಚಿನ ಕಾಣಿಕೆ ಹರಿದುಬಂದಿದೆ. ದಸರಾ ರಜೆ, ಹಬ್ಬದ ಹಿನ್ನೆಲೆ ಮಂತ್ರಾಲಯ ಮಠಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಒಟ್ಟು ಕಾಣಿಕೆಯಲ್ಲಿ 3.30 ಕೋಟಿ ರೂ. ನೋಟುಗಳು, 7.44 ಲಕ್ಷ ರೂ ನಾಣ್ಯಗಳು, 136 ಗ್ರಾಂ ಚಿನ್ನ, 1180 ಗ್ರಾಂ…

Read More