Prashanth Angadi

ಸವದತ್ತಿಯಲ್ಲಿ ವಕೀಲರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯವಾದಿಗಳ ಹೊಸ ಸಭಾ ಭವನದಲ್ಲಿ ವಕೀಲರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸವದತ್ತಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶ್ರೀ ಎಮ್ ಎನ್ ಮುತ್ತಿನ ವಕೀಲವರು ವಹಿಸಿದ್ದರು. ಕಾರ್ಯಕ್ರಮ ಉದ್ಗಾಟಣೆಯನ್ನು ಗೌರವಾನಿನ್ವತ ಪ್ರಧಾನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾದೀಶರಾದ ಶ್ರೀ ಶಶಿಧರ ಎಮ್ ಗೌಡ ಉದ್ಗಾಘಟನೆಯನ್ನು ದೀಪ ಬೆಳಗಿಸುವದರ ಮುಖಾಂತರ ಉದ್ದಾಟಿಸಿದರು, ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ಒಂದನೇಯ ಹೆಚ್ಚುವರಿ ದಿವಾಣಿ ನ್ಯಾಯಾದೀಶರಾದ ಶ್ರೀ ಸಿದ್ರಾಮ ರೆಡ್ಡಿ ವಹಿಸಿದ್ದರು. ಮತ್ತು ಸಹಾಯಕ ಸರಕಾರಿ…

Read More

ವಿಧಾನ ಪರಿಷತ್ ಸಭಾಪತಿ‌ ಬಸವರಾಜ ಹೊರಟ್ಟಿ ಪತ್ರಿಕಾಗೋಷ್ಠಿ

ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ಜರುಗಿದ‌ ಪತ್ರಿಕಾ ಗೋಷ್ಠಿಯಲ್ಲಿ ಬಸವರಾಜ ಹೊರಟ್ಟಿ ಮಾತನಾಡಿದರು. ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ಯ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಈ ಬಾರಿ ಪರಿಷತ್ತಿನಲ್ಲಿ ಒಟ್ಟು 1397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 150 ಚುಕ್ಕೆ ಗುರುತಿನ…

Read More

ಪ್ರಸಕ್ತ ಸಾಲಿನ ಚಳಿಗಾಲದ‌ ಅಧಿವೇಶನದಲ್ಲಿ ಯಾವುದೇ ಲೋಪಗಳು ಆಗದಂತೆ ಎಲ್ಲ ಸಮಿತಿಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ‌‌‌ ಮೊಹಮ್ಮದ್ ರೋಷನ್ ಅವರು‌ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಸುವರ್ಣ ವಿಧಾನಸೌಧದಲ್ಲಿ ನಡೆದಿರುವ ವಿವಿಧ ಸಿದ್ಧತಾ ಕೆಲಸಗಳನ್ನು, ಸ್ವಚ್ಛತಾಕಾರ್ಯವನ್ನು ಮತ್ತು ಸಂಪರ್ಕ‌ ವ್ಯವಸ್ಥೆಯನ್ನು ಪರಿಶೀಲಿಸಿದರು. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಗುರುವಾರ ನಡೆದ ಚಳಿಗಾಲ ಅಧಿವೇಶನ-2024 ಸಿದ್ಧತೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ‌‌‌ ಮೊಹಮ್ಮದ್ ರೋಷನ್ ವಹಿಸಿ ಅವರು‌ ಮಾತನಾಡಿದರು. ಚಳಿಗಾಲ‌ ಅಧಿವೇಶನ ಕುರಿತಂತೆ ಈಗಾಗಲೇ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದ್ದು, ಎಲ್ಲ‌ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸಬೇಕು.ಅಧಿವೇಶನಕ್ಕೆ ಆಗಮಿಸುವ ಅಧಿಕಾರಿ ಸಿಬ್ಬಂದಿಗಳಿಗೆ ಎಲ್ಲ‌ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು. ಡಿ.9…

Read More

ಬೆಟಗೇರಿ ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಕಾರ ಅಗತ್ಯ: ಎಚ್.ಎನ್.ಬಾವಿಕಟ್ಟಿ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಡಿ.೪ರಂದು ನಡೆದ ಕರ ವಸೂಲಿ ಕಾರ್ಯಕ್ರಮದ ಪ್ರಯುಕ್ತ ಇಲ್ಲಿಯ ಗ್ರಾಪಂ ವ್ಯಾಪ್ತಿಯ ಗ್ರಾಮದ ಮನೆ, ಅಂಗಡಿ, ಮುಂಗಟ್ಟುಗಳಿಗೆ ಅವರು ತೆರಳಿ ಕರ ಪಾವತಿಸಿಕೊಂಡು ಮಾತನಾಡಿ, ಸ್ಥಳೀಯರು ವಿವಿಧ ಕರ ಪಾವತಿಸಿ, ಗ್ರಾಪಂ ಸಹಯೋಗದಲ್ಲಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕೆಂದರು.ಸ್ಥಳೀಯ ಗ್ರಾಮಸ್ಥರಲ್ಲಿ ಮನವಿ: ಗೋಕಾಕ ತಾಪಂ ಇಒ…

Read More

ತಪಸಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮುತ್ತವ್ವ ಮಾರುತಿ ಬಡಿಗೇರ ಅವಿರೂಧವಾಗಿ ಆಯ್ಕೆಯಾದರು.

ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿಗೆ ಡಿ.೪ರಂದು ನಡೆದ ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಮುತ್ತವ್ವ ಮಾರುತಿ ಬಡಿಗೇರ ಅವಿರೂಧವಾಗಿ ಆಯ್ಕೆಯಾದರು.ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿದ್ದ ಇಲ್ಲಿಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಮುತ್ತವ್ವ ಬಡಿಗೇರ ನೂತನ ಅಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಮಮದಾಪೂರ ಜೆಆರ್‌ಬಿಸಿ ಉಪವಿಭಾಗ ನಂ-14ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಘುರಾಮ ಎಸ್.ಬಿ. ಅವರು ತಿಳಿಸಿದ್ದಾರೆ.ಈ…

Read More

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ: 12ನೇ ವಾರ್ಷಿಕ ಘಟಿಕೋತ್ಸವ

ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ “ಜ್ಞಾನ ಸಂಗಮ” ಸಭಾಂಗಣದಲ್ಲಿ ಬುಧವಾರ ಜರಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ, ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದ ಅಂತರ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಜ್ಞಾನವಂತ, ಕೌಶಲ್ಯಪೂರ್ಣ ಮತ್ತು ಶಸಕ್ತ ವ್ಯಕ್ತಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕಾಲಿಡುವ ಮೂಲಕ ಯಶಸ್ಸು ಗಳಿಸಲು ಮುಂದಾಗಬೇಕು ಎಂದು ಹೇಳಿದರು. ಸ್ವಾತಂತ್ರ್ಯ…

Read More

ಮನಿಹಾಳ ಸುರೇಬಾನ ಗ್ರಾಮದಲ್ಲಿ ನಿರ್ಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮ್ಯಾರ್ಟಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮನಿಹಾಳ ಸುರೇಬಾನ ಗ್ರಾಮದಲ್ಲಿ ನಿರ್ಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮ್ಯಾರ್ಟಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಹಾಗೂ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರಕಾರ ವಸತಿ ನಿಲಯಗಳನ್ನು ಆರಂಭಿಸಿ ಸೌಲಭ್ಯ ಕಲ್ಪಿಸುತ್ತಿದೆ. ಆ ನಿಟ್ಟಿನಲ್ಲಿ ಸುರೇಬಾನ ಹೋಬಳಿಯ ಸುಮಾರು ೩೦ ಹಳ್ಳಿಗಳ ವ್ಯಾಪ್ತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳÀ ವಿದ್ಯಾಬ್ಯಾಸಕ್ಕೆ…

Read More

ಕೂಡ್ಲಿಗಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸ್ ರು – ಇಬ್ಬರ ಬಂಧನ ಸಾಮಾಗ್ರಿ ಜಪ್ತಿ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಈಚಲಬೊಮ್ಮನಹಳ್ಳಿ ಹೊರವಲಯದಲ್ಲಿರುವ, ಶ್ರೀ ಉಡುಸಲಮ್ಮ ದೇವಿ ದೇವಸ್ಥಾನ ಕಳ್ಳತನ ಪ್ರಕರಣವನ್ನು. ಕೂಡ್ಲಿಗಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತು ಬಂಧಿತರು ಕಳ್ಳತನ ಮಾಡಿದ್ದ, ಒಟ್ಟು 1.95.839ರೂ ಬೆಲೆಯ ಸಾಮಾಗ್ರಿಗಳನ್ನು ಜಪ್ತಿ ಮಾಡಿದ್ದಾರೆ. ಸಂಬಂಧಿಸಿದಂತೆ ಪೊಲೀಸ್ ಠಾಣಾಧಿಕಾರಿ ಸಿಪಿಐ ಸುರೇಶ ತಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳ್ಳತನ ಮಾಡಿದ್ದ ಹೂವಿಹಡಗಲಿ ತಾಲೂಕಿನ, ಕೆಂಚಮಲ್ಲನಹಳ್ಳಿ ಯ ಹಡಪದ ವೀರೇಶ. ಕೂಡ್ಲಿಗಿ ತಾಲೂಕಿನ ಪಾಲಯ್ಯನಕೋಟೆಯ, ಹನುಮಂತಪ್ಪ ಎಂದು ಗುರುತಿಸಲಾಗಿದೆ. ಕಳ್ಳತನ ಪ್ರಕರಣ ನ 23…

Read More

ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ಲಕ್ಷದೀಪೋತ್ಸವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕು ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ಲಕ್ಷದೀಪೋತ್ಸವ ಕಾರ್ಯಕ್ರಮ ರವಿವಾರ ದಿನಾಂಕ 15-12-2024 ರಂದು ಸಾಯಂಕಾಲ 5 ಗಂಟೆಗೆ ವೀರಗಾಸೆ, ವೀರ ಪುರವಂತರು ಸಂಬಾಳ, ನಂದಿಕೋಲು, ಸಕಲ ವಾದ್ಯಗಳೊಂದಿಗೆ ‘ಮಹಾ ರಥೋತ್ಸವ’ವು ಜರುಗುವದು ಹಾಗೂ ಗುರುವಾರ ದಿನಾಂಕ 19-12-2024 ರಂದು ಸಾಯಂಕಾಲ 6:00 ಗಂಟೆಗೆ ಲಕ್ಷದೀಪೋತ್ಸವ ಕಾರ್ಯಕ್ರಮ ಜರುಗುವದು. ಪ್ರತಿವರ್ಷ ಜಾತ್ರೆಯ ಪ್ರಾರಂಭದ ಅಂಗವಾಗಿ ಶುಕ್ರವಾರ ದಿನಾಂಕ 06-12-2024 ರಂದು ಗೊಡಚಿ ಶ್ರೀವೀರಭದ್ರೇಶ್ವರ ದೇವಸ್ಥಾನದಿಂದ ವೀರಗಾಸೆ ವೀರಪುರವಂತರ ಸಮೇತವಾಗಿ…

Read More

ಬೆಳಗಾವಿ ತಹಶೀಲ್ದಾರ್ ಕಚೇರಿಯ ಚೇಂಬರ್ ನಲ್ಲೇ FDC ರುದ್ರೇಶ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ

ನಿನ್ನೆಯಷ್ಟೆ ರುದ್ರೇಶ್ ಅವರನ್ನು ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ತಹಶೀಲ್ದಾರ್ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ರಾಜಕೀಯ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಬಸವರಾಜ ನಾಗರಾಳ ಅವರ ಕಚೇರಿಯಲ್ಲಿ ಎಸ್ ಡಿಎ ರುದ್ರೇಶ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ…

Read More