Prashanth Angadi

ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟಿ ಅಧಿಕಾರ ಸ್ವೀಕಾರ

ಧಾರವಾಡ ಕನ್ನಡದ ಖ್ಯಾತ ವೃತ್ತಿ ಮತ್ತು ಹವ್ಯಾಸಿ ರಂಗಭೂಮಿ ಸಮನ್ವಯಕ, ಹಾಸ್ಯ ಕಲಾವಿದ ರಾಜು ತಾಳಿಕೋಟಿ ಅವರು ಇಂದು ಸಂಜೆ ಧಾರವಾಡ ರಂಗಾಯಣದ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಧಾರವಾಡ ರಂಗಾಯಣ ಆಡಾಳಿತಾಧಿಕಾರಿ ಶಶಕಲಾ ಹುಡೇದ ಮತ್ತು ವಿವಿಧ ಕಲಾವಿದರು ಪಾಲ್ಗೊಂಡಿದ್ದರು

Read More

ಎಲ್ಲಾ ರಾಜ್ಯಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಟ್ರ್ಯಾಗ್ ಹೊಂದಿದಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ.

ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ರ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ…

Read More

ಕಟಕೋಳ ಗ್ರಾಮದ ಸಾರ್ವಜನಿಕ ಬಜಾರದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮವನ್ನು ಕಟಕೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರು ಶ್ರೀಮತಿ ಪಾರ್ವತಿ ಮಂಜುನಾಥ್ ಪಾಟೀಲ್ ನೆರವೇರಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಸಾರ್ವಜನಿಕ ಬಜಾರದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮವನ್ನು ಕಟಕೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರು ಶ್ರೀಮತಿ ಪಾರ್ವತಿ ಮಂಜುನಾಥ್ ಪಾಟೀಲ್ ನೆರವೇರಿಸಿದರು ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸಂಸ್ಕೃತಿಗೆ ಕಾರ್ಯಕ್ರಮ ಸಣ್ಣ ಮಕ್ಕಳಿಂದ ವೇಷಭೂಷಣ ಧರಿಸಿ ಮಹಾತ್ಮ ಗಾಂಧೀಜಿ ಶುಭಾಶಯ ಡಾಕ್ಟರ್ ಬಿಆರ್ ಅಂಬೇಡ್ಕರ್ ಭಾರತವೇ ವಿಸಿಭೂಷಣ ಧರಿಸಿ ಪ್ರದರ್ಶಿಸಿದರು. ಈ ವೇಳೆ ಉಪಾಧ್ಯಕ್ಷರು ಶ್ರೀಮತಿ ಶೋಭಾ ಈರಣ್ಣ ಬಂಡಳ್ಳಿ, ಗ್ರಾಮ ಪಂಚಾಯಿತಿಯ ಸದಸ್ಯರುಗಳಾದ ಪ್ರಕಾಶ್ ಪೊವಾರ್ ರಮೇಶ್…

Read More

78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಕಾ.ನಿ.ಪ ದ್ವನಿ ಸಂಘಟನೆಯ ರಾಮದುರ್ಗ ತಾಲೂಕ ಅಧ್ಯಕ್ಷರಾದ ರಮೇಶ ರಾಯಭಾಗ ನೆರವೇರಿಸಿದರು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ವಿದ್ಯಾ ಚೇತನ ಶಾಲೆ ಮುಂದೆ ಇರುವ ಪುರಸಭೆ ಕಾಂಪ್ಲೆಕ್ಸ್ ದಲ್ಲಿ ಗುರುವಾರ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಮದುರ್ಗ ಮೀಡಿಯಾ ಕ್ಲಬ್ ಕಾರ್ಯಾಲಯವನ್ನು ಉದ್ಘಾಟನೆ ಮಾಡುವ ಮೂಲಕ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಕಾ.ನಿ.ಪ ದ್ವನಿ ಸಂಘಟನೆಯ ರಾಮದುರ್ಗ ತಾಲೂಕ ಅಧ್ಯಕ್ಷರಾದ ರಮೇಶ ರಾಯಭಾಗ ನೆರವೇರಿಸಿದರು.ರಾಮದುರ್ಗ ತಾಲೂಕಿನಲ್ಲಿ ನೂತನವಾಗಿ ಪದಾಧಿಕಾರಿಗಳ ಆಯ್ಕೆಯನ್ನು ಕಾ. ನಿ .ಪ. ಧ್ವನಿ ಸಂಘಟನೆಯ ರಾಜ್ಯದ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ಅವರು ಹಿಂದಿನ ತಿಂಗಳ ಅಂತ್ಯದಲ್ಲಿ ಆಯ್ಕೆ ಮಾಡಿದ…

Read More

ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭೇಟಿ ನೀಡಿದರು.

ಬಳ್ಳಾರಿ ಪಟ್ಟಣದ ಡಾ.ರಾಜ್ ಕುಮಾರ್ ರಸ್ತೆಯ ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದಲ್ಲಿ ಹಲವಾರು ಪುರಾತನ ಪಳೆಯುಳಿಕೆಗಳನ್ನು ಸಂಗ್ರಹಿಸಲಾಗಿದ್ದು, ಆಕರ್ಷಣೀಯ ವಸ್ತು ಸಂಗ್ರಹಾಲಯಗಳಲ್ಲಿ ಒಂದಾಗಿದೆ. ಹಲವಾರು ವಸ್ತುವಿಷಯಗಳನ್ನು ಒಳಗೊಂಡಿದ್ದು, ವಸ್ತುಸಂಗ್ರಹಾಲಯದ ನಿರ್ವಹಣೆಯು ಅಚ್ಚುಕಟ್ಟಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಪ್ರಾಚೀನ ಶಿಲಾಯುಗ ಮತ್ತು ನವಶಿಲಾಯುಗಗಳಿಗೆ…

Read More

ಬಳ್ಳಾರಿಯಲ್ಲಿ ಸಂಭ್ರಮದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ನೆರವೇರಿಸಿದರು

ಬಳ್ಳಾರಿ ಜಿಲ್ಲಾಡಳಿತದಿಂದ ನಗರದ ವಿಮ್ಸ್ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಾ ಕಾರ್ಯಕ್ರಮವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ನೆರವೇರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿ ಅವರು ಮಾತನಾಡಿದರು.ರಾಷ್ಟ್ರಕ್ಕೆ ಸ್ವಾತಂತ್ರ್ಯೋತ್ಸವ ತಂದುಕೊಟ್ಟಂತಹ ಅನೇಕ ಮಹಾನ್ ಹೋರಾಟಗಾರರನ್ನು ಹಾಗೂ ಸಾವಿರಾರು ವೀರ ಯೋಧರನ್ನು ಸ್ಮರಿಸಿಕೊಳ್ಳುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು. ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಬಳ್ಳಾರಿ ಜಿಲ್ಲೆಯು ತನ್ನದೇ ಆದ ಮಹತ್ತರ ಕಾಣಿಕೆ ನೀಡಿದೆ. ಬಳ್ಳಾರಿ ಜಿಲ್ಲೆಯ ಸ್ವಾತಂತ್ರ ಹೋರಾಟವು ರಾಷ್ಟ್ರೀಯ ಭಾವೈಕ್ಯತೆಯ ಸಂಕೇತವಾಗಿತ್ತು. ಕನ್ನಡ ಹಾಗೂ ತೆಲುಗು…

Read More

ನಾಯನೆಗಲಿ ಗ್ರಾಮ ಪಂಚಾಯತಯಲ್ಲಿ 78 ನೇ ಸ್ವಾತಂತ್ರ ದಿನಾಚರಣೆಯ ಕಾರ್ಯಕ್ರಮ

ಬಾಗಲಕೋಟ ತಾಲೂಕಿನ ನಾಯನೆಗಲಿ ಗ್ರಾಮ ಪಂಚಾಯತಯಲ್ಲಿ 78 ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಅಮೃತ ಸರೋವರದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಆಚರಣೆ ಮಾಡಲಾಯಿತುಈ ಸಂದರ್ಭದಲ್ಲಿ ಪಂಚಾಯತ್ ಅಧಿಕಾರಿಗಳು ಅನಿಲ ನೀಲನಾಯಕ ಅಧ್ಯಕ್ಷರು ಸುರೇಶ ಪೂಜಾರಿ ಹಾಗು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸದಸ್ಯರು ಪಾಲ್ಗೊಂಡಿದ್ದರು.

Read More

ಸವದತ್ತಿ ನ್ಯಾಯಾಲಯದಲ್ಲಿ 78ನೇ ಸ್ವಾತಂತ್ರ ದಿನೋತ್ಸವದ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹನವನ್ನು ಸವದತ್ತಿಯ ಹಿರಿಯ ದಿವಾಣಿ ನ್ಯಾಯಾಧೀಶರಾದ ಶ್ರೀ ಶಶಿಧರ ಎಮ್. ಗೌಡ ಅವರು ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹನವನ್ನು ಮಾಡಿದರು. ಧ್ವಜಾರೋಹನ ಕಾರ್ಯಕ್ರಮದಲ್ಲಿ ಸವದತ್ತಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶ್ರೀ ಎಮ್. ಎನ್. ಮುತ್ತಿನ ಮತ್ತು ಉಪಾಧ್ಯಕ್ಷರಾದ ಶ್ರೀ ಜಿ. ಬಿ. ಮುನವಳ್ಳಿ ಹಾಗೂ ಕಾರ್ಯದರ್ಶಿಯಾದ ಶ್ರೀ ಎಮ್.ಎಫ್.ಬಾಡಿಗೇರ ಸಹ ಕಾರ್ಯದರ್ಶಿಯಾದ ಶ್ರೀ ಮಂಜು ಮಲ್ಲಾಡ,ಖಜಾಂಜಿಯಾದ ಎಮ್.ಎಸ್.ಪಂಚೆನವರ, ಮಹಿಳಾ ಪ್ರತಿನಿಧಿಯಾದ ಶ್ರೀಮತಿ ಸುನೀತಾ ಗೋಂಧಕ‌ ಮತ್ತು…

Read More

ಅಖಂಡ ಧಾರವಾಡ ಜಿಲ್ಲೆಯ 77 ಸ್ವಾತಂತ್ರ್ಯ ಹೋರಾಟಗಾರರ ಕುರಿತು 77 ಉಪನ್ಯಾಸ ಮಾಲಿಕೆಗಳ ಸಮಾರೋಪ ಸಮಾರಂಭವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿದರು

ದಾರವಾಡ ವಾಯ್. ಬಿ. ಅಣ್ಣಿಗೇರಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘ ಹಾಗೂ ಅಣ್ಣಿಗೇರಿ ಸೇವಾ ಟ್ರಸ್ಟ್‍ನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಅಖಂಡ ಧಾರವಾಡ ಜಿಲ್ಲೆಯ 77 ಸ್ವಾತಂತ್ರ್ಯ ಹೋರಾಟಗಾರರ ಕುರಿತು 77 ಉಪನ್ಯಾಸ ಮಾಲಿಕೆಗಳ ಸಮಾರೋಪ ಸಮಾರಂಭವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿ, ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಗಿದೆ. ಸ್ವಾತಂತ್ರ್ಯದ 77 ವರ್ಷಗಳನ್ನು…

Read More

ಅನರ್ಹರು ಪಡೆದ ಬಿಪಿಎಲ್ ಪಡಿತರ ಚೀಟಿ ಹಿಂದಿರುಗಿಸಲು ಆಗಸ್ಟ್ 31 ಕೊನೆಯ ದಿನ: ತಪ್ಪಿದಲ್ಲಿ ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ.

ಧಾರವಾಡ ಆದ್ಯತಾ ಕುಟುಂಬ ಪಡಿತರ ಚೀಟಿ ಬಿಪಿಎಲ್ ಹೊಂದಿರುವ ಮಾನದಂಡಗಳ ಕುರಿತು ಮಾರ್ಚ 25, 2017 ರಲ್ಲಿ ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ತಿಳಿಸಿರುವಂತೆ, ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಲು ಅರ್ಹತೆಯನ್ನು ಹೊಂದಿರುವುದಿಲ್ಲವೆಂದು ಸ್ಪಷ್ಟಪಡಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಧಾರವಾಡ ಜಂಟಿ…

Read More