ಖಾನಪೇಟ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ-2025 : ಮಹಾದೇವಪ್ಪ ಯಾದವಾಡ ಪೆನೆಲ್ ಭರ್ಜರಿ ಗೆಲುವು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಟ ಗ್ರಾಮದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಖಾನಪೇಟ ಆಡಳಿತ ಮಂಡಳಿ ನಿರ್ದೇಶಕರು ಚುನಾವಣೆ -2025 ರ ಚುನಾವಣೆಯನ್ನು ರಾಮದುರ್ಗದವಲಯದ ಶ್ರೀಮತಿ ಈರಮ್ಮ ಕೋಂ ಶಿವಲಿಂಗಪ್ಪ ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜು ರವಿವಾರ ಜರಗಿಸಲಾಯಿತು. ಮತದಾರರಿಗೆ ಅನುಕೂಲವಾಗಲೆಂದು 1 ರಿಂದ 50 ಮತಗಟ್ಟೆಯನ್ನು ನಿರ್ಮಾಣ ಮಾಡಿರುವುದರಿಂದ 1 ರಿಂದ 48 ಮತಗಟ್ಟೆವರೆಗೆ ಒಂದು ಮತಗಟ್ಟೆಯಲ್ಲಿ 400 ಮತದಾರರನ್ನು ಹೊಂದಿದ್ದು. 48 ಮತಗಟ್ಟೆಯಲ್ಲಿ ಒಟ್ಟು-19063 ಒಂದು ವರ್ಗದ ಕಬ್ಬು ಬೆಳೆಗಾರರ…
