Prashanth Angadi

ಗಾಯದ ಮೇಲೆ ಬರೆ ಎಳೆಯುತ್ತಿರುವ ನಿಡಗುಂದಿ ಸಿಎಲ್-4

ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸುವಲ್ಲಿ ಹೈರಾಣಾಗುತ್ತಿರುವ ರಾಜ್ಯ ಸರ್ಕಾರ ಎಲ್ಲೆಂದರಲ್ಲಿ ಬೇಕಾಬಿಟ್ಟಿ ಲೈಸೆನ್ಸ್ ಕೊಟ್ಟ ಪರಿಣಾಮ ಬಾಯಿಗೆ ಬಂದಷ್ಟು ರೇಟ್‌ನಲ್ಲಿ ಸಾರಾಯಿ ಮಾರಾಟ ಮಾಡುವ ಕಟ್ಟ ಚಾಳಿಗೆ ನಾಂದಿ ಹಾಡಿರುವ ಸಂಗತಿ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ನಿಡಗುಂದಿ ಪಟ್ಟಣದ ಬಸ್ ನಿಲ್ದಾಣದಿಂದ ಆಲಮಟ್ಟಿ ಕಡೆಗೆ ತೆರಳುವ ರಾಷ್ಟ್ರೀಯ ಹೆದ್ದಾರಿ-50 ರಲ್ಲಿರುವ ಶ್ರೀ ಗುರು ಫ್ರೆಂಡ್ ಕ್ಲಬ್ ನ ಸಿಬ್ಬಂದಿ ರಾಜಾರೋಷವಾಗಿ ಬಾಯಿಗೆ ಬಂದಷ್ಟು ದರದಲ್ಲಿ ಮಧ್ಯ ಮಾರಾಟ ಶುರುವಿಟ್ಟುಕೊಂಡಿದ್ದೆ. ಈ ಮಳಿಗೆಯಲ್ಲಿ ಒಂದು ಕ್ವಾರ್ಟರ್…

Read More

ಅತೀವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಸಚಿವ ಸಂತೋಷ ಲಾಡ್ ಭೇಟಿ

ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ‌. ಅಣ್ಣಿಗೇರಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ 130 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಾನಿಯಾದ ಮನೆಗಳಿಗೆ ಎಸ್.ಡಿ.ಆರ್.ಎಫ್ ನಿಯಮಾವಳಿಗಳ ಅನುಸಾರ ಪರಿಶೀಲಿಸಿ, ಪರಿಹಾರವನ್ನು ನೀಡಲಾಗುತ್ತದೆ. ಜಿಲ್ಲಾಡಳಿತದಿಂದ ಪರಿಹಾರ ಕಾರ್ಯಗಳು ನಡೆಯುತ್ತಿವೆ. ಇನ್ನೂ ಹೆಚ್ಚಾಗಿ ಮಳೆ ಬರುವ ಸಾಧ್ಯತೆಯಿದೆ. ಸಾರ್ವಜನಿಕರು ಜಾಗರೂಕರಾಗಬೇಕಿದೆ. ಜನರು ಸರ್ಕಾರ, ಜಿಲ್ಲಾಡಳಿತ ನೀಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲನೆ ಮಾಡಬೇಕು ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು. ಕುಂದಗೋಳ ತಾಲೂಕಿನ…

Read More

ಸವದತ್ತಿ ತಾಲೂಕಾ ವಕೀಲರ ಸಂಘದಿಂದ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ತಹಶೀಲ್ದಾರ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿಅಖಿಲ ಭಾರತ ವಕೀಲರ ಒಕ್ಕೂಟ ಕರ್ನಾಟಕ ರಾಜ್ಯ ಸಮಿತಿಯ ನೇತೃತ್ವದಲ್ಲಿ ಪ್ರಧಾನ ಮಂತ್ರಿಗಳು ಭಾರತ ಸರ್ಕಾರ, ಸಂಸತಭವನ ನವದೆಹಲಿ ರವರಿಗೆ ಸವದತ್ತಿ ತಾಲೂಕಾ ವಕೀಲರ ಸಂಘದಿಂದ ತಹಶೀಲ್ದಾರ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು ಬೇಡಿಕೆಗಳು

Read More

ವ್ಯಾಪಕ ಮಳೆಯ ಮುನ್ಸೂಚನೆ; ತಮ್ಮ ಕೇಂದ್ರ ಸ್ಥಾನ ಬಿಡದಂತೆ ಜಿಲ್ಲೆಯ ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೆ ಡಿ.ಸಿ. ಆದೇಶ

ಧಾರವಾಡ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, (ರೆಡ್ ಅಲರ್ಟ್) ಬಾರಿ ಮಳೆಯಿಂದ ನೆರೆಹಾವಳಿ, ಜನ ಜಾನುವಾರು, ಜೀವ ಹಾನಿ, ರಸ್ತೆ ಹಾನಿ, ಸೇತುವೆ ಹಾನಿ, ಸಾರ್ವಜನಿಕ ಆಸ್ತಿ ಹಾನಿಗಳಿಂದ, ನಾಗರಿಕ ಮೂಲಭೂತ ಸೌಕರ್ಯಕ್ಕೆ ತೊಂದರೆ ಉಂಟಾಗದಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ತಮ್ಮ ಸ್ಥಾನದಲ್ಲಿದ್ದು ಮಳೆ ಹಾನಿಯಿಂದ ತೊಂದರೆಗೀಡಾದ ಸಾರ್ವಜನಿಕರ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಸರಿಪಡಿಸಿ ಕ್ರಮ ವಹಿಸುವುದು ಅವಶ್ಯಕತೆವಿರುತ್ತದೆ…

Read More

ಸೇವಾ ನಿವೃತ್ತ ನ್ಯಾಯಲಯದ ಶಿರಸ್ಥೇದಾರರಿಗೆ ಬಿಳ್ಕೊಡುಗೆ ಸಮಾರಂಭ

ಸವದತ್ತಿ ನ್ಯಾಯವಾದಿಗಳ ಸಂಘದ ಸಬಾಭವನದಲ್ಲಿ ಪ್ರಧಾನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ. ಎಸ್. ವಾಯ್. ಕಟ್ಟಿಮನಿ ಹಾಗೂ ಪ್ರಧಾನ ಕಿರಿಯ ಶ್ರೇಣಿ ದಿವಾಣಿ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ. ಡಿ ಡಿ. ಗೌಡರ, ಅವರಿಗೆ ಸವದತ್ತಿ ನ್ಯಾಯವಾದಿಗಳ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಅಯೋಜಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶ್ರೀ. ಜೆ. ಬಿ. ಮುನವಳ್ಳಿ ರವರು ಮಾತನಾಡಿ ಇವರಿಬ್ಬರ ಸೇವೆ ಗಮನಾರ್ಹವಾಗಿದೆ. ನ್ಯಾಯಾಲಯದಲ್ಲಿ ಅಚ್ಚುಕಟ್ಟಾಗಿ…

Read More

ರಾಮದುರ್ಗ ಅಗ್ನಿಶಾಮಕದ ನೂತನ ಕಟ್ಟಡವನ್ನು ವಿಧಾನಸಭೆಯ ಮುಖ್ಯ ಸಚೇತ ಅಶೋಕ,ಮ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಅಗ್ನಿಶಾಮಕ ಠಾಣೆಗೆ ನೂತನವಾಗಿ ನಿರ್ಮಿಸಿದ ಕಟ್ಟಡವನ್ನು ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ,ಮ ಪಟ್ಟಣ ಉದ್ಘಾಟಿಸಿ ಮಾತನಾಡಿದ ಅವರು, ಇಲಾಖೆಯ ಸಿಬ್ಬಂದಿ ದಿನದ 24 ಘಂಟೆಗಳ ಕಾಲ ಸಂಪೂರ್ಣ ಜಾಗೃತರಾಗಿರಬೇಕು. ಅಗ್ನಿ ಅವಘಡಗಳು ನಡೆಯುವುದಕ್ಕೆ ಸಮಯ ಸಂದರ್ಭಗಳು ಇರುವುದಿಲ್ಲ. ತಮ್ಮ ಕಾರ್ಯಾಲಯಕ್ಕೆ ಕರೆ ಬಂದ ತಕ್ಷಣ ಆದಷ್ಟು ಬೇಗ ಸ್ಥಳಕ್ಕೆ ಆಗಮಿಸಿದಲ್ಲಿ ಮಾತ್ರ ಅಧಿಕ ಅನಾಹುತ ತಪ್ಪಿಸಲು ಸಾಧ್ಯವಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅಗ್ನಿಶಾಮಕ ಠಾಣೆಯ…

Read More

ಬಸವನ ಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮದಿಂದ ಗೊಳಸಂಗಿಗೆ ಹೋಗುವ ಮಾರ್ಗಮಧ್ಯದಲ್ಲಿ ಸರ್ಕಾರಿ ಸ್ವಾಮ್ಯದ (MSIL) ಮಧ್ಯದ ಅಂಗಡಿಯಲ್ಲಿ ಹಗಲು ದರೋಡೆ

ಬಸವನ ಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮದಿಂದ ಗೊಳಸಂಗಿಗೆ ಹೋಗುವ ಮಾರ್ಗಮಧ್ಯದಲ್ಲಿ ಸರ್ಕಾರಿ ಸ್ವಾಮ್ಯದ ಎಂ ಎಸ್ ಐ ಎಲ್ ಮಳಿಗೆಯೊಂದು ಹಲವು ವರ್ಷಗಳಿಂದ ಬರೀ ಮಾರಾಟ ಮಾತ್ರವಲ್ಲದೆ ಪಕ್ಕದಲ್ಲಿಯೇ ಕುಡಿಸಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಕೂಡ ಇಲ್ಲಿ ಮಾಡಲಾಗಿದೆ. ಹೀಗಾಗಿ ಅಕ್ಕಪಕ್ಕದ ಗ್ರಾಮಗಳ ಕುಡುಕರ ಪಾಲಿಗೆ ಸ್ವರ್ಗವಾಗಿ ಕಾಣುತ್ತಿದೆ. ಆದರೆ, ಈ ಅಂಗಡಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಮಾತ್ರ ನರ ರಾಕ್ಷಸರಾಗಿ ಕುಡುಕರ ಪ್ರಾಣ ಹಿಂಡುವ ವಿಷ ಜಂತುಗಲಾಗಿದ್ದಾರೆ. ಅದು ಹೇಗೆ ಅಂತೀರಾ, ಹಾಗಿದ್ದರೆ, ಇಲ್ಲಿನ ವಿಡಿಯೋ…

Read More

ರಾಮದುರ್ಗ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳಿಗೆ ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ,ಮ ಪಟ್ಟಣ 16 ಲ್ಯಾಪ್ ಟಾಪ್ ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕ ಆಡಳಿತ ರಾಮದುರ್ಗ, ಕಂದಾಯ ಇಲಾಖೆ ವತಿಯಿಂದ ರಾಮದುರ್ಗ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳಿಗೆ ವಿಧಾನಸಭೆಯ ಮುಖ್ಯ ಸಚೇತಕ ಅಶೋಕ,ಮ ಪಟ್ಟಣ ಅವರು 16 “ಲ್ಯಾಪ್ ಟಾಪ್” ವಿತರಿಸಿ ಮಾತನಾಡಿದರು ರಾಜ್ಯ ಸರ್ಕಾರದ ಎಲ್ಲಾ ತಂತ್ರಾಂಶಗಳನ್ನು ಲ್ಯಾಪ್ ಟಾಪ್ ನಲ್ಲಿ ಅಳವಡಿಸಿಕೊಂಡು ಸಾರ್ವಜನಿಕರಿಗೆ ನೇರವಾಗಿ ಗ್ರಾಮ ಮಟ್ಟದಲ್ಲಿ ತ್ವರಿತವಾಗಿ ಸೇವೆ ನೀಡುವಂತೆ ಕರೆ ನೀಡಿದೆ. ಈ ಸಂಧರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಪ್ರಕಾಶ ಹೊಳೆಪ್ಪಗೋಳ ಹಾಗೂ ತಾಲೂಕಾ…

Read More

ಸರಕಾರದ‌ ಎರಡು ವರ್ಷಗಳ ಸಾಧನಾ ಸಂಭ್ರಮ

ಬೆಳಗಾವಿ, ಕರ್ನಾಟಕ ಸರಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಂಭ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಸರಕಾರದ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲು ರಾಜ್ಯದಾದ್ಯಂತ ಮಹಾನಗರ ಪಾಲಿಕೆಗಳ…

Read More

ಸವದತ್ತಿ ಎಲ್ಲಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿ ಯೋಜನೆ-ಪ್ರಗತಿ ಪರಿಶೀಲನೆ

ಬೆಳಗಾವಿ ಜಿಲ್ಲೆ ಸವದತ್ತಿ ಎಲ್ಲಮ್ಮ ಗುಡ್ಡದಲ್ಲಿ ಪ್ರತಿವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುವ ಸುಪ್ರಸಿದ್ಧ ಸುಕ್ಷೇತ್ರ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಕಾನೂನು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸವದತ್ತಿ ಎಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಶುಕ್ರವಾರ ಪ್ರವಾಸಿಮಂದಿರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೂರು ಕೋಟಿ ರೂಪಾಯಿ ವಿಶೇಷ…

Read More