ಸವದತ್ತಿ ನ್ಯಾಯವಾದಿಗಳ ಸಂಘಕ್ಕೆ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿಶನಿವಾರದಂದು ನ್ಯಾಯವಾದಿಗಳ ಸಂಘಕ್ಕೆ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರು ಎಮ್.ಎಸ್.ಹುಬ್ಬಳ್ಳಿ, ಕಾರ್ಯದರ್ಶಿಗಳು ಎಸ್.ಎಸ್.ಕಾಳಪ್ಪನವರ, ಸಹ ಕಾರ್ಯದರ್ಶಿಗಳು ಆರ್.ವ್ಹಿ. ಹುಂಬಿಖಜಾಂಚಿ ಎಮ್.ಎಸ್.ಕುರಿಕಾರ್ಯನಿರ್ವಾಹಕ ಸದಸ್ಯರು ಎ.ಎಮ್.ಒಂಟಿ, ಆರ್.ವಿ.ಪೂಜಾರ,ಎನ್.ಬಿ.ಭೋವಿ, ವಿ.ವಿ.ಅಂಗಡಿ, ವಿ.ಆರ್.ಕಳ್ಳಿಮಠ,ಮಹಿಳಾ ಪ್ರತಿನಿಧಿ ಶ್ರೀಮತಿ ಎಸ್.ವಿ.ಶಿಬಾರಗಟ್ಟಿ ಅಧಿಕಾರವನ್ನು ಸ್ವೀಕರಿಸಿದರು ಈ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದಂತ ಪದಾಧಿಕಾರಿಗಳಿಗೆ ಹಿರಿಯ ಹಾಗೂ ಕಿರಿಯ ನ್ಯಾಯವಾದಿಗಳಿಂದ ಸನ್ಮಾನ ಸಮಾರಂಭ ಜರಗಿತು ಈ ವೇಳೆ ಸಂಘದ ಮಾಜಿ ಅಧ್ಯಕ್ಷರಾದ…
