ಖಾನಪೇಠ ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಲೀಜ್ ಪಡೆದ ಪ್ಯಾರಿ ಶುರ್ಸ್ನ ಕಬ್ಬು ನುರುಸುವಿಕೆ ಹಂಗಾಮಿಗೆ ಆಡಳಿತ ಮಂಡಳಿ ಹಾಗೂ ಪ್ಯಾರಿ ಅಧಿಕಾರಿಗಳಿಂದ ಚಾಲನೆ ನೀಡಲಾಯಿತು
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠ ಶ್ರೀ ಧನಲಕ್ಷ್ಮಿ ಸಕ್ಕರೆ ಕಾರ್ಖಾನೆಯ ಲೀಜ್ ಪಡೆದ ಇಐಡಿ ಪ್ಯಾರಿ ಕಂಪನಿಯ 2024-25ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಬಾಯ್ಲರ ಪ್ರಧೀಪನ ಚಾಲನಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ಕಾರ್ಖಾನೆಯ ನಿರ್ದೇಶಕ ಮಹಾದೇವಪ್ಪ ಯಾದವಾಡ ಪಾಲ್ಗೊಂಡು ಅವರು ಮಾತನಾಡಿದರು. ಕಬ್ಬು ನುರಿಸುವ ಹಂಗಾಮಿನಲ್ಲಿ ರೈತರಿಗೆ ಯಾವುದೇ ತೊಂದರೆ ಆಗದಂತೆ ಪ್ಯಾರಿ ಕಂಪನಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಂದಾಗಬೇಕು. ಅಲ್ಲದೇ ಎಲ್ಲಾ ತಳಿಯ ಕಬ್ಬುಗಳನ್ನು ನಿಗದಿತ ಅವಧಿಯಂತೆ ಕಟಾವಿಗೆ ಕ್ರಮ ತೆಗೆದುಕೊಂಡು…
