ಕೋದಂಡರಾಮ ಕರುನಾಡು

ಕಸಾಪ ರಾಜ್ಯಾಧ್ಯಕ್ಷರಾದರೆ ೭೫ರ ಸಮಾರಂಭ ಅರ್ಥಪೂರ್ಣ

ಬೆಂಗಳೂರು: ಜಾಣಗೆರೆಯವರ ೭೫ರ ಸಂಭ್ರಮಕ್ಕೆ ಅರ್ಥ ತುಂಬಬೇಕಾದರೆ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಅಗತ್ಯ ಕನ್ನಡದ ಅಸ್ಮಿತೆ, ಕನ್ನಡಿಗರ ಸ್ವಾಭಿಮಾನ ಮತ್ತು ಕನ್ನಡಪರ ಹೋರಾಟದ ಧ್ವನಿಯಾಗಿ ಹಲವು ದಶಕಗಳಿಂದ ತಮ್ಮದೇ ಆದ ಛಾಪು ಮೂಡಿಸಿರುವ ಜಾಣಗೆರೆ ವೆಂಕಟರಾಮಯ್ಯ ಅವರ ೭೫ನೇ ವರ್ಷದ ಅಭಿನಂದನಾ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಪಾರ ಅಭಿಮಾನಿಗಳು, ಕನ್ನಡಪರ ಹೋರಾಟಗಾರರು, ಸಾಹಿತಿಗಳು ಹಾಗೂ ವಿವಿ ಕ್ಷೇತ್ರಗಳ ಗಣ್ಯರ ಸಮ್ಮುಖದಲ್ಲಿ ಆಗಸ್ಟ್ ೦೯ರಂದು ನಡೆದಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಜಾಣಗೆರೆಯವರ ಅಭಿನಂದನಾ ಕಾರ್ಯಕ್ರಮ ನಡೆದಿರುವುದು ಅವರ…

Read More