ನಬಾರ್ಡ ನೆರವು : ಸ್ವಾವಲಂಬಿ ಸಖಿ ಒಕ್ಕೂಟದ ಉತ್ಪನ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್
ಧಾರವಾಡ ಜುಲೈ 15 ರಂದು ನಬಾರ್ಡ ಕ್ಷೇತ್ರಿಯ ಕಾರ್ಯಲಯ ಬೆಂಗಳೂರುನಲ್ಲಿ ಆಯೋಜಿಸಿದ್ದ ನಬಾರ್ಡ 44 ಸಂಸ್ಥೆ ದಿನಾಚರಣೆ ಅಂಗವಾಗಿ ಸ್ವಾವಲಂಬಿ ಒಕ್ಕೂಟಗಳು ಆಯೋಜಿಸಿದ್ದ ಕೈ ಕುಸುರಿ ಹಾಗೂ ಕೈಮಗ್ಗ ವಸ್ತುಗಳ ಪ್ರದರ್ಶನದಲ್ಲಿ ಭಾಗವಹಿಸಿದ್ದ ಧಾರವಾಡದ ಸ್ವಾವಲಂಬಿ ಸಖಿ ಒಕ್ಕೂಟ ತಯಾರಿಸಿದ ಅದ್ಭುತವಾದ ಆರಿ ಕಸೂತಿ ಉತ್ಪನ್ನಗಳಿಗೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜಿನೀಶ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಆರಿ ಕಲೆಯು, ಕಾಶ್ಮೀರದಲ್ಲಿ ಹುಟ್ಟಿಕೊಂಡಿದ್ದರು, ನಮ್ಮ ಧಾರವಾಡದ ಮಹಿಳೆಯರು ಅದನ್ನು ವಿವಿಧ ಉತ್ಪನ್ನಗಳಿಗೆ ಅಳವಡಿಸಿಕೊಂಡಿದ್ದಾರೆ….
