ಭಾರತೀಯ ಅಂಚೆ ನೌಕರರಿಂದ ಶಿವಮೊಗ್ಗ ಜಿಲ್ಲೆ ವಿಭಾಗದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಅಹೋರಾತ್ರಿ ಪ್ರತಿಭಟನೆ

ಕೇಂದ್ರ ಕಛೇರಿ ದೆಹಲಿ ಸುತ್ತೋಲೆ ಮೇರೆಗೆ ಬಿಜೆ ಸುಂದರೇಶ್ ನೇತೃತ್ವದಲ್ಲಿ ಭಾರತೀಯ ಅಂಚೆ ನೌಕರರಿಂದ ನಗರದ ಶಿವಮೊಗ್ಗ ಜಿಲ್ಲೆ ವಿಭಾಗದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ 5:45 ಸಮಯದಲ್ಲಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಂತಹ ಬಿಜೆ ಸುಂದರೇಶ್ ರವರು ಪ್ರತಿಭಟನೆಯ ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರಿ 8 ವೇತನ ಆಯೋಗದ ರಚನೆ ಸೇರಿದಂತೆ 42 ಹಳೆಯ ಬೇಡಿಕೆಗಳನ್ನು ಹಿಡೇರಿಸಬೇಂಕೆದು ಸಾರ್ವಜನಿಕ ಸಂಪರ್ಕ ಅಂಚೆ ಅಧಿಕಾರಿ ಮತ್ತು ಅಖಿಲ ಭಾರತ ಅಂಚೆ ನೌಕರರ ಸಂಘದ…

Read More

ಜುಲೈ 27 ರಂದು ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡಾ ಸ್ಪರ್ಧೆ ಆಯೋಜಿಸಲಾಗಿದೆ ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಎಲ್ಲ ಯೋಗಪಟುಗಳು ಯೋಗ ಆಸಕ್ತರು ಭಾಗವಹಿಸಲು ಕೋರಲಾಗಿದೆ.

ಬೆಳಗಾವಿ ಜಿಲ್ಲೆಯ ಕನ್ನಡ ಸಾಹಿತ್ಯ ಭವನದಲ್ಲಿ ಇದೇ ಜುಲೈ 27 ರಂದು ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡಾ ಸ್ಪರ್ಧೆ ಆಯೋಜಿಸಲಾಗಿದೆ ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಎಲ್ಲ ಯೋಗಪಟುಗಳು ಯೋಗ ಆಸಕ್ತರು ಭಾಗವಹಿಸಲು ಕೋರಲಾಗಿದೆ. ಬೆಳಗಾವಿ ಜಿಲ್ಲೆಯ ಯೋಗ ಪಟುಗಳನ್ನು ಆಯ್ಕೆ ಮಾಡಲು ದಿನಾಂಕ 27/7/2025 ರ ರವಿವಾರರಂದು ಕನ್ನಡ ಸಾಹಿತ್ಯ ಭವನಚನ್ನಮ್ಮನ ವೃತ್ತದ ಹತ್ತಿರ ಬೆಳಗಾವಿಯಲ್ಲಿ ಆಯೋಜಿಸಲಾಗಿದೆ ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಎಲ್ಲ ಯೋಗಪಟುಗಳು ಯೋಗ ಆಸಕ್ತರು ಭಾಗವಹಿಸಲು ಕೋರಲಾಗಿದೆ. ಸ್ಪರ್ಧೆಯ ವಯೋಮಿತಿಯು ಈ…

Read More

2025-26 ನೇ ಸಾಲಿನ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯನ್ನು ದಿನಾಂಕ 23 ಮತ್ತು 24/8/2025 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಶ್ರೀಶೈಲ ಪಿ. ಗೋಪಶೆಟ್ಟಿ ತಿಳಿಸಿದರು.

2025-26 ನೇ ಸಾಲಿನ 6 ನೇ ವರ್ಷದ ರಾಜ್ಯಮಟ್ಟದ ಯೋಗಾಸನ ಕ್ರೀಡಾ ಸ್ಪರ್ಧೆಗಳು ದಿನಾಂಕ 23 ಮತ್ತು 24/8/2025 ರಂದು ಬೆಂಗಳೂರಿನಲ್ಲಿ ನಡೆಯುತ್ತಿದ್ದು ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಯೋಗ ಪಟುಗಳನ್ನು ಆಯ್ಕೆ ಮಾಡಲು ದಿನಾಂಕ 27/7/2025 ರ ರವಿವಾರರಂದು ಕನ್ನಡ ಸಾಹಿತ್ಯ ಭವನಚನ್ನಮ್ಮನ ವೃತ್ತದ ಹತ್ತಿರ ಬೆಳಗಾವಿಯಲ್ಲಿ ಆಯೋಜಿಸಲಾಗಿದೆ ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಎಲ್ಲ ಯೋಗಪಟುಗಳು ಯೋಗ ಆಸಕ್ತರು ಭಾಗವಹಿಸಲು ಕೋರಲಾಗಿದೆ.ಸ್ಪರ್ಧೆಯ ವಯೋಮಿತಿಯು ಈ ಕೆಳಕಂಡಂತಿವೆ…..1,ಸಬ್ ಜೂನಿಯರ್ ವಿಭಾಗ (08 ರಿಂದ 10 ವರ್ಷಗಳು)2,ಸಬ್…

Read More

ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಗಾಂಧಿನಗರದ ಪುರಸಭೆ ಗಾರ್ಡನ್ ಆವರಣದಲ್ಲಿ ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬುಧವಾರಬೆಳಗಾವಿ ಜಿಲ್ಲಾ ಸಂಘಟಿತ ಕಾರ್ಮಿಕ ಗೌರವ ಅಧ್ಯಕ್ಷರು ಚಿದಾನಂದ ದೊಡಮನಿ ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ದತ್ತೋಪಂತ್ ಬಾಪೂರಾವ್ ಠೇಂಗಡಿ ಅವರು ಈ ರಾಷ್ಟ್ರ ಕಂಡಂತಹ ಪ್ರಮುಖ ಸಾಮಾಜಿಕ ಕಾರ್ಯಕರ್ತ. ಇವರು ಭಾರತೀಯ ಕಾರ್ಮಿಕ ಸಂಘದ ನಾಯಕರು ಮತ್ತು ಸ್ವದೇಶೀ ಜಾಗರಣ್ ಮಂಚ್, ಭಾರತೀಯ ಮಜ್ದೂರ್ ಸಂಘ, ಭಾರತೀಯ…

Read More

ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಗಾಂಧಿನಗರದ ಪುರಸಭೆ ಗಾರ್ಡನ್ ಆವರಣದಲ್ಲಿ ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬುಧವಾರಬೆಳಗಾವಿ ಜಿಲ್ಲಾ ಸಂಘಟಿತ ಕಾರ್ಮಿಕ ಗೌರವ ಅಧ್ಯಕ್ಷರು ಚಿದಾನಂದ ದೊಡಮನಿ ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ದತ್ತೋಪಂತ್ ಬಾಪೂರಾವ್ ಠೇಂಗಡಿ ಅವರು ಈ ರಾಷ್ಟ್ರ ಕಂಡಂತಹ ಪ್ರಮುಖ ಸಾಮಾಜಿಕ ಕಾರ್ಯಕರ್ತ. ಇವರು ಭಾರತೀಯ ಕಾರ್ಮಿಕ ಸಂಘದ ನಾಯಕರು ಮತ್ತು ಸ್ವದೇಶೀ ಜಾಗರಣ್ ಮಂಚ್, ಭಾರತೀಯ ಮಜ್ದೂರ್ ಸಂಘ, ಭಾರತೀಯ…

Read More

ವಿವಾಹ ವಿಚ್ಛೇದನಕ್ಕಾಗಿ ಕೋರ್ಟ್ ಗೆ ಬಂದಾಗ : ಸವದತ್ತಿ ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ.

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ನ್ಯಾಯಾಲಯದ ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ. ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಐಶ್ವರ್ಯ ಗಣಾಚಾರಿ ಎಂಬ ಮಹಿಳೆಗೆ ಗಂಭೀರ ಗಾಯ ಬೈಲಹೊಂಗಲ ತಾಲೂಕಿನ ಸವಂಟಗಿ ಗ್ರಾಮದ ಮುತ್ತಪ್ಪ ಗಣಾಚಾರಿಯಿಂದ ಮಚ್ಚಿನಿಂದ ಹಲ್ಲೆ ಆರೋಪ ಗಂಭೀರ ಗಾಯಗೊಂಡ ಮಹಿಳೆಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಗೆ ರವಾನೆ ಕೌಟುಂಬಿಕ ಕಲಹ ಹಿನ್ನೆಲೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ…

Read More

ಸರ್ಕಾರಿ ಪ್ರಾಥಮಿಕ ಶಾಲೆಯ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವ 12 ಮಕ್ಕಳ ಬಗ್ಗೆ ಸಿವಿಲ್‍ ನ್ಯಾಯಾಧೀಶರಾದ ಸಿದ್ರಾಮ ರೆಡ್ಡಿ ವಿಚಾರಣೆ ನಡೆಸಿದರು.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಜನತಾ ಕಾಲೋನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಕಲುಷಿತ ಕುಡಿಯುವ ನೀರು ಸೇವಿಸಿ ಅಸ್ವಸ್ಥಗೊಂಡಿರುವ 12 ಮಕ್ಕಳ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಉಪ ಕಾರ್ಯದರ್ಶಿಗಳು, ಬಾಲ ನ್ಯಾಯ ಸಮಿತಿ, ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ರವರು ಸೂಚಿಸಿದ ಮೇರೆಗೆ, ದಿನಾಂಕಃ 21-07-2025 ರಂದು ಸವದತ್ತಿಯ ಪ್ರಧಾನ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಕಾರ್ಯದರ್ಶಿಯಾದ ಶ್ರೀ. ಸಿದ್ರಾಮ ರೆಡ್ಡಿ ರವರ ಜೊತೆಗೆ ಭೇಟಿ ನೀಡಿದ ಗೌರವಾನ್ವಿತ…

Read More

ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮನೆ ಮನೆಗೆ ಭೇಟಿ ನೀಡಿದ ಪೊಲೀಸರು: ಜನಸ್ನೇಹಿ ಪೊಲೀಸ್ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ

ಬೆಳಗಾವಿ ಜಿಲ್ಲೆ, ರಾಮದುರ್ಗ ಪಟ್ಟಣದಲ್ಲಿ ಪೊಲೀಸ್ ಠಾಣೆ ವತಿಯಿಂದ ಮನೆ ಮನೆಗೆ ಭೇಟಿ ನೀಡಿದ ಪೊಲೀಸರುಸಮುದಾಯದಲ್ಲಿ ಜನಸ್ನೇಹಿ ಪೊಲೀಸ್ ಪರಿಕಲ್ಪನೆ ದೃಷ್ಟಿಯಿಂದ ರಾಜ್ಯ ಸರ್ಕಾರ ನೂತನ ವ್ಯವಸ್ಥೆ ಜಾರಿಗೊಳಿಸಿದೆ. ಹೀಗಾಗಿ ರಾಮದುರ್ಗ ಪೊಲೀಸ್ ಠಾಣೆಯ ಪಿಎಸ್ಐ ಸವಿತಾ ಮುನ್ಯಾಳ ಅವರು ಮನೆ ಮನೆಗೆ ತೆರಳಿ ಪೊಲೀಸ್ ಕುರಿತು ಮಾಹಿತಿ ನೀಡಿದರು.ಸಾರ್ವಜನಿಕರಿಂದ ಜನಸ್ನೇಹಿ ಪೊಲೀಸ್ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ನೀಡಿದರು.

Read More

ಶಾಲೆಗಳಲ್ಲೇ ಚಿಕ್ಕ ಮಕ್ಕಳ ಆಧಾ‌ರ್ ಬಯೋಮೆಟ್ರಿಕ್ ಅಪೇಟ್‌ಗೆ ಸಿದ್ಧತೆ ಆರಂಭ

ನವದೆಹಲಿ: 5 ವರ್ಷ ದಾಟಿದ ಮಕ್ಕಳ ಆಧಾರ್ ಬಯೋಮೆಟ್ರಿಕ್ ಕಡ್ಡಾಯಕ್ಕೆ ಕೇಂದ್ರ ಸರ್ಕಾರ ಸೂಚಿಸಿದ ಬೆನ್ನಲ್ಲೇ, ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು, ಶಾಲೆಗಳಿಗೆ ತೆರಳಿ ಆಧಾರ್ ಅಪ್ ಡೇಟ್ ಯೋಜನೆ ಜಾರಿಗೆ ಮುಂದಾಗಿದೆ. 2 ತಿಂಗಳ ಬಳಿಕ ಹಂತಹಂತವಾಗಿ ದೇಶವ್ಯಾಪಿ ಈ ಪ್ರಕ್ರಿಯೆ ನಡೆಯಲಿದೆ. ಈ ಬಗ್ಗೆ ಪ್ರಾಧಿಕಾರದ ಸಿಇಒ ಭುವನೇಶ್ ಕುಮಾರ್ ಮಾಹಿತಿ ನೀಡಿದ್ದು, ‘5 ವರ್ಷದಾಟಿದ ಸುಮಾರು 7 ಕೋಟಿ ಮಕ್ಕಳು ಇದುವರೆಗೆ ಆಧಾರ್ ಅನ್ನು ಬಯೋಮೆಟ್ರಿಕ್ ಮಾಡಿಸಿಕೊಂಡಿಲ್ಲ. ಹೀಗಾಗಿ ಪ್ರಾಧಿಕಾರ ಮಕ್ಕಳ ಆಧಾರ್‌ಕಾರ್ಡನ್ನು…

Read More

ಫ್ರಿಜ್ ರಿಪೇರಿ ಮಾಡದ ವಿಲ್ರ್ಪೂಲ್ ಇಂಡಿಯಾ (Whirlpool India) ಕಂಪನಿಗೆ ದಂಡ ವಿಧಿಸಿ ಮತ್ತು ಪರಿಹಾರಕ್ಕೆ ಆದೇಶ

ಧಾರವಾಡ ಕಲಘಟಗಿಯ ಭೋವಿ ಓಣಿಯ ನಿವಾಸಿ ಸೂರಜ್ ಬಾಳಿಕಾಯಿ ಎನ್ನುವವರು ಎದುರುದಾರರ ಹುಬ್ಬಳ್ಳಿಯ ಡೀಲರ್ ಆದ ಪೈ ಇಂಟರ್ ನ್ಯಾಶ್ನಲ್ ಇಲೆಕ್ಟ್ರಾನಿಕ್ಸ ಇವರಲ್ಲಿ ಫ್ರಿಜ್‍ನ್ನು 2018 ರಲ್ಲಿ ಖರೀದಿಸಿದ್ದರು. ಅದು 10 ವರ್ಷದ ವಾರಂಟಿ ಮತ್ತು ಕಾಂಪ್ರೆಸರ್ ಮೇಲೆ 9 ವರ್ಷದ ವಾರಂಟಿಯನ್ನು ಹೊಂದಿತ್ತು. 2024 ರಲ್ಲಿ ದೂರುದಾರರ ಫ್ರಿಜ್ ತಂಪಾಗದೇ ಸರಿಯಾಗಿ ಕೆಲಸ ಮಾಡುತ್ತಿಲ್ಲದ ಕಾರಣ ದೂರುದಾರರು ಹಲವು ಬಾರಿ ಎದುರುದಾರರಿಗೆ ವಿನಂತಿಸಿದರೂ ಎದುರುದಾರರು ಫ್ರಿಜ್ ದುರಸ್ತಿಯ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಎದುರುದಾರರ ಅಂತಹ…

Read More