ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು

ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು, ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಲು ಹೇಗೆ ಸಾಧ್ಯ? ಒಂದೇ ದಿನ 227 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಿದ್ದೇವೆ. ಅಪ್ಪಾಜಿ ನಾಡಗೌಡರು ಅತ್ಯಂತ…

Read More

ಚಕ್ಕಡಿಯಲ್ಲಿ ಹೋಗುವಾಗ  ಹಿಂದಿನಿಂದ ಬೋಲೊರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸಾವು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಬಳಿಶುಕ್ರವಾರ ನಸುಕಿನ ಜಾವದಲ್ಲಿ ಹೊಲಕ್ಕೆ ಜೋಳ ಕೀಳಲು ಚಕ್ಕಡಿಯಲ್ಲಿ ಹೋಗುವಾಗ  ಹಿಂದಿನಿಂದ ವೇಗವಾಗಿ ಬಂದ ಬೋಲೊರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಚಕ್ಕಡಿ ಮುರಿದು ಎರಡು ಎತ್ತುಗಳಿಗೆ ಗಾಯವಾಗಿದೆವಾಹನ ಬಾಗಲಕೋಟ ಕಡೆಯಿಂದ ಬೆಳಗಾವಿಗೆ ಹೋಗುತ್ತಿದ್ದು ಚಕ್ಕಡಿ ಸಾಲಹಳ್ಳಿಯಿಂದ ಹೊಲಕ್ಕೆ ಹೋಗುವಾಗ ಈ ಘಟನೆ ಸಂಭವಿಸಿದೆ ಬಾಗಲಕೋಟ – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಚಕ್ಕಡಿಯ ಮೇಲೆ ಪಿಕಪ್ ವಾಹನ ಹರಿದು ಸ್ಥಳದಲ್ಲಿಯೇ ರೈತರ ಮಹಿಳೆ ಮೃತಪಟ್ಟಿದ್ದು ನಾಲ್ವರು ರೈತರು ತೀವ್ರ…

Read More

ಬಟಕುರ್ಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗೇಟ್ ರಿಪೇರಿ ಕ್ಯಾಟಲ್ ಟ್ರಾಪ್ ಹೆಸರಿನಲ್ಲಿ ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿ

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳಪೆ ಮಟ್ಟದ ಕಾಮಗಾರಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಗೇಟ್ ರಿಪೇರಿ ವಾಟರ್ ಪ್ರೂಫಿಂಗ್ ಮತ್ತು ಕ್ಯಾಟಲ್ ಟ್ರಾಪ್ ನಿರ್ವಹಣೆ ಎಂದು 2022-2023ನೇ ಸಾಲಿನ ತಾಲೂಕ ಪಂಚಾಯತ್ ಅನಿರ್ಬಂಧಿತ ಅನುದಾನದ ಅಡಿಯಲ್ಲಿ494893 ರೂಪಾಯಿ ಅನುದಾನವನ್ನು ಗುತ್ತಿಗೆದಾರರಾದ ಪಿ ಎಸ್ ಬನ್ನೂರ್ ಅವರು ಕಾಮಗಾರಿ ಮಾಡಿದ್ದು ಸಂಪೂರ್ಣ ಕಳೆಪೆ ಆಗಿದ್ದು ಇರುತ್ತದೆ. ಇವರು ನಿರ್ಮಾಣ ಮಾಡಿದ ಕ್ಯಾಟಲ್ ಟ್ರಾಪ್ ಸಂಪೂರ್ಣ ಕಳಪೆ ಮಟ್ಟದಲ್ಲಿದ್ದು ಪ್ರಾಥಮಿಕ ಕೇಂದ್ರಕ್ಕೆ ಬರುವ…

Read More

ಬೆಳಗಾವಿಯಲ್ಲಿ 89,60,537 ರೂ ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು

ಬೆಳಗಾವಿ ದಕ್ಷಿಣ ಜಿಲ್ಲಾ ವ್ಯಾಪ್ತಿಯಲ್ಲಿ ದಾಖಲಿಸಿರುವ 101 ಪ್ರಕರಣಗಳಲ್ಲಿ ಜಪ್ತುಪಡಿಸಿರುವ ಗೋವಾ ಮದ್ಯ 18297 ಲೀ, ಬಿಯರ್ 4061ಲೀ, ಕಳ್ಳಭಟ್ಟಿ 665ಲೀ ಇವುಗಳನ್ನು ಮುಟ್ಟುಗೋಲು ಹಾಕಿಕೊಂಡು, ಒಟ್ಟು ಅಂದಾಜು 89,60,537 ರೂ ಮೌಲ್ಯದ ಮದ್ಯವನ್ನು ನಿಯಮಾನುಸಾರ ಹಾಗೂ ಮಾದ್ಯಮಗಳ ಸಮ್ಮುಖದಲ್ಲಿ ನಾಶಪಡಿಸಲಾಯಿತು ಈ ಸಂದರ್ಭದಲ್ಲಿ ಮಾನ್ಯ ಅಬಕಾರಿ ಉಪ ಆಯುಕ್ತರು ಬೆಳಗಾವಿ ದಕ್ಷಿಣ ಜಿಲ್ಲೆ ಮಾನ್ಯ ಅಬಕಾರಿ ಉಪ ಅಧೀಕ್ಷಕರು ಅಬಕಾರಿ ಉಪನಿರೀಕ್ಷಕರು. ಅಬಕಾರಿ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಹಾಜರಿದ್ದರು

Read More

ಸುರಗೇರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ..!

ಬಾಗಲಕೋಟೆ  ಜಿಲ್ಲೆಯ ಬೀಳಗಿ ತಾಲ್ಲೂಕಿನ ಕುಂದರಗಿ ಗ್ರಾಮದ ಸುರಗೇರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿ ಸನ್ನಿಧಾನದಲ್ಲಿ  ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾ  ಮಕ್ಕಳಾಗದವರ ಒಡಲು ತುಂಬುತ್ತದಂತೆ. ದೇವರ ಸನ್ನಿಧಾನದಲ್ಲಿ ಸಿಗುವ ಆ ಅಂಬಲಿ ಪ್ರಸಾದಕ್ಕೆ ಭಕ್ತರು ಭಕ್ತಿಯಿಂದ ದಿನಗಟ್ಟಲೆ ಕಾಯ್ದು ಸಂಕಲ್ಪ ಮಾಡುವರು ತಾಯಿ ಭುವನೇಶ್ವರಿ ದೇವಿ ದರ್ಶನ ಪಡೆಯಲು ಪ್ರತಿ ಶುಕ್ರವಾರದಂದು ದೇವಿ ಆರಾಧನೆ ಪೂಜೆ ಮಂತ್ರ ಪಠಣೆ ಅಭಿಷೇಕ ನಡೆಯುತ್ತದೆ ಸುಮಾರು 40 ಸಾವಿರದಿಂದ ಒಂದು ಲಕ್ಷದವರೆಗೆ ಸಹಸ್ರಾರು ಭಕ್ತರು ಬರುವರು…

Read More

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ : ಭಾರೀ ಬಹುಮತದಿಂದ ಗೆಲುವು – ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಡಾ. ಎಂ.ಸಿ. ಸುಧಾಕರ್ ವಿಶ್ವಾಸ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು. ಶಾಂತಿನಗರದ ಎಂಟಿಸಿ ಬಸ್‌ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ ಮತ್ತು ವಕ್ಪ್‌ ಸಚಿವ ಜಮೀರ್‌ ಅಹಮದ್‌ ಖಾನ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಸಾಗಿ ಬಂದ ಪುಟ್ಟಣ್ಣ ಅವರು ನಂತರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಅಮಿತೋತ್ಸಾಹದ ನಡುವೆ…

Read More

ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ

ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಕುಂದರಗಿ ಗ್ರಾಮದ ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾಮಕ್ಕಳಾಗದವರ ಒಡಲು ತುಂಬುತ್ತದಂತೆ. ದೇವರ ಸನ್ನಿಧಾನದಲ್ಲಿ ಸಿಗುವ ಆ ಅಂಬಲಿ ಪ್ರಸಾದಕ್ಕೆ ಭಕ್ತರು ಭಕ್ತಿಯಿಂದ ದಿನಗಟ್ಟಲೆ ಕಾಯ್ದು ಸಂಕಲ್ಪ ಮಾಡುವರು ತಾಯಿ ಭುವನೇಶ್ವರಿ ದೇವಿ ದರ್ಶನ ಪಡೆಯಲು ಪ್ರತಿ ಶುಕ್ರವಾರದಂದು ದೇವಿ ಆರಾಧನೆ ಪೂಜೆ ಮಂತ್ರ ಪಠಣೆ ಅಭಿಷೇಕ ನಡೆಯುತ್ತದೆ ಸುಮಾರು 40…

Read More

ಜಗದೀಶ್ ಶೆಟ್ಟರ್​ ಕಾಂಗ್ರೆಸ್​ಗೆ ಶೆಟರ್ ಹಾಕಿ ಬಿಜೆಪಿಗೆ ವಾಪಸ್ ಆಗಿದ್ಯಾಕೆ?

ಬೆಂಗಳೂರು, (ಜನವರಿ 25): ಎಂಟೇ ಎಂಟು ತಿಂಗಳು. ಎರಡು ವಿಚಾರಧಾರೆಗಳು. ಎರಡು ಪಕ್ಷಗಳು. ಅವಮಾನ-ಸಮ್ಮಾನ, ಸೋಲು-ಮುಜುಗರ ಏನೇನೆಲ್ಲ ನೋಡ್ಬಿಟ್ಟರು ಉತ್ತರ ಕರ್ನಾಟಕದ ಲಿಂಗಾಯತ ಪ್ರಭಾವಿ ನಾಯಕ ನಾಯಕ ಜಗದೀಶ್‌ ಶೆಟ್ಟರ್‌(Jagadish Shettar ). ಪಕ್ಷದ ರಾಜ್ಯಾಧ್ಯಕ್ಷ, 2 ಬಾರಿ ವಿಪಕ್ಷ ನಾಯಕ, ಸ್ಪೀಕರ್‌, ಮುಖ್ಯಮಂತ್ರಿ.. ಬಿಜೆಪಿಯಲ್ಲಿ ಸಿಗ್ಬೇಕಿದ್ದ ಎಲ್ಲ ಹುದ್ದೆಗಳನ್ನ ಶೆಟ್ಟರ್‌ ಅನುಭವಿಸಿದವರು. ಆದರೆ, 8 ತಿಂಗಳ ಹಿಂದೆ ಟಿಕೆಟ್‌ ಕೊಡದೆ ಸ್ವಾಭಿಮಾನಕ್ಕೆ ಧಕ್ಕೆಯಾಯ್ತು ಎಂದು ಬಿಜೆಪಿ ಗುಡ್‌ಬೈ ಹೇಳಿದ್ದ ಶೆಟ್ಟರ್‌ ಮತ್ತೆ ಕೇಸರಿ ಪಡೆಗೆ ಸೇರಿಕೊಂಡಿದ್ದಾರೆ….

Read More

ಕರಸೇವಕರಾದ ಗೋವಿಂದ ಮೋಡಕ ಹಾಗೂ ಮಲ್ಲಿಕಾರ್ಜುನ ಭಾವಿಕಟ್ಟಿ ಅವರನ್ನು ಸನ್ಮಾನಿಸಲಾಯಿತು.

ರಾಮದುರ್ಗ ಪಟ್ಟಣದ ಪಟಕೋಟ ಗಲ್ಲಿಯ ಅಂಜನೇಯನ ದೇವಸ್ಥಾನದಲ್ಲಿ ಕರಸೇವಕರಾದ ಗೋವಿಂದ ಮೋಡಕ ಹಾಗೂ ಮಲ್ಲಿಕಾರ್ಜುನ ಭಾವಿಕಟ್ಟಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜನೇವರಿ 22 ರಂದು ಅಯ್ಯೋಧೆ ರಾಮ ಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪಣೆ ಹಿನ್ನಲೆ ರಾಮದುರ್ಗದಲ್ಲಿ ಹಿಂದೂ ಕಾರ್ಯಕರ್ತ ಸಂಭ್ರಮ ಮುಗಿಲು ಮುಟ್ಟಿತ್ತು. ಈ ಹಿನ್ನಲೆ ರಾಮದುರ್ಗ ಪಟ್ಟಣದ ಲಕ್ಷ್ಮೀ ನರಸಿಂಹ ದೇವಸ್ಥಾನ, ಶ್ರೀ ರಾಘವೇಂದ್ರ ಸ್ವಾಮೀಗಳ ಮಠ ಹಾಗೂ ಅಂಜನೇಯ ದೇವಸ್ಥಾನದಲ್ಲಿ ವಿವಿಧ ಪೂಜಾ ಕಾರ್ಯಕ್ರಮದ ಜೊತೆಗೆ ರಾಮ ನಾಮ ಜಪ ಹನುಮಾನ ಚಾಲೀಸ…

Read More

 ಹೆಚ್.ಐ. ವಿ/ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಡಾ| ನಿರ್ಮಲಾ ಹಂಜಿ ಮಾತನಾಡಿದರು.

ರಾಮದುರ್ಗ ಪಟ್ಟಣದ ಸಿ.ಎಸ್.ಬೆಂಬಳಗಿ ಕಲಾ, ಶಾ. ಎಂ.ಆರ್. ಪಾಲರೇಶಾ ವಿಜ್ಞಾನ ಹಾಗೂ ಜಿ.ಎಲ್.ರಾಠಿ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ, ಎನ್.ಎಸ್.ಎಸ್ ಹಾಗೂ ರೆಡ್‌ರಿಬ್ಬನ್ನ ಕ್ಲಬ್‌ಗಳ ಸಹಯೋಗದಲ್ಲಿ ಜರುಗಿದ ಹೆಚ್.ಐ. ವಿ/ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ನಿರ್ಮಲಾ ಹಂಜಿ ಪಾಲ್ಗೊಂಡು ಅವರು ಮಾತನಾಡಿದರು. ಅಸುರಕ್ಷಿತ ಲೈಂಗಿಕ ಚಟುವಟಿಕೆಗಳಿಂದ ದೂರ ವಿದ್ದು, ರಕ್ತದ ವರ್ಗಾವಣೆ ಸಮಯದಲ್ಲಿ ರಕ್ತದ ಪಾಕೀಟಿನ ಮೇಲೆ ರಕ್ತ ಪರೀಕ್ಷೆಯ ವಿವರಗಳನ್ನು ದೃಢಪಡಿಸಿಕೊಳ್ಳುವ ಮೂಲಕ ಹೆಚ್.ಐ. ವಿ ಬರದಂತೆ ಎಚ್ಚರ ವಹಿಸಬೇಕು. ಹೆಚ್.ಐ….

Read More