ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಚಿದಾನಂದ ದೊಡಮನಿ ಇವರ ಬಿಲ್ಡಿಂಗನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ರಾಮದುರ್ಗ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ರಾಮದುರ್ಗ ಹಾಗೂ ನ್ಯಾಯವಾದಿಗಳ ಸಂಘ, ರಾಮದುರ್ಗ, ಕಾರ್ಮಿಕ ಇಲಾಖೆ ರಾಮದುರ್ಗ ಮತ್ತು ಕರ್ನಾಟಕ ರಾಜ್ಯ ಇಂಧಿರಾಗಾಂಧಿ ಕಟ್ಟಡ ಕಾರ್ಮಿಕರ ಸಂಘ ರಾಮದುರ್ಗ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧ ದಿನಾಚರಣೆ ಕಾರ್ಯಕ್ರಮವನ್ನು ಸಹಾಯಕ ಸರಕಾರಿ ಅಭಿಯೋಜಕರು ಮತ್ತು ಕಾರ್ಯನಿರತ…
