ಜೂನ್ 4ರಂದು ನಡೆಯಲಿರುವ ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ ಲೋಕಸಭಾ ಚುನಾವಣೆಯ ಮತ ಎಣಿಕೆಯು ಮಂಗಳವಾರ ಜೂನ್4 ರಂದು ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. 02-ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿರುವ ಬೆಳಗಾವಿ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದ ಆವರಣದಲ್ಲಿ. ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಅವರು ಮಾತನಾಡಿದರು. ಮತ ಎಣಿಕೆ ಆರಂಭಕ್ಕೆ ಮುನ್ನ ಮತಯಂತ್ರಳನ್ನು ಇರಿಸಿದ ಸ್ಟ್ರಾಂಗ್ ರೂಮ್ ಗಳನ್ನು ಚುನಾವಣಾ ವೀಕ್ಷಕರು, ಉಮೇದುವಾರರು…

Read More

ಖಾಸಗಿ ಶಾಲೆಗಳಲ್ಲಿ ಪೋಷಕರಿಂದ ದುಪ್ಪಟ್ಟು ಹಣ ವಸೂಲಿ ಆರೋಪ.!

ಶಿಡ್ಲಘಟ್ಟ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ತಾಲ್ಲೂಕಿನ ಬಹುತೇಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಕಳೆದ ಸಾಲಿಗಿಂತ ಈ ಬಾರಿ ಅಂದರೆ 2024-25 ನೇ ಸಾಲಿನಲ್ಲಿ ಶೇಕಡಾ 30% ರಷ್ಟು ಶಾಲಾ ದಾಖಲಾತಿ ಶುಲ್ಕ ಹೆಚ್ಚಿಗೆ ಮಾಡಲಾಗಿದೆಯೆ೦ಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಸರ್ಕಾರದ ಆದೇಶದಂತೆ ಖಾಸಗಿ ಶಾಲೆಗಳಲ್ಲಿ ಸಾರ್ವಜನಿಕರಿಗೆ ಎದ್ದುಕಾಣುವ ರೀತಿಯಲ್ಲಿ ಶಾಲಾ ಶುಲ್ಕದ ವಿವರ ನಾಮಫಲಕದಲ್ಲಿ ಅಳವಡಿಸಬೇಕಾಗಿರುತ್ತದೆ. ಈ ನಿಯಮವನ್ನ ಯಾವ ಶಾಲೆಗಳು…

Read More

2024-25 ನೇ ಸಾಲಿನ ನಂದವಾಡಗಿ ಶಾಲಾ ಪ್ರಾರಂಭೋತ್ಸವ.

ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಲಾಯಿತು. ಕುಂಭದ ಮೂಲಕ ಸುಂದರವಾಗಿ ಶಾಲಾ ಪ್ರಾರಂಭೋತ್ಸವ ಜರುಗಿತು. ಮಕ್ಕಳು ಉತ್ಸಾಹ, ಸಂತಸದಿಂದ ಶಾಲೆಗೆ ಆಗಮಿಸಿದರು. ಶಾಲಾ ಮುಖ್ಯ ಗುರುಮಾತೆ, ಶಿಕ್ಷಕ ವೃಂದ ಹೂ ಗುಚ್ಛ ಹಾಗೂ ಸಿಹಿ ಹಂಚಿ ಸ್ವಾಗತಿಸಿದರು. ಊರಿನಲ್ಲಿ ಪ್ರಭಾತ ಪೇರಿ, ಕರಪತ್ರ ಹಂಚುವ ಮೂಲಕ ದಾಖಲಾತಿ ಆಂದೋಲನ ಯಶಸ್ವಿಯಾಗಿ ನೇರವೇರಿತು. ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಒಂದನೇ ವರ್ಗಕ್ಕೆ ದಾಖಲು ಮಾಡಿಸಿದರು.ಈ ಒಂದು…

Read More

ಹೂಲಿಗೊಪ್ಪದಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹುಲಿಗೊಪ್ಪ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ (SDMC) ಅಧ್ಯಕ್ಷರಾದ ಶ್ರೀ ಕೆ.ಎನ್ ಕರಿಗೌಡ್ರ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿ ನಂತರಶಾಲಾ ಮಕ್ಕಳಿಗೆ ಕೇಕ ಕತ್ತರಿಸಿ ಸಿಹಿ ವಿತರಿಸಲಾಯಿತು. ಹೊಸದಾಗಿ ದಾಖಲಾಗುವ ಮಕ್ಕಳಿಗೆ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು. ಉಡುಗೊರೆಯಾಗಿ ಅಂಕಲಿಪಿ ವಿತರಿಸಲಾಯಿತು. ಮಕ್ಕಳಿಗೆ ಸಿಹಿ ಊಟ ನೀಡಲಾಯಿತು. ಈ ವೇಳೆ ಶಾಲಾ ಪ್ರಧಾನ ಗುರುಗಳಾದ ಶ್ರೀ ಕೆ.ಜೆ ರಾಮದುರ್ಗ. ಹಿರಿಯ ಶಿಕ್ಷಕರಾದ…

Read More

ಚಿಕ್ಕೋಡಿ ತಾಲ್ಲುಕಾ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ

ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ಬುಧವಾರ ನಡೆದ ಬಾಳುಮಾ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ತಾಲ್ಲೂಕಾ ಆಸ್ಪತ್ರೆಗೆ ದಾಖಲಾಗಿರುವ ಜನರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಈ ತರಹ ಘಟನೆ ಮರುಕಳಿಸದಂತೆ ಮುಂಜಾಗೃತಿ ಕ್ರಮ ವಹಿಸಬೇಕೆಂದು ಜಿಲ್ಲಾ ಪಂಚಾಯತ ಸಿ.ಇ.ಒ ರಾಹುಲ್ ಶಿಂಧೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮುಂದಿನ ದಿನಗಳಲ್ಲಿ ಜಾತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳುವುದು, ನೀರು ಮತ್ತು ಆಹಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಕಟ್ಟು ನಿಟ್ಟಾಗಿ ನಿರ್ದೇಶನ…

Read More

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ರಂದು ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿ, ಪ್ರಸಕ್ತ ಸಾಲಿನಲ್ಲಿ ಮುಂಗಾರು ಉತ್ತಮವಾಗಿ ಆಗುವ‌ ಮುನ್ಸೂಚನೆ ಇದ್ದು, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿವುವದರ ಮೂಲಕ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಬೆಳಗಾವಿ ಮಹಾನಗರ ಸೇರಿದಂತೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀಳಬಹುದಾದ ಮರಗಳನ್ನು ಗುರುತಿಸಿ ಕೂಡಲೇ…

Read More

ಪತ್ರಕರ್ತರಿಗೆ ಧಮ್ಮಿ ಹಾಕಿದ ಸಂತೋಷ್ ಚುರಮೂಲೆ ವಿರುದ್ದ ಕ್ರಮಕ್ಕೆ ಆಗ್ರಹ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವನೂರ ಗ್ರಾಮದ ಅಮೋಘ ಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಉದ್ಭವಿಸಿದ ಈ ಘಟನೆ ಸಕಲರನ್ನು ನಡುಗಿಸಿದೆ. ಕಾಗವಾಡ ಶಾಸಕ ರಾಜು ಕಾಗೆ ಅವರ ಸಮ್ಮುಖದಲ್ಲಿ, ಸಂತೋಷ ಚುರಮೂಲೆ ಎಂಬುವವರು ಮಾಧ್ಯಮದ ಪ್ರತಿನಿಧಿಗಳಿಗೆ ಬೆದರಿಕೆ ಹಾಕಿರುವ ವಿಡಿಯೋ ವೈರಲ್ ಆದಕಾರಣ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗ್ರಹ ಸಚಿವ ಜಿ ಪರಮೇಶ್ವರಅವರಿಗೆ ವಿವಿಧ ಪತ್ರಕರ್ತರ ಸಂಘಟನೆ ವತಿಯಿಂದ ಮನವಿ ಸಲ್ಲಿಸಲಾಯಿತು. ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ರಾಜು ಕಾಗೆ,…

Read More

ಅಕ್ರಮ ಮರಳು ಸಾಗಣೆ ತಡೆಯಲು ಜಿಲ್ಲಾಧಿಕಾರಿಗಳಿಗೆ ಮನವಿ.

ಬೆಳಗಾವಿ ಜಿಲ್ಲೆಯ, ಹುಕ್ಕೇರಿ ತಾಲೂಕಿನ ವಂಟಮುರಿ ಗ್ರಾಮದಲ್ಲಿ ಅಕ್ರಮ ಮರಳು ಸಾಗಣೆ ಪ್ರತಿನಿತ್ಯ ನಡೆಯುತ್ತಿದ್ದು, ದಿನಾಲೂ 20 ರಿಂದ 25 ಟಿಪ್ಪರುಗಳ ಮಾಲೀಕರು ಮರಳು ಸಾಗಣೆ ಮಾಡುತ್ತಿದ್ದು, ಸ್ಥಳೀಯ ರೈತರ ಹಿತಾಸಕ್ತಿ ಹಾಗೂ ಪರಿಸರವನ್ನು ನಾಶ ಮಾಡುವ ದುಷ್ಕೃತ್ಯವನ್ನು ಮಾಡುತ್ತಿದ್ದಾರೆ ಎಂದು ಇದೇ ಗ್ರಾಮದ ನಿವಾಸಿ ಹಾಗೂ ಕರುನಾಡು ರಕ್ಷಣಾ ವೇದಿಕೆಯ ರಾಜ್ಯ ಉಸ್ತುವಾರಿ ಅಧ್ಯಕ್ಷರಾದ ನಿಂಗಪ್ಪ ಬಾಲದಿಂಡಿ ಆರೋಪಿಸಿದ್ದಾರೆ..ಸದರಿ ಗ್ರಾಮದ ನಮ್ಮ ಸ್ವಂತ ಜಮೀನುಗಳಾದ ಸರ್ವೇ ಸಂಖ್ಯೆ, 25, 26 ಜಮೀನುಗಳಲ್ಲಿ, ಕೆಲವರು ಅಕ್ರಮವಾಗಿ ಮರಳು…

Read More

ಚರಣ್ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್ ನ 10 ನೇ ಶಾಖೆ ಶುಭಾರಂಭ

ನಂಬಿಕೆ ಬಂದಲ್ಲಿ ಮಾತ್ರ ಬ್ಯಾಂಕ್ ಬೆಳವಣಿಗೆ ಸಾಧ್ಯ : ನಿವೃತ್ತ ಮುಖ್ಯ ನ್ಯಾಯಾಧೀಶರಾದ ಪಿ.ಎಸ್. ದಿನೇಶ್ ಕುಮಾರ್ ಬೆಂಗಳೂರು, ಮೇ, 27: ಬ್ಯಾಂಕ್ ಎಂಬುದು ಒಂದು ನಂಬಿಕೆಯಾಗಿದ್ದು, ನಂಬಿಕೆ ಬಂದಲ್ಲಿ ಮಾತ್ರ ಬ್ಯಾಂಕ್ ಬೆಳವಣಿಗೆಯಾಗಲು ಸಾಧ್ಯ ಎಂದು ರಾಜ್ಯ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಪಿ.ಎಸ್. ದಿನೇಶ್ ಕುಮಾರ್ ಹೇಳಿದ್ದಾರೆ. ಸಹಕಾರಿ ರಂಗದಲ್ಲಿ ಮಹತ್ವದ ಹೆಗ್ಗುರುತುಗಳನ್ನು ಮೂಡಿಸುತ್ತಿರುವ ಶ್ರೀ ಚರಣ್ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್ ನ 10 ನೇ ಶಾಖೆಯನ್ನು ಸಹಕಾರಿ ನಗರ ಸಮೀಪದ…

Read More

ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ, ದರ್ಶನ ಪಡೆದರು.

ಧರ್ಮಸ್ಥಳ : ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥನ ದರ್ಶನ ಪಡೆದರು. ಈ ವೇಳೆ ಧರ್ಮಸ್ಥಳದಲ್ಲಿ ಭಕ್ತರು, ಮೋದಿ, ಮೋದಿ ಹಾಗೂ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರುರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಣಕ್ಕೆ ತಲುಪಿದ…

Read More