ಶುಭಂ ಶೇಳೆಕೆ ವಿರುದ್ಧ ರೌಡಿ ಸಿಟರ್ ಓಪನ್ ಮಾಡಿ ಗುಂಡಾ ಕಾಯ್ದೆ ಅಡಿ ಗಡಿಪಾರು ಮಾಡಲು ರಾಮದುರ್ಗ ತಾಲೂಕಾ ಕರವೇ ಅಗ್ರಹ.
ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿಕರ್ನಾಟಕ ರಕ್ಷಣಾ ವೇಧಿಕೆ ರಾಮದುರ್ಗ ತಾಲೂಕಾ ಘಟಕದಿಂದ ನಾಡದ್ರೋಹಿ ಶುಭಂ ವಿಕ್ರಾಂತ ಶೇಳಕೆ ಇತನನ್ನು ಗಡಿಪಾರು ಮಾಡಬೇಕೆಂದು ರಾಮದುರ್ಗ ತಹಶೀಲ್ದಾರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕನ್ನಡ, ನಾಡು, ನುಡಿ, ನೆಲ ಜಲ ವಿಷಯದಲ್ಲಿ ಪದೇ ಪದೇ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಎಮ್.ಇ.ಎಸ್ ನ ಗುಂಡಾ ರೌಡಿ ಶುಭಂ ವಿಕ್ರಾಂತ ಶೇಳಕೆ ಇತನು ಬೆಳಗಾವಿಯಲ್ಲಿ ಇತನ ಕುಮ್ಮಕ್ಕಿನಿಂದ ಪದೇ ಪದೇ ಎಮ್.ಇ.ಎಸ ನ ನಾಲಾಯಕರು ಕನ್ನಡ ನಾಡು ನುಡಿ ವಿಚಾರದಲ್ಲಿ ಹಾಗೂ ಕನ್ನಡ…
