ಬೀದರ್ | ಅಕ್ರಮವಾಗಿ ಸಾಗಿಸುತಿದ್ದ 1 ಲಕ್ಷ 36 ಸಾವಿರ ರೂ. ಮೌಲ್ಯದ 40 ಕ್ವಿಂಟಲ್ ಪಡಿತರ ಅಕ್ಕಿ ವಶ.
ಬೀದರ್ : ಅಕ್ರಮವಾಗಿ ಸಾಗಿಸುತಿದ್ದ 1 ಲಕ್ಷ 36 ಸಾವಿರ ರೂ. ಮೌಲ್ಯದ 40 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ಅಕ್ಕಿ ಸಾಗಿಸುತಿದ್ದ ಒಂದು ಬುಲೆರೋ ವಾಹನವನ್ನು ಬಸವಕಲ್ಯಾಣ ಪೊಲೀಸರು ವಶಕ್ಕೆ ಪಡೆದು, ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಸವಕಲ್ಯಾಣ ಪಟ್ಟಣದ ಅಡತ್ ಬಜಾರನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಖಚಿತ ಮಾಹಿತಿ ತಿಳಿದು, ಆಹಾರ ನಿರೀಕ್ಷಕ ನಾಗರಾಜ್ ಪಾಟೀಲ್ ಅವರ ಸಮಕ್ಷಮದಲ್ಲಿ ಪಿಎಸ್ಐ ಚಂದ್ರಶೇಖರ್ ನಾರಾಯಣಪೂರೆ ಮತ್ತು…
