“ವಿಶ್ವ ಪರಿಸರ ದಿನ” ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ
ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಮತ್ತು ವಲಯ ಅರಣ್ಯಾಧಿಕಾರಿಗಳ ಇಲಾಖೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕಃ 05-06-2026 ರಂದು ಸರ್ಕಾರಿ ಶಾಸಕರ ಮಾದರಿ ಶಾಲೆ ಗುರ್ಲಹೊಸೂರ, ಸವದತ್ತಿಯಲ್ಲಿ “ವಿಶ್ವ ಪರಿಸರ ದಿನ” ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ರಾಮ.ಟಿ ರವರು ಸಸಿಗೆ ನೀರೆರೆಯುವುದರ ಮೂಲಕ ಉದ್ಫಾಟನೆ ನೆರವೇರಿಸಿದರು. ನಂತರ…
