ಅಂಬೇಡ್ಕರ ಪುತ್ಕಳಿಗೆ ಅವಮಾನ ಮಾಡುವುದು ಹೆಚ್ಚಾಗುತ್ತಿದೆ ಅಂತವರ ಮೇಲೆ ಸೂಕ್ತ ಕ್ರಮ ಜರಗಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟ ತಹಶೀಲ್ದಾರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಾ ಪಂಚಾಯತಯಿಂದ ಹುತಾತ್ಮ ವ್ರತ ಮಾರ್ಗವಾಗಿ ತಹಸೀಲ್ದಾರ್ ಕಛೇರಿವರೆಗೂ ಪ್ರತಿಭಟನೆ ಮುಖಾಂತರ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು ರಾಜ್ಯಾದ್ಯಂತ ಅಂಬೇಡ್ಕರ ಪುತ್ಕಳಿಗೆ ಅವಮಾನ ಮಾಡುವುದು ಹೆಚ್ಚಾಗುತ್ತಿದೆ ಅಂತವರ ಮೇಲೆ ಸೂಕ್ತ ಕ್ರಮ ಜರಗಿಸಬೇಕು.ಡಾ॥ ಬಿ.ಆರ್.ಅಂಬೇಡ್ಕರ ರವರು ಸಂವಿಧಾನ ಎಂಬ ಗ್ರಂಥವನ್ನು ಬರೆದು ಇಡಿ ವಿಶ್ವಕ್ಕೆ ಮಾದರಿಯಾಗಿದ್ದ ಡಾ|| ಬಿ.ಆರ್.ಅಂಬೇಡ್ಕರ ರವರು ಒಂದೆ ಜನಾಂಗಗೋಸ್ಕರ ಸಂವಿಧಾನವನ್ನು ರಚಿಸಿರುವುದಿಲ್ಲಾ. ಸರ್ವ ಜನಾಂಗಕ್ಕೂ ಅನುಕೂಲವಾಗುವಂತೆ ಸಂವಿಧಾವನ್ನು ರಚಿಸಿದ್ದಾರೆ. ಅಂತಹ ಮಹಾನ ವ್ಯಕ್ತಿಯ ಪುತ್ತಳಿಗೆ ಅವಮಾನ ಮಾಡುತ್ತಿದ್ದಾರೆ….
