ಜಹೂರಬಾಷಾ ಕಲೆಗಾರ ಅವರಿಗೆ ಪಿಎಚ್‌ಡಿ ಪ್ರದಾನ: ಶಾಸಕ ಅಶೋಕ್ ಪಟ್ಟಣ್ ಅವರಿಂದ ಸನ್ಮಾನ

ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಿವಾಸಿ ಹಾಗೂ ಗೊಣ್ಣಾಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಜಹೂರಬಾಷಾ ಕಲೆಗಾರ ಅವರಿಗೆ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ. ಈ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ಪಟ್ಟಣ್ ಅವರು ಜಹೂರಬಾಷಾ ಕಲೆಗಾರ ಅವರನ್ನು ಸನ್ಮಾನಿಸಿ, ಅವರ ಶೈಕ್ಷಣಿಕ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಡಿ.ಜಿ. ಹನುಮಂತಪ್ಪ ಅವರ ಮಾರ್ಗದರ್ಶನದಲ್ಲಿ…

Read More

ಕಟಕೋಳ ಗ್ರಾಮದಲ್ಲಿ ಉಪಯೋಗವಿಲ್ಲದ ಸ್ವಚ್ಛ ವಾಹಿನಿ ವಾಹನ! ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಎಂ.ಬಿ. ಬೈಲವಾಡ ಅವರ ನಿರ್ಲಕ್ಷತೆ ಕಾರಣವಾಗಿದೆ.

ಕಟಕೋಳ ಸ್ವಚ್ಛತಾ ವಾಹನಗಳು ಬಳಕೆಯಾಗದೆ ನಿಂತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಕಸ ವಿಲೇವಾರಿ ಮಾಡುವ ಉದ್ದೇಶದಿಂದ ಸರ್ಕಾರ ಸ್ವಚ್ಛ ಭಾರತ ಯೋಜನೆಯಡಿ ಪ್ರತಿ ಮನೆ ಮನೆಯಿಂದ ಒಣ, ಹಸಿ ಕಸ ಹಾಕಲು ಗ್ರಾಮ ಪಂಚಾಯಿತಿಗಳಿಗೆ ವಾಹನ ವ್ಯವಸ್ಥೆ ಮಾಡಿದೆ. ಆದರೆ, ವಾಹನ ಬಳಕೆಯಾಗದೆ ನಿಂತಲ್ಲಿ ನಿಂತು ತುಕ್ಕು ಹಿಡಿಯುತ್ತಿದೆ.ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮ ಪಂಚಾಯತಿಯ KA 69 0590 ಸ್ವಚ್ಛ ವಾಹಿನಿ ವಾಹನವು ಸುಮಾರು ಎರಡು ವರ್ಷದಿಂದ ಕಟಕೋಳದ ಪಶು ಆಸ್ಪತ್ರೆಯ ಪಕ್ಕದಲ್ಲಿ ನಿಂತಿರುತ್ತದೆ.ಹಾಗೂ ಈ…

Read More

ಚಿಕ್ಕೋಡಿ : ಅಕ್ರಮ ಸಂಬಂಧಕ್ಕೆ ಗಂಡನನ್ನು ಕೊಲೆಗೈದ ಹೆಂಡತಿ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಘಟನೆ ನಡೆದಿದೆ. ಸುಮಾರು 6 ತಿಂಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಿಯಕರನ ಜೊತೆ ಸೇರಿ ಪತಿಗೆ ಚಟ್ಟ ಕಟ್ಟಿದ ಕಿರಾತಕಿ ಪತ್ನಿ. ರಾಘು ಗಾವಡೆ (40) ಹೆಂಡತಿಯಿಂದಲೇ ಕೊಲೆಯಾದ ದುರ್ದೈವಿ ಪತಿ. ಬಂಗಾರಿ ಗಾವಡೆ ಕೊಲೆ ಮಾಡಿದ ಪತ್ನಿ, ರಾಮಾ ರಾಣಗೆ ಆಕೆಯ ಪ್ರಿಯಕರ. ಖಡಕಲಾಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ. ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ ಖಡಕಲಾಟ ಠಾಣೆಯ ಪೊಲೀಸರು….

Read More

ರಾಮದುರ್ಗ ತಾಲೂಕಿನಲ್ಲಿ ಉಂಟಾಗಿರುವ ಭೀಕರ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಸರ್ಕಾರದ ನೆರವು ನೀಡುವಂತೆ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕೆ ಚಂದರಗಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆವತಿಯಿಂದ ರಾಮದುರ್ಗ ತಾಲೂಕಿನಲ್ಲಿ ಈ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ತಮ್ಮ ಜಮೀನುಗಳಲ್ಲಿ ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಹಣ ಖರ್ಚು ಮಾಡಿ ಬೆಳೆ ಬೆಳೆದಿದ್ದರೂ, ಸಮರ್ಪಕ ಮಳೆಯಾಗದೆ ಬೆಳೆಗಳು ಒಣಗುವ ಪರಿಸ್ಥಿತಿ ಎದುರಾಗಿದೆ. ರೈತರು ಸಾಲ ಮಾಡಿ ಬೀಜ, ಗೊಬ್ಬರ ಹಾಗೂ ಇತರ ಕೃಷಿ ಸಾಮಗ್ರಿಗಳನ್ನು ಖರೀದಿಸಿದ್ದಾರೆ. ಇದೀಗ…

Read More

ರಾಮದುರ್ಗದಲ್ಲಿ ಸಪ್ಟೆಂಬರ್ 12 ರಂದು ಅಂತರಾಷ್ಟ್ರೀಯ ಲೋಕ ಅದಾಲತ್ : ಹಿರಿಯ ದಿವಾಣಿ ನ್ಯಾಯಾಧೀಶರು ಶ್ರೀಮತಿ. ಪುಷ್ಪಲತಾ. ಕೆ

ಅಂತರಾಷ್ಟ್ರೀಯ ಲೋಕ ಅದಾಲತ್ ಹಾಗೂ ವಿವಿಧ ವಿಷಯಗಳ ಕುರಿತು ತಾಲೂಕು ಕಾನೂನು ಸೇವಾ ಸಮಿತಿ ರಾಮದುರ್ಗದಲ್ಲಿ ಸಭೆ ಕರೆಯಲಾಗಿತ್ತು ಸಭೆಗೆ ಸಮಯಕ್ಕೆ ಸರಿಯಾಗಿ ಬರದೇ ಇರುವ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಮುಂದಿನ ಸಭೆಯಲ್ಲಿ ಸಮಯಕ್ಕೆ ಸರಿಯಾಗಿ ಬರಬೇಕೆಂದು ಅಧಿಕಾರಿಗಳಿಗೆ ರಾಮದುರ್ಗ ದಿವಾಣಿ ನ್ಯಾಯಾಧೀಶರು ಶ್ರೀಮತಿ ಭಾಗ್ಯಶ್ರೀ ಮಾದರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು ರಾಮದುರ್ಗ : ರಾಜಿ ಆಗಬಹುದಾಂತಹ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಸಪ್ಟೆಂಬರ್ 12 -2026 ರಂದು ರಾಮದುರ್ಗ ನ್ಯಾಯಾಲಯದಲ್ಲಿ ಅಂತರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ…

Read More

ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಷೇರುದಾರರಿಗೆ ಸಕ್ಕರೆ ವಿತರಿಸುವ ಕಾರ್ಯಕ್ರಮಕ್ಕೆ ಮಹಾದೇವಪ್ಪ ಯಾದವಾಡ ಚಾಲನೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠದ ಶ್ರೀಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಷೇರುದಾರರಿಗೆ ಸಕ್ಕರೆ ವಿತರಿಸುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಹಾಗೂ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಹಾದೇವಪ್ಪ ಯಾದವಾಡ ಚಾಲನೆ ನೀಡಿ ಮಾತನಾಡಿದ ಅವರು. ಕಾರ್ಖಾನೆ ಆರಂಭದ ಹಂತದಲ್ಲಿ ಸಾಕಷ್ಟು ರೈತರು ಸಾಲಶೂಲ ಮಾಡಿ ಷೇರು ಮಾಡಿದ್ದಾರೆ. ಅವರ ಋಣವನ್ನು ತಿರಿಸಲು ಕಳೆದ 14 ವರ್ಷಗಳಿಂದ ಸಕ್ಕರೆ ವಿತರಿಸಲಾಗುತ್ತಿದೆ ಎಂದು ಹೇಳಿದರು. ಕಾರ್ಖಾನೆ ನಿರ್ಮಾಣಕ್ಕೆ ಮಾಜಿ ಶಾಸಕ ದಿವಂಗತ ಬಿ.ಬಿ. ಹಿರೇರಡ್ಡಿ ಅವರು…

Read More

ಅರಹುಣಸಿ ಗ್ರಾಮದಲ್ಲಿ ದೌರ್ಜನ್ಯಕ್ಕೊಳಗಾದ ಬುದ್ಧಿಮಾಂದ್ಯ ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

ಗದಗ ಜಿಲ್ಲೆಯ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ನಡೆದ ಅಮಾನವೀಯ ಘಟನೆಯೊಂದರಲ್ಲಿ ಅತ್ಯಾಚಾರಕ್ಕೊಳಗಾಗಿ, ಸುರಕ್ಷಿತ ಗರ್ಭಪಾತದ ನಂತರ ಚೇತರಿಸಿಕೊಳ್ಳುತ್ತಿರುವ ಬುದ್ಧಿಮಾಂದ್ಯ ಸಂತ್ರಸ್ತ ಯುವತಿಯ ನಿವಾಸಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ನೇರ ಭೇಟಿ ನೀಡಿದರು.​ಗ್ರಾಮದ ರೇಗಡ ರಸ್ತೆಯ ಬಳಿಯಿರುವ ರೇಕ್ ಪತ್ರೆಯ ಸಣ್ಣ ಗುಡಿಸಲಿನಲ್ಲಿ ವಾಸಿಸುತ್ತಿರುವ ಸಂತ್ರಸ್ತೆ ಹಾಗೂ ಆಕೆಯ ತಾಯಿಯನ್ನು ಭೇಟಿಯಾದ ಆಯೋಗದ ಅಧ್ಯಕ್ಷರು, ಸಂತ್ರಸ್ತೆಯ ಕೈ ಹಿಡಿದು ಆತ್ಮಸ್ಥೈರ್ಯ ತುಂಬುವ ಸಾಂತ್ವನದ ಮಾತುಗಳನ್ನಾಡಿದರು. ಭೇಟಿಯ…

Read More

ಲಿಂಗಾಯತ ಸಂಘಟನೆ ವತಿಯಿಂದ ಗುರುಪೂರ್ಣಿಮೆ ಕಾರ್ಯಕ್ರಮ – ಜೀವನದ ಅರಿವಿಗೆ ಮತ್ತು ಗುರಿಗೆ ಗುರು ಮುಖ್ಯ -ಸುಶೀಲಾ ಗುರವ.

ಸುನೀಲ ಸಾಣಿಕೊಪ್ಪ, ನಂದಾ ಬಗಲಿ,ಸೋಮಶೇಖರ ವಾಲಿ ಇಟಗಿ,ಶಿವಾನಂದ ನಾಯಕ,ಬಾಬು ತಿಗಡಿ,ಲಕ್ಷ್ಮೀ ಜವಣಿ, , ಸೋಮಶೇಖರ ಹೊಸಮನಿ, ಶಿವಾನಂದ ನಾಯಕ,ಸಂಗಮ ಹಿರೇಮಠಚನಪ್ಪ ನರಸನ್ನವರ ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಮಹಾದೇವಿ ಅರಳಿ ವಚನ ಪ್ರಾರ್ಥನೆಯೊಂದಿಗೆ ಸ್ವಾಗತಿಸಿದರು. ಸಂಗಮೇಶ ಅರಳಿ ನಿರೂಪಿಸಿದರು. ಸುರೇಶ ನರಗುಂದ ವಂದಿಸಿದರು.

Read More

ಆಶಾಡ ಮಾಸದ ಹುಣ್ಣಿಮೆಯ ಗುರುಪೂರ್ಣಿಮಾ ಕಾರ್ಯಕ್ರಮ

ಓಂ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಕಮಿಟಿ ಎಲ್ಲ ಸರ್ವ ಸದಸ್ಯರು ಹಾಗೂ ರಾಮದುರ್ಗದ ಎಲ್ಲ ಸಮಾಜದ ಸರ್ವ ಸದಸ್ಯರು ಕೂಡಿಕೊಂಡು ಆಶಾಡ ಮಾಸದ ಹುಣ್ಣಿಮೆಯ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಶ್ರೀ ಸತ್ಯನಾರಾಯಣ ಸ್ವಾಮಿಯ ಪೂಜೆಯನ್ನು ನೆರವೇರಿಸಿ ರಾಮದುರ್ಗ ನಗರದ ದೇವಸ್ಥಾನಗಳ ಎಲ್ಲಾ ಗುರುಗಳನ್ನು ಕರೆಸಿ ಅವರ ಪಾದಗಳ ಪೂಜೆಯನ್ನು ಮಾಡಿ ಸನ್ಮಾನಿಸಿ ಗುರುದಕ್ಷಿಣೆಯನ್ನು ನೀಡಲಾಯಿತು ಅಲ್ಲದೆ ರಾಮದುರ್ನಗರದ ಎಲ್ಲ ಸಮಾಜದ ಹಿರಿಯರು ಮತ್ತು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಕಾರ್ಯಕ್ರಮವನ್ನು ನಡೆಸಲು ನೆರವು ನೀಡಿದರು ಈ ಕಾರ್ಯಕ್ರಮದಲ್ಲಿ…

Read More

ಕೆಲಸದ ಸಮಯದಲ್ಲಿ ಪಾರ್ಟಿ ಮಾಡಿದ 6 ಪಿಡಿಒ, ಇಬ್ಬರು ಕಾರ್ಯದರ್ಶಿ, ಎಸ್ ಡಿಎ ಅಮಾನತು

ಬೆಂಗಳೂರು : ಕೆಲಸದ ಅವಧಿ ಗ್ರಾ.ಪಂ. ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ ಮಾಧ್ಯಮ ವರದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ 6 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿ, ಇಬ್ಬರು ಕಾರ್ಯದರ್ಶಿ ಮತ್ತು ಒಬ್ಬ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶುಕ್ರವಾರ (ಜು.24ರಂದು) ಸಂಜೆ ಸಿದ್ದರಬೆಟ್ಟದ ಬಳಿ ಮದ್ಯ, ಮಾಂಸ ಸೇವಿಸಿ ಮೋಜು ಮಸ್ತಿ ಮಾಡಿದ ಬಗ್ಗೆ…

Read More