ವಿಜಯಲಕ್ಷ್ಮೀ ದೇವಿ ಇವರಮಾರ್ಗದರ್ಶನದಲ್ಲಿ ಬೆಳಗಾವಿಯ ಎಲ್ಲ ನ್ಯಾಯಾಲಯಗಳಲ್ಲಿ ಮಾರ್ಚ್ 9ರಂದು ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿದೆ.
ಬೆಳಗಾವಿ : ರಾಷ್ಟ್ರೀಯಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದಮೇರೆಗೆ ವೈವಾಹಿಕ, ಕೌಟುಂಬಿಕ ಮತ್ತು ಪಾಲುವಿಭಾಗಕ್ಕೆ, ಬ್ಯಾಂಕುಗಳಿಗೆ ಸಂಬಂಧಪಟ್ಟಪ್ರಕರಣಗಳು ಹಾಗೂ ಚೆಕ್ ಬೌನ್ಸ, ಭಾರತ ದಂಡಸಂಹಿತೆಯ ರಾಜಿಯಾಗಬಲ್ಲ ಪ್ರಕರಣಗಳು,ಹಣಕಾಸಿನ ದಾವೆಗಳು, ಸಿವಿಲ್ ವ್ಯಾಜ್ಯಗಳು,ಮೋಟಾರ ವಾಹನ ಅಪಘಾತ ಪರಿಹಾರಕ್ಕೆಸಂಬಂಧಪಟ್ಟ ಪ್ರಕರಣಗಳು, ಕಂದಾಯಪ್ರಕರಣಗಳು ಮತ್ತು ಇತರ ಎಲ್ಲಾ ರೀತಿಯರಾಜಿಯಾಗು ಪ್ರಕರಣಗಳ ಕುರಿತು ಹಾಗೂನ್ಯಾಯಾಲಯಗಳಲ್ಲಿ ತನಿಕೆಗೆ ಬಾಕಿ ಇರುವಪ್ರಕರಣಗಳ ಕುರಿತು ಬೆಳಗಾವಿ ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರಾದ ಗೌರವಾನ್ವಿತಎಲ್. ವಿಜಯಲಕ್ಷ್ಮೀ…
