2024ಕ್ಕೆ ಗ್ರ್ಯಾಂಡ್​ ವೆಲ್ಕಂ ಕೋರಿದ ಕರುನಾಡಿನ ಜನರು.

ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಮನೆ ಮಾಡಿದ್ದು,  2023ಕ್ಕೆ ಬೈಬೈ ಹೇಳಿ ಹೊಸ ವರ್ಷ 2024ಕ್ಕೆ ಬೆಂಗಳೂರಿಗೆ ಹಾಯ್ ಹೇಳಿದ್ದಾರೆ. ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ರಾಯಚೂರು ಸೇರಿದಂತೆ ಹಲವೆಡೆ ಅದ್ದೂರಿಯಾಗಿ ಆಚರಿಸಲಾಗಿದೆ.

Read More

ಕನ್ನಡ ಹಬ್ಬ ಮಹದೇವಪುರ ಕೈಗಾರಿಕಾ ವಲಯದ ಕನ್ನಡ ರಾಜ್ಯೋತ್ಸವ

ಕನ್ನಡವೆಂದರೆ ಅದು ಬರಿ ಭಾಷೆಯಲ್ಲ. ಪ್ರತಿ ಕನ್ನಡಿಗನ ಎದೆಯಲ್ಲಿ ಅರಳಿ ಘಮಘಮಿಸುವ ಭಾವನೆಯ ಪುಷ್ಪ. ಆಚರಣೆಗಳು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಂಬ ಮಾತಿನಂತೆ ನಿತ್ಯ ಭುವನೇಶ್ವರಿ ದೇವಿಯ ಪೂಜಿಸುವ ಮನೋಭಾವ ಕನ್ನಡಿಗರಲ್ಲಿ ಮೂಡುತ್ತಿರುವುದು ಬಹಳ ಸಂತೋಷದ ಸಂಗತಿ.2023 ರ ಕೊನೆಯ ದಿನವಾದರೂ ಕನ್ನಡ ರಾಜ್ಯೋತ್ಸವದ ಆಚರಣೆಗಳು ನಡೆಯುತ್ತಿರುವುದು ಹೆಮ್ಮೆಯ ವಿಚಾರ. ಇಂದು ಡಿಸೆಂಬರ್ 31. ಮಹಾದೇವಪುರ ಕೈಗಾರಿಕಾ ವಲಯ ಸಿಂಗಯ್ಯನ ಪಾಳ್ಯ, ಬೆಂಗಳೂರು ಇಲ್ಲಿ ಶ್ರೀ ಗಜಾನನ ಪ್ರೆಸ್ ಕಾಪೊನೆಂಟ್ಸ್ ಮಾಲೀಕರಾದ ಶ್ರೀ ಮಹಾದೇವ…

Read More

ಕೋಟ್ಯಂತರ ರೂ. ಮೌಲ್ಯದ ಮರ ಕಡಿದ ಆರೋಪ: ಸಂಸದ ಪ್ರತಾಪ್ ಸಹೋದರ ವಿಕ್ರಮ್ ಸಿಂಹ ವಶಕ್ಕೆ

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೋಟ್ಯಂತರ ರೂ. ಮೌಲ್ಯದ 126 ಮರ ಕಡಿದು ಸಾಗಿಸಿದ ಆರೋಪದಡಿ ವಿಕ್ರಮ್ ಸಿಂಹ ವಿರುದ್ಧ ಕೇಸ್ ದಾಖಲಾಗಿತ್ತು ಬೆಂಗಳೂರು, ಡಿಸೆಂಬರ್​ 30: ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ (pratap simha) ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೋಟ್ಯಂತರ ರೂ. ಮೌಲ್ಯದ 126 ಮರ ಕಡಿದು…

Read More