ಸ್ವಚ್ಛತೆ ಕೆಲಸ ಸ್ಥಗಿತಗೊಳಿಸಿ ರಾಜ್ಯದಾದ್ಯಂತ 2ನೇ ದಿನ ಅನಿರ್ದಿಷ್ಟಾವಧಿ ಮುಷ್ಕರ
ರಾಜ್ಯ ಪೌರ ನೌಕರರ ಸಂಘ ಕೇಂದ್ರ ಕಚೇರಿ ಚಿತ್ರದುರ್ಗ ವತಿಯಿಂದ ಮಾನ್ಯ ರಾಜ್ಯ ಅಧ್ಯಕ್ಷರಾದ ಕೆ ಪ್ರಭಾಕರವರ ಅಧ್ಯಕ್ಷತೆಯಲ್ಲಿ ರಾಮದುರ್ಗ ಪುರಸಭೆ ಪೌರ ನೌಕರರು ಕರ್ತವ್ಯಕ್ಕೆ ಗೈರು, ಹಾಕಿ ರಾಮದುರ್ಗ ಪುರಸಭೆ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ಕಛೇರಿ ಕೆಲಸ, ಕಸ ಸಂಗ್ರಹಣೆ, ವಿಲೇವಾರಿ, ಸ್ವಚ್ಛತೆ, ಒಳಚರಂಡಿ ನಿರ್ವಹಣೆ ಸ್ಥಗಿತಸಂಘದ ಬೇಡಿಕೆಗಳು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿರೆಂದು ಪರಿಗಡೆಸಿ ಜ್ಯೋತಿ ಸಂಜೀವಿನಿ ಕೆ.ಜಿ.ಐ.ಡಿ ಸೇರಿದಂತೆ ಸರ್ಕಾರಿ ನೌಕರ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.ರಾಜ್ಯದ…
