ವಿದ್ಯುತ್ ಕಂಬಕ್ಕೆ ಬಸ್ ಟಚ್ ಆಗಿದೆ : ತಪ್ಪಿದ ಭಾರ ಅನಾಹುತ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಂಜುನಾಥ್ ಮೆಡಿಕಲ್ ಮುಂದೆ ಇರುವ ದಿವೈಡರ್ ಮಧ್ಯದಲ್ಲಿ ಬೀದಿ ದೀಪದ ವಿದ್ಯುತ್ ಕಂಬಕ್ಕೆ ಬಸ್ ಟಚ್ ಆಗಿದ್ದು ಬಸಿನ ಬಲಭಾಗದಲ್ಲಿ ಇರತಕ್ಕಂತಹ ತಗೂಡು ಸಂಪೂರ್ಣ ಜಕ್ಕನಗೊಂಡಿದೆ. ಸದ್ಯಕ್ಕೆ ಯಾರಿಗೂ ಏನು ಅಪಾಯವಾಗಿಲ್ಲ. ಪಟ್ಟಣದಲ್ಲಿ ವನವೇ ರಸ್ತೆ ಇದ್ದರೂ ಕೂಡ ವಾಹನ ಸವಾರರು ನಿಯಮಗಳನ್ನು ಪಾಲಿಸದೆ ತಮಗೆ ಇಷ್ಟ ಬಂದ ಹಾಗೆ ರಸ್ತೆಯ ಮೇಲೆ ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಆಗಿ ಇತರ ಘಟನೆ ನಡೆದಿದೆ. ಪೊಲೀಸರು ರಸ್ತೆಯ ಮೇಲೆ ವಾಹನ…

Read More

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮುದಾಯದಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಜಾಮಿಯಾ ಮಸ್ಜಿದ್ ಎದುರಿಗೆ ಜುಮ್ಮಾ ನಮಾಜ್ ನಂತರ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮುದಾಯದಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಜಾಮಿಯಾ ಮಸ್ಜಿದ್ ಮೌಲಾನಾ ಜಹುರ್ ಹಾಜಿ,ವಕ್ಸ್ ಕಾಯಿದೆ 1995 ರ ಇತ್ತಿಚೆಗೆ ಅಂಗಿಕರಿಸಲಾದ ತಿದ್ದುಪಡಿಗಳನ್ನು ಹಿಂಪಡೆಯಲು ಒಂದು ಮನವಿ ಪತ್ರವನ್ನು ಸಲ್ಲಿಸಿಲಾಗಿತ್ತು, ಇತ್ತೀಚೆಗೆ 1995ರ ಕಾಯ್ದೆಗೆ ಅಂಗೀಕರಿಸಲಾದ ತಿದ್ದುಪಡಿಗಳು ತಾರತಮ್ಯದಿಂದ ಕೂಡಿದ್ದು ಭಾರತದ ಸಂವಿಧಾನದಲ್ಲಿ ಖಾತರಿ ಪಡಿಸಲಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ. ಈ…

Read More

ಪತ್ರಿಕೋದ್ಯಮದಲ್ಲಿ ಆಂತರಿಕ ಧರ್ಮ ಪರಿಪಾಲಿಸಬೇಕು – ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಅರವಿಂದ್ ಕುಮಾರ್

ನಗರದ ಭಾರತೀಯ ವಿದ್ಯಾಭವನದಲ್ಲಿ ವಕೀಲರ ವಾಹಿನಿ ಮೂಲಕ ಆಯೋಜಿಸಿದ್ದ “ಮಾಧ್ಯಮಗಳ ಸ್ವಾತಂತ್ರ್ಯ ಮತ್ತು ನಿರ್ಬಂಧ, ಸಮತೋಲನ ಕಾಯ್ದೆ” ಕುರಿತು ಜಸ್ಟೀಸ್ ಕೆ.ಆರ್. ಗೋಪಿ ವಲ್ಲಭ ಅಯ್ಯಂಗಾರ್ ಸ್ಮಾರಕ ಉಪನ್ಯಾಸ ನೀಡಿದ ಅವರು, ಮಾಧ್ಯಮ ಸತ್ಯವನ್ನು ಎತ್ತಿ ಹಿಡಿಯಬೇಕು. ಮಾಧ್ಯಮದ ನಾಲಿಗೆಗೆ ಸ್ವಾತಂತ್ರ್ಯವಿರಬಹುದು. ಆದರೆ ವಿವೇಚನೆ ಹೊಂದಿರಬೇಕು. ಸಂಪಾದಕರು, ನಿರೂಪಕರು, ಡಿಜಿಟಲ್ ಪ್ರಭಾವಿಗಳು ಮಾಧ್ಯಮವನ್ನು ಪ್ರಚೋದನೆಗಾಗಿ ಬಳಸಿಕೊಳ್ಳಬಾರದು. ನೈತಿಕ ಸ್ಫೂರ್ತಿಯ ಮೂಲಕ ಸ್ವಧರ್ಮವನ್ನು ಕಾಪಾಡಬೇಕು. ಪತ್ರಿಕೋದ್ಯಮದಲ್ಲಿ ಆಂತರಿಕ ಧರ್ಮವನ್ನು ಪರಿಪಾಲಿಸಬೇಕು. ಪತ್ರಿಕೋದ್ಯಮ ಎಂದರೆ ಸತ್ಯ ಪರಿಶೋಧನೆಯಾಗಿದ್ದು, ಯಾರಿಗೂ ಹಾನಿ…

Read More

ಬಸಿಡೋಣಿ ಗ್ರಾಮದಲ್ಲಿ ರೈತರ ಹೊಲಕ್ಕೆ ಹೋಗಲು ಸಾರ್ವಜನಿಕ ರಸ್ತೆ ಹಾಗೂ ಆಟದ ಮೈದಾನ, ಕಲ್ಯಾಣ ಮಂಟಪ, ಬಡವರಿಗೆ ನಿವೇಶನ ಮಾಡಿಕೊಡಬೇಕೆಂದು ಮನವಿ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದ ಸ.ನಂ. 664 ರಲ್ಲಿ 150ಎ ಕರ್ನಾಟಕ ಸರ್ಕಾರ ಅಂತ ಇದ್ದು ಈ ಜಾಗವನ್ನು ಹದ್ದುಬಸ್ತಿ ಮಾಡಿ ಸಾರ್ವಜನಿಕ ರಸ್ತೆ ಹಾಗೂ ಆಟದ ಮೈದಾನ, ಕಲ್ಯಾಣ ಮಂಟಪ, ಬಡವರಿಗೆ ನಿವೇಶನ ಮಾಡಿಕೊಡಬೇಕೆಂದು ಸವದತ್ತಿ ತಹಶೀಲ್ದಾರ್ ಇವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಸಮಾಜಸೇವಕರಾದ ಬಸವರಾಜ ಕಲ್ಲಪ್ಪ ಕಟಕೋಳ ವಕೀಲರು, ಪ್ರಶಾಂತ ಶಿವಪ್ಪ ಅಂಗಡಿ, ಬಸಪ್ಪ. ಪ.ಕಟಬಿ ಪತ್ರಪ್ಪ ಕಟಬಿ ಇದ್ದರು .

Read More

ವಿಶ್ವ ವೈದ್ಯ ದಿನದ ಪ್ರಯುಕ್ತ ವೈದ್ಯರಾದ ಡಾ. ವೆಂಕಟೇಶ ಹೆಬ್ಬಳ್ಳಿ ರವರಿಗೆ ಸನ್ಮಾನ.

ರಾಮದುರ್ಗ ಪಟ್ಟಣದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಭಕ್ತ ಮಂಡಳಿ ರಾಮದುರ್ಗ ವತಿಯಿಂದ ಪ್ರತಿ ಮಂಗಳವಾರ ಸಾಯಂಕಾಲ 8 ಗಂಟೆಗೆ ನಗರದ ತೇರಬಜಾರದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುತ್ತಿದ್ದು, ನೆನ್ನೆ ಮಂಗಳವಾರ ದಿನಾಂಕ 01/07/2025 ರಂದು ವಿಶ್ವ ವೈದ್ಯ ದಿನದ ಪ್ರಯುಕ್ತ ನಗರದ ಖ್ಯಾತ ವೈದ್ಯರಾದ ಶ್ರೀಯುತ ಡಾ. ವೆಂಕಟೇಶ ಹೆಬ್ಬಳ್ಳಿ ಇವರನ್ನು ಸತ್ಕರಿಸುವ ಮೂಲಕ ಸಮಾಜಕ್ಕೆ ವೈದ್ಯರು ಮಾಡುತ್ತಿರುವ ಸೇವೆಯನ್ನು ಸ್ಮರಿಸಿಕೊಳ್ಳಲಾಯಿತು. ಪುರಾಣಗಳಲ್ಲಿಯೇ ಹೇಳುವಂತೆ ವೈದ್ಯೋ ನಾರಾಯಣೋ ಹರಿಃ ಎಂಬಂತೆ ವೈದ್ಯನನ್ನು…

Read More

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ, ಕಾರ್ಮಿಕ ಇಲಾಖೆ, ಇವರುಗಳ ಸಹಯೋಗದಲ್ಲಿ ಜಿ.ಜಿ.ಚೋಪ್ರಾ ಸರ್ಕಾರಿ ಪಿ.ಯು.ಕಾಲೇಜಿನಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಗೌರವಾನ್ವಿತ ಪ್ರಧಾನ ಹಿರಿಯ ಶ್ರೇಣಿ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ, ರವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಫಾಟನೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಪ್ರಾಥಮಿಕ ಶಿಕ್ಷಣ,…

Read More

ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಪೊಲೀಸ್ ಠಾಣೆ ವತಿಯಿಂದ ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ ಕಾರ್ಯಕ್ರಮ ಜರಗಿತು. ಈ ವೇಳೆ ಎಎಸ್ಐ ರವಿ ಎಂ ಯರಗಟ್ಟಿ ಮಾತನಾಡಿ ಹಿಂದೂ–ಮುಸ್ಲಿಮ್‌ ಸೌಹಾರ್ದಕ್ಕೆ ಹೆಸರಾಗಿರುವ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿಯುತವಾಗಿ ಆಚರಿಸಬೇಕು.ಪ್ರತಿವರ್ಷದಂತೆ ಈ ವರ್ಷವೂ ಸಹ ಮೊಹರಂ ಹಬ್ಬವನ್ನು ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಶಾಂತರೀತಿಯಲ್ಲಿ ಮೊಹರಂ ಆಚರಣೆ ಮಾಡುವಂತೆ ಜನತೆಗೆ ತಿಳಿಸಿದರು. ಈ ಸಂದರ್ಭದಲ್ಲಿ ಹಿಂದೂ–ಮುಸ್ಲಿಮ್‌…

Read More

ಕಟ್ಟಡ ನಕ್ಷೆ, ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ ಸುಪ್ರೀಂಕೋರ್ಟ್ ಆದೇಶ | ಡಿ.ಕೆ.ಶಿವಕುಮಾರ್

ಬೆಂಗಳೂರು : ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ ಜನರು ಈ ಅನುಮತಿಗಳು ಇಲ್ಲದೆ ಮನೆ ಕಟ್ಟಬೇಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಮನವಿ ಮಾಡಿದರು. ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಎದುರಾಗಲಿದೆ. ಇದುವರೆಗೂ 2.50 ಲಕ್ಷ ಜನ ಹಳ್ಳಿಗಳು ಹಾಗೂ ನಗರ ಪ್ರದೇಶಗಳಲ್ಲಿ…

Read More

ಮಹಾಂತೇಶ ನಗರದಲ್ಲಿ ಸಸಿ ನೆಡುವ ಮುಖಾಂತರ ವನಮಹೋತ್ಸವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಹಾಂತೇಶ ನಗರದಲ್ಲಿ ಜನಸಾಮಾನ್ಯರ ಹಿತರಕ್ಷಣಾ ಸಮಿತಿ, ವಲಯ ಅರಣ್ಯ ಇಲಾಖೆ ಹಾಗೂ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ರಾಮದುರ್ಗ ಪಟ್ಟಣದ ಮಹಾಂತೇಶನಗರ ಉದ್ಯಾನವನದಲ್ಲಿ ಸಸಿ ನೆಡುವ ಮುಖಾಂತರ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಗುಡದಾರಿ ಸಸಿಗೆ ನೀರುಣಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿಯೊಬ್ಬರು ತಮ್ಮ ತಾಯಿಯ ಹೆಸರಿನಲ್ಲಿ ಮನೆಗೊಂದು ಸಸಿ ನೆಟ್ಟು ಪಾಲನೆ ಪೋಷಣೆ ಮಾಡಿದಲ್ಲಿ ಪರಿಸರ ಸಂರಕ್ಷಣೆಯ ಧೈಯ ಪಾಲಿಸಿದಂತಾಗುತ್ತದೆ ಎಂದು ಕರೆ…

Read More

ರಾಮದುರ್ಗ ಪುರಸಭೆ ವತಿಯಿಂದ ಬೀಡಾಡಿ ದನಗಳನ್ನು ಗೋ ಶಾಲೆಗೆ ಸೇರ್ಪಡೆ

ಬೆಳಗಾವಿ ಜಿಲ್ಲೆ ರಾಮದುರ್ಗಪಟ್ಟಣದ ತೇರ ಬಜಾರದಲ್ಲಿ ಹಲವು ವರ್ಷಗಳಿಂದ ಬಿಡಾಡಿ ದನಗಳು ಅಲ್ಲಲ್ಲಿ ಸಾರ್ವಜನಿಕರ, ವಯೋವೃದ್ಧರ, ಮಹಿಳೆಯರ ಮೇಲೆ ದಾಳಿ ಮಾಡಿದ ಪರಿಣಾಮ ರಾಮದುರ್ಗ ಪುರಸಭೆ ವತಿಯಿಂದ ಬೀಡಾಡಿ ದನಗಳನ್ನು ಗೋ ಶಾಲೆಗೆ ಸೇರ್ಪಡೆ ಮಾಡಲಾಯಿತು. ಕೆಲವು ವಾರಸುದಾರರು ಇಲ್ಲದ ದನಗಳು ಒಂದೆಡೆಯಾದರೆ, ಹಲವು ದನಗಳು ವಾರಸುದಾರರು ಇದ್ದರೂ ತಮ್ಮ ದನಗಳನ್ನು ಮನೆಯಲ್ಲಿ ಕಟ್ಟದೇ ಎಲ್ಲೆಂದರಲ್ಲಿ ಬಿಟ್ಟು ತಮಗೆ ಬೇಕಾದಾಗ ಅವುಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಬಿಡಾಡಿ ದನಗಳ ಹಾವಳಿಯಿಂದ ರಾತ್ರಿ ವೇಳೆಯಲ್ಲಿ ವಾಹನ ಸಂಚಾರಕ್ಕೂ ಸಮಸ್ಯೆ ಉಂಟಾಗುತ್ತಿತ್ತು….

Read More