ಲೋಕಾಯುಕ್ತ ಇಲಾಖೆ ಹಮ್ಮಿಕೊಂಡ ಜನ ಸಂಪರ್ಕ ಸಭೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಲೋಕಾಯುಕ್ತ ಇಲಾಖೆ ಹಮ್ಮಿಕೊಂಡ ಜನ ಸಂಪರ್ಕ ಸಭೆಯಲ್ಲಿ ಎಸ್ಪಿ ಹನಮಂತರಾಯ ಅವರು ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಾರ್ವಜನಿಕರು ತಮ್ಮ ಏನೇ ಸಮಸ್ಯೆಗಳಿದ್ದರು ಜನ ಸಂಪರ್ಕ ಸಭೆಯಲ್ಲಿ ಅಷ್ಟೇ ಅಲ್ಲದೆ ನೇರವಾಗಿ ನಮ್ಮ ಬೆಳಗಾವಿ ಕಛೇರಿಗೆ ಬಂದು ನಮ್ಮಗೆ ದೂರು ನೀಡಬಹುದು. ಅಷ್ಟೇ ಅಲ್ಲದೆ ತಮಗೆ ಆದ ತೊಂದರೆಯನ್ನು ಸಾರ್ವಜನಿಕರು ಕಛೇರಿಯ ದೂರವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ತಮ್ಮ ಸಮಸ್ಯೆ ಮತ್ತು…

Read More

ಶಾಲೆಗಳಲ್ಲಿ ವಾರ್ಷಿಕೋತ್ಸವ ಆಚರಣೆ ಮತ್ತು ಇತರೆ ‌ಸಾಂಸ್ಕ್ರೃತಿಕ ಕಾರ್ಯಕ್ರಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಡೆಸುವಂತೆ ಒತ್ತಾಯಿಸಿ….

ಕೋಲಾರ: ಸರ್ಕಾರಿ , ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲೆಗಳಲ್ಲಿ ವಾರ್ಷಿಕೋತ್ಸವ ಆಚರಣೆ ಮತ್ತು ಇತರೆ ‌ಸಾಂಸ್ಕ್ರೃತಿಕ ಕಾರ್ಯಕ್ರಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಡೆಸುವಂತೆ ಒತ್ತಾಯಿಸಿ ಕನ್ನಡ ಸೇನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಶಿಕ್ಷಣಾಧಿಕಾರಿ ಸಹಿರಾ ಅಂಜಂ ರವರ ಮೂಲಕ ಡಿಡಿಪಿಐ ರವರಿಗೆ ಮನವಿ ಸಲ್ಲಿಸಲಾಯಿತು.ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಮಾತನಾಡಿ, ಸರ್ಕಾರಿ ಹಾಗೂ ಖಾಸಗಿ ಶಾಲೆ, ಕಾಲೇಜುಗಳಲ್ಲಿ ವಾರ್ಷಿಕೋತ್ಸವ ಹಾಗೂ ಇತರೆ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಿ ಪರ ಭಾಷೆಗಳಾದ ತಮಿಳು, ತೆಲುಗು ಇತರೆ…

Read More

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

ಬೆಂಗಳೂರು, ಜನವರಿ 07 : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು.ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು.ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ವರದಿ ನೀಡಲು ಎರಡು ತಿಂಗಳ ಕಾಲ ಅವಧಿ ವಿಸ್ತರಣೆ ಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು…

Read More

ರಾಜ್ಯದ ರೈತರಿಗೆ ಗುಡ್ ನ್ಯೂಸ್

Farmers: ರಾಜ್ಯದ ರೈತರಿಗೆ ಸರ್ಕಾರದಿಂದ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ (farmers) ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದು ಬಸ್ತು ಸೇವಾ ಶುಲ್ಕವನ್ನು ಇಳಿಕೆ ಮಾಡಿ ಆದೇಶವನ್ನು ಹೊರಡಿಸಿದೆ. ಸ್ವಾವಲಂಬಿ ಯೋಜನೆ ಅಡಿ ಜಮೀನು ನಕ್ಷೆಗಾಗಿ (ಸ್ಕೆಚ್) ಸಲ್ಲಿಸುವ ಪ್ರತಿ ಅರ್ಜಿಗೆ ನಿಗದಿ ಪಡಿಸಿದ ಪರಿಷ್ಕೃತ ಶುಲ್ಕ ಈ ಕೆಳಗಿನಂತಿದೆ.* 2 ಎಕರೆ ವರೆಗೆ 2,500 ರೂ. (ನಗರ), 1,500 ರೂ. (ಗ್ರಾಮೀಣ)* 2 ಎಕರೆ ನಂತರ ಪ್ರತಿ ಎಕರೆಗೆ 1,000 ರೂ. (ನಗರ),…

Read More

ಒಂದು ವರ್ಷಕ್ಕೆ ರಾಜ್ಯಕ್ಕೆ ಬರಬೇಕಾದ 14 ಸಾವಿರ ಕೋಟಿ ರೂ. ಪಾಲು ಕುಂಟಿತ: ಕೃಷ್ಣ ಭೈರೇಗೌಡ

ವಿಧಾನಸೌಧದಲ್ಲಿ ಸಂಪುಟ ಸಭೆ(Cabinet Meeting) ನಂತರ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ‘ರಾಜ್ಯದ ಪರ ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. 4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ. ಆದರೆ, ಅದರಲ್ಲಿ ರಾಜ್ಯಕ್ಕೆ 60-70 ಸಾವಿರ ಕೋಟಿ ಮಾತ್ರ ಬರುತ್ತಿದೆ ಎಂದರು. ಬೆಂಗಳೂರು, ಜ.05: 16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದೆ. ಈ ಹಿನ್ನಲೆ  ಹಣಕಾಸು ಆಯೋಗದ ಮುಂದೆ ಏನು ವಾದ ಮಂಡಿಸಬೇಕೆಂದು ಚರ್ಚೆಯಾಗಿದೆ ಎಂದು ಕಂದಾಯ…

Read More

ಕನ್ನಡ ನಾಮ ಫಲಕ ಶೇಕಡ 60 ರಷ್ಟು ಹಾಗೂ ಕನ್ನಡ ಹೋರಾಟಗಾರರನ್ನು ಬೇಷರತ್ತಿನ ಮೇಲೆ ಬಿಡುಗಡೆಗೊಳಿಸಿ.

ಕರ್ನಾಟಕದಲ್ಲಿ ಎಲ್ಲಾ ಕಾರ್ಖಾನೆ ಮತ್ತು ಅಂಗಡಿ ಮುಂಗಟ್ಟುಗಳ ಮೇಲೆ ಶೇಕಡ 60 ರಷ್ಟು ಕನ್ನಡ ನಾಮಫಲಕ ಅಳವಡಿಸಬೇಕು ಮತ್ತು ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರ ಈ ಕೂಡಲೇ ಬೇಷರತ್ತು ಮೂಲಕ ಬಿಡುಗಡೆಗೊಳಿಸಬೇಕು. ಕಳ್ಳತನ, ಕೊಲೆ ಮಾಡಿದಂತಹ ಕಟುಕರಿಗೆ ಬೆಳಿಗ್ಗೆ ಠಾಣೆಗೆ ಕರೆದುಕೊಂಡು ಸಂಜೆ ಬಿಡುಗಡೆ ಮಾಡುತ್ತಾರೆ. ನಾಡು, ನುಡಿ, ಜಲ ಭಾಷೆಗಾಗಿ ಹೋರಾಟ ಮಾಡಿದಂತಹ ಕನ್ನಡಿಗರಿಗೆ ಜೈಲು ಶಿಕ್ಷೆ ನೀಡಿರುತ್ತೀರಿ. ಇದು ಸರಿನಾ, ಎಲ್ಲಿದೆ ನ್ಯಾಯ. ಆದ್ದರಿಂದ ಈ ಕೂಡಲೇ ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು….

Read More

ಕಸದ ರಾಶಿಯನ್ನು ಕೂಡಲೇ ಸ್ವಚ್ಛಗೊಳಿಸಿ ಇಲ್ಲವಾದಲ್ಲಿ ಸಂಘಟನೆ ಪದಾಧಿಕಾರಿಗಳೇ ಸ್ವಚ್ಛಗೊಳಿಸಬೇಕಾಗುತ್ತದೆ : ಅಹಿಂದ ಜನ ಸೇವಾ ಸಮಿತಿ ಒತ್ತಾಯ…

ಕೋಲಾರ : ನಗರದ ವಿಧಾನಸೌಧದ ಆವರಣವನ್ನು ಸ್ವಚ್ಛಗೊಳಿಸುವುದರಲ್ಲಿ ಕಚೇರಿಯ ಸಿಬ್ಬಂದಿ ಸಂಪೂರ್ಣ ನಿರ್ಲಕ್ಷ ವಹಿಸಿದ್ದಾರೆ. ಕಚೇರಿಯಲ್ಲಿ ಸಾಕಷ್ಟು ಸಿಬ್ಬಂದಿ ವರ್ಗವಿದ್ದರು ಸಹ ಆವರಣದಲ್ಲಿ ಕಸದ ರಾಶಿಯು ಹೆಚ್ಚಾಗಿದೆ, ಕಸವಿರುವ ಕಡೆ ಸಾರ್ವಜನಿಕರು ಉಗುಳುವುದು ಸಹ ಹೆಚ್ಚು ಇದರಿಂದಾಗಿ ವೈರಸ್ ತರಹದ ರೋಗಗಳು ಹೆಚ್ಚಾಗುವ ಸಾಧ್ಯತೆ ಇದೆ ಹಾಗೂ ಕಚೇರಿಯ ಕಚೇರಿಯ ಅವಣದಲ್ಲಿ ಕಸ, ಗಲೀಜು ಇರುವುದು ಸರ್ಕಾರಕ್ಕೆ ಒಂದು ಆಗೌರವ. ಹೀಗಾಗಿ ಮಾನ್ಯ ತಹಶೀಲ್ದಾರ್ ರವರು ತಕ್ಷಣ ತಮ್ಮ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿ ಕಚೇರಿಯ ಒಳಾಂಗಣ…

Read More

ಭೂದಾಖಲೀಕರಣ ಸುಗಮ ತಂತ್ರಾಂಶದಲ್ಲಿ ಮಾರ್ಪಾಡು

ಪಹಣಿ ಪತ್ರಿಕೆಯಲ್ಲಿ ಬಹು ಮಾಲೀಕತ್ವ, ವಿಭಿನ್ನ ಶುಲ್ಕ ನಿಗದಿಯಂತಹ ತಾಂತ್ರಿಕ ತೊಡಕು నివారిసి, ಭೂದಾಖಲೀಕರಣ ಸುಸೂತ್ರಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜತೆಗೆ ಭೂಮಾಲೀಕರ ಮೇಲಿನ ಅರ್ಜಿ ಶುಲ್ಕದ ಹೊರೆಯನ್ನೂ ಇಳಿಸಿದೆ. ಅರ್ಜಿ ಶುಲ್ಕ ದೊಡ್ಡ ಪ್ರಮಾಣದಲ್ಲಿದೆ. ಇದರಿಂದಾಗಿ ಪೋಡಿಮುಕ್ತ ಗ್ರಾಮದ ಉದ್ದೇಶ ಈಡೇರುವುದಿಲ್ಲ, ಪಹಣಿಯಲ್ಲಿನ ಬಹು ಮಾಲೀಕತ್ವ ಸರ್ಕಾರದ ಇನ್ನುಳಿದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ತೊಂದರೆಯಾಗಲಿದೆ ಶಾಸಕರು ಗಮನಸೆಳೆದಿದ್ದರು. ಎಂದು ಅಲಿನೇಷನ್ ಪೂರ್ವ ನಕ್ಷೆ, 11ಇ ಸ್ಕೆಚ್. ತತ್ಕಾಲ್ ಪೋಡಿ, ಹದ್ದುಬಸ್ತು ಹಾಗೂ ಸ್ವಾವಲಂಬಿ ಯೋಜನೆಯಡಿ ಸ್ವೀಕರಿಸುವ…

Read More

ಪಂಚಮ ಸಾಲಿ ಶ್ರೀ ಗಳ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡಿದ ಬಿಜೆಪಿ ಮಾಜಿ ಶಾಸಕ ಎ ಎಸ್ ಪಾಟೀಲ್ ಕ್ಷಮೆಗೆ ಆಗ್ರಹ

ಬೆಂಗಳೂರು ನಗರ ಪಂಚಮಸಾಲಿ ಸಂಘದ ಅಧ್ಯಕ್ಷರಾದ ಆನಂದ್ ಬಿರಾದಾರ್ ಅವರ ನೇತೃತ್ವದಲ್ಲಿ ಇಂದು ರಾಜಾಜಿನಗರದ ರಾಷ್ಟ್ರೀಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಟಿ ಕರೆಯಲಾಗಿತ್ತು.  ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಲಿ ಬಿಜೆಪಿ ಪಕ್ಷದ  ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪಂಚಮ ಸಾಲಿ ಸಮುದಾಯದ ಪ್ರಥಮ ಜಗದ್ಗುರು ಶ್ರೀ ಶ್ರೀ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ಬಗ್ಗೆ ಕೀಳಾಗಿ ಮಾತನಾಡಿ ಸ್ವಾಮೀಜಿ…

Read More

ಶೌಚಾಲಯ ನಿರ್ಮಿಸಿ ಇಲ್ಲವೇ ನಿರ್ಮಿಸಲು ಅವಕಾಶ ಕೊಡಿ: ಕನ್ನಡ ಸೇನೆ ಒತ್ತಾಯ

ಕೋಲಾರ.01: ನಗರದ ಕೋಲಾರಮ್ಮ ದೇವಾಲಯ ಹಾಗೂ ಸೋಮೇಶ್ವರ ದೇವಾಲಯಗಳಿಗೆ ಬರುವ ಭಕ್ತರು ಮತ್ತು ಪ್ರವಾಸಿಗರಿಗೆ ಶೌಚಾಲಯ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದ್ದು ಕೊಡಲೇ ಎರಡು ದೇವಾಲಯಗಳಲ್ಲಿ ಸುಸಜ್ಜಿತವಾದ ಶೌಚಾಲಯ ನಿರ್ಮಾಣ ಮಾಡುವಂತೆ ಕನ್ನಡ ಸೇನೆ ಮುಖಂಡರು ಜಿಲ್ಲಾಧಿಕಾರಿ ಆಕ್ರಂಪಾಷ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಕೋಲಾರ ನಗರದ ಅಧಿದೇವತೆ ಕೋಲಾರಮ್ಮ ದೇವಾಲಯ ಹಾಗೂ ಶಿಲ್ಪಕಲೆಯ ಸೊಬಗನ್ನು ಹೊಂದಿರುವ ಸೋಮೇಶ್ವರ ದೇವಾಲಯವನ್ನು ವೀಕ್ಷಿಸಲು ಪ್ರತಿನಿತ್ಯ ಸಾವಿರಾರು…

Read More