ಬೈಲಹೊಂಗಲದಲ್ಲಿ ಕುಂಭ ಮೇಳದ ಮೂಲಕ ಮತದಾನ ಜಾಗೃತಿ
ತಾಲೂಕ ಸ್ವೀಪ್ ಸಮೀತಿ ಬೈಲಹೊಂಗಲ, ತಾಲೂಕಾ ಆಡಳಿತ, ತಾಲೂಕ ಪಂಚಾಯತ ಬೈಲಹೊಂಗಲ ಮತ್ತು “ಸಂಜೀವಿನಿ”-DAY-NRLM ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಮಹಿಳಾ ಸ್ವಸಹಾಯ ಸಂಘದ ಪ್ರತಿನಿಧಿಗಳು ಹಾಗೂ ಸಂಜೀವಿನಿ ಒಕ್ಕೂಟಗಳ ಮುಂದಾಳತ್ವದಲ್ಲಿ ನಗರದಲ್ಲಿ “ಕುಂಬ ಮೇಳ” ದ ಮೂಲಕ ಸಾರ್ವಜನಿಕರಿಗೆ ಮತದಾನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಚಾಲನೆಯನ್ನು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ಗಂಗಾಧರ ಕಂದಕೂರ ರವರು ಚಾಲನೆ ನೀಡಿದರು.ತಾಲೂಕ ಪಂಚಾಯತಿ ಕಾರ್ಯಾಲಯದಲ್ಲಿ ಎಲ್ಲ ಮಹಿಳಾ ಸದಸ್ಯರುಗಳಿಂದ ಪ್ರತಿಜ್ಞಾ ವಿಧಿ ಭೋದನೆ…
