ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣಾ ಶಿಬಿರ
ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳಸಹಯೋಗದೊಂದಿಗೆ ಪಿಎಂಶ್ರೀ ಯೋಜನೆಯಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಕಾರ್ಯಕ್ರಮವನ್ನು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ವೈದ್ಯಾಧಿಕಾರಿ ಡಾ| ವಿಶ್ವನಾಥಸ್ವಾಮಿಆಲಮೇಲ ಅವರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿಶೈಕ್ಷಣಿಕ ಸಾಧನೆ ಮಾಡುವಲ್ಲಿ ಆರೋಗ್ಯವು ಬಹುಮುಖ್ಯ ಪಾತ್ರ ವಹಿಸುತ್ತದೆ. ಆ ನಿಟ್ಟಿನಲ್ಲಿಪ್ರಾಥಮಿಕ ಹಂತದಲ್ಲಿಯೇ ರೋಗಗಳನ್ನು ಗುರುತಿಸಿ ಚಿಕಿತ್ಸೆ ನೀಡಲು ಶಾಲಾ ಹಂತದ ಆರೋಗ್ಯತಪಾಸಣಾ ಶಿಬಿರಗಳು ಸಹಕಾರಿ.ಆರೋಗ್ಯವಂತ…
