ವಿದ್ಯಾರ್ಥಿಗಳಿಂದಲೇ ಕಲಿಯುವದು ಶಿಕ್ಷಕನಾದವನಿಗೆ ಬಹಳ ಇದೆ : ಮಾಗಳದ
ಕೊಪ್ಪಳ : ಪ್ರತಿ ಶಿಕ್ಷಕ ಒಬ್ಬ ವಿದ್ಯಾರ್ಥಿಯೂ ಹೌದು, ಆತ ಕಲಿಸುವದರೊಂದಿಗೆ ಮತ್ತೆ ಮತ್ತೆ ಕಲಿಯುತ್ತಾನೆ ಹಾಗೂ ಕಲಿಯಬೇಕು, ವಿದ್ಯಾರ್ಥಿಗಳಿಂದಲೇ ಶಿಕ್ಷಕ ಕಲಿಯುವದು ಬಹಳ ಇದೆ ಎಂದು ನಿವೃತ್ತ ಶಿಕ್ಷಕ ಟಿ. ವಿ, ಮಾಗಳದ ಹೇಳಿದರು.ಅವರು ನಗರದ ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆಯ ೧೯೮೨ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಗುರುವಂದನೆ ಸ್ವೀಕರಿಸಿ ಮಾತನಾಡಿದರು.ಅಂದು ತಾವು ಶಿಕ್ಷಕರಾಗಿ ಬಂದ ವೇಳೆಗೆ ತಮ್ಮ ಜೊತೆಗೆ ಈಗ ವೇದಿಕೆ ಹಂಚಿಕೊಂಡ ಶಿಕ್ಷಕರಾಗಿದ್ದವರು ಹಾಗಾಗಿ ಅವರನ್ನು…
