ಬೆಳಗಾವಿಯಲ್ಲಿ 89,60,537 ರೂ ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು

ಬೆಳಗಾವಿ ದಕ್ಷಿಣ ಜಿಲ್ಲಾ ವ್ಯಾಪ್ತಿಯಲ್ಲಿ ದಾಖಲಿಸಿರುವ 101 ಪ್ರಕರಣಗಳಲ್ಲಿ ಜಪ್ತುಪಡಿಸಿರುವ ಗೋವಾ ಮದ್ಯ 18297 ಲೀ, ಬಿಯರ್ 4061ಲೀ, ಕಳ್ಳಭಟ್ಟಿ 665ಲೀ ಇವುಗಳನ್ನು ಮುಟ್ಟುಗೋಲು ಹಾಕಿಕೊಂಡು, ಒಟ್ಟು ಅಂದಾಜು 89,60,537 ರೂ ಮೌಲ್ಯದ ಮದ್ಯವನ್ನು ನಿಯಮಾನುಸಾರ ಹಾಗೂ ಮಾದ್ಯಮಗಳ ಸಮ್ಮುಖದಲ್ಲಿ ನಾಶಪಡಿಸಲಾಯಿತು ಈ ಸಂದರ್ಭದಲ್ಲಿ ಮಾನ್ಯ ಅಬಕಾರಿ ಉಪ ಆಯುಕ್ತರು ಬೆಳಗಾವಿ ದಕ್ಷಿಣ ಜಿಲ್ಲೆ ಮಾನ್ಯ ಅಬಕಾರಿ ಉಪ ಅಧೀಕ್ಷಕರು ಅಬಕಾರಿ ಉಪನಿರೀಕ್ಷಕರು. ಅಬಕಾರಿ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಹಾಜರಿದ್ದರು

Read More

ಸುರಗೇರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ..!

ಬಾಗಲಕೋಟೆ  ಜಿಲ್ಲೆಯ ಬೀಳಗಿ ತಾಲ್ಲೂಕಿನ ಕುಂದರಗಿ ಗ್ರಾಮದ ಸುರಗೇರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿ ಸನ್ನಿಧಾನದಲ್ಲಿ  ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾ  ಮಕ್ಕಳಾಗದವರ ಒಡಲು ತುಂಬುತ್ತದಂತೆ. ದೇವರ ಸನ್ನಿಧಾನದಲ್ಲಿ ಸಿಗುವ ಆ ಅಂಬಲಿ ಪ್ರಸಾದಕ್ಕೆ ಭಕ್ತರು ಭಕ್ತಿಯಿಂದ ದಿನಗಟ್ಟಲೆ ಕಾಯ್ದು ಸಂಕಲ್ಪ ಮಾಡುವರು ತಾಯಿ ಭುವನೇಶ್ವರಿ ದೇವಿ ದರ್ಶನ ಪಡೆಯಲು ಪ್ರತಿ ಶುಕ್ರವಾರದಂದು ದೇವಿ ಆರಾಧನೆ ಪೂಜೆ ಮಂತ್ರ ಪಠಣೆ ಅಭಿಷೇಕ ನಡೆಯುತ್ತದೆ ಸುಮಾರು 40 ಸಾವಿರದಿಂದ ಒಂದು ಲಕ್ಷದವರೆಗೆ ಸಹಸ್ರಾರು ಭಕ್ತರು ಬರುವರು…

Read More

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ : ಭಾರೀ ಬಹುಮತದಿಂದ ಗೆಲುವು – ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಡಾ. ಎಂ.ಸಿ. ಸುಧಾಕರ್ ವಿಶ್ವಾಸ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು. ಶಾಂತಿನಗರದ ಎಂಟಿಸಿ ಬಸ್‌ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ ಮತ್ತು ವಕ್ಪ್‌ ಸಚಿವ ಜಮೀರ್‌ ಅಹಮದ್‌ ಖಾನ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಸಾಗಿ ಬಂದ ಪುಟ್ಟಣ್ಣ ಅವರು ನಂತರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಅಮಿತೋತ್ಸಾಹದ ನಡುವೆ…

Read More

ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ

ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಕುಂದರಗಿ ಗ್ರಾಮದ ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾಮಕ್ಕಳಾಗದವರ ಒಡಲು ತುಂಬುತ್ತದಂತೆ. ದೇವರ ಸನ್ನಿಧಾನದಲ್ಲಿ ಸಿಗುವ ಆ ಅಂಬಲಿ ಪ್ರಸಾದಕ್ಕೆ ಭಕ್ತರು ಭಕ್ತಿಯಿಂದ ದಿನಗಟ್ಟಲೆ ಕಾಯ್ದು ಸಂಕಲ್ಪ ಮಾಡುವರು ತಾಯಿ ಭುವನೇಶ್ವರಿ ದೇವಿ ದರ್ಶನ ಪಡೆಯಲು ಪ್ರತಿ ಶುಕ್ರವಾರದಂದು ದೇವಿ ಆರಾಧನೆ ಪೂಜೆ ಮಂತ್ರ ಪಠಣೆ ಅಭಿಷೇಕ ನಡೆಯುತ್ತದೆ ಸುಮಾರು 40…

Read More

ಜಗದೀಶ್ ಶೆಟ್ಟರ್​ ಕಾಂಗ್ರೆಸ್​ಗೆ ಶೆಟರ್ ಹಾಕಿ ಬಿಜೆಪಿಗೆ ವಾಪಸ್ ಆಗಿದ್ಯಾಕೆ?

ಬೆಂಗಳೂರು, (ಜನವರಿ 25): ಎಂಟೇ ಎಂಟು ತಿಂಗಳು. ಎರಡು ವಿಚಾರಧಾರೆಗಳು. ಎರಡು ಪಕ್ಷಗಳು. ಅವಮಾನ-ಸಮ್ಮಾನ, ಸೋಲು-ಮುಜುಗರ ಏನೇನೆಲ್ಲ ನೋಡ್ಬಿಟ್ಟರು ಉತ್ತರ ಕರ್ನಾಟಕದ ಲಿಂಗಾಯತ ಪ್ರಭಾವಿ ನಾಯಕ ನಾಯಕ ಜಗದೀಶ್‌ ಶೆಟ್ಟರ್‌(Jagadish Shettar ). ಪಕ್ಷದ ರಾಜ್ಯಾಧ್ಯಕ್ಷ, 2 ಬಾರಿ ವಿಪಕ್ಷ ನಾಯಕ, ಸ್ಪೀಕರ್‌, ಮುಖ್ಯಮಂತ್ರಿ.. ಬಿಜೆಪಿಯಲ್ಲಿ ಸಿಗ್ಬೇಕಿದ್ದ ಎಲ್ಲ ಹುದ್ದೆಗಳನ್ನ ಶೆಟ್ಟರ್‌ ಅನುಭವಿಸಿದವರು. ಆದರೆ, 8 ತಿಂಗಳ ಹಿಂದೆ ಟಿಕೆಟ್‌ ಕೊಡದೆ ಸ್ವಾಭಿಮಾನಕ್ಕೆ ಧಕ್ಕೆಯಾಯ್ತು ಎಂದು ಬಿಜೆಪಿ ಗುಡ್‌ಬೈ ಹೇಳಿದ್ದ ಶೆಟ್ಟರ್‌ ಮತ್ತೆ ಕೇಸರಿ ಪಡೆಗೆ ಸೇರಿಕೊಂಡಿದ್ದಾರೆ….

Read More

ಕರಸೇವಕರಾದ ಗೋವಿಂದ ಮೋಡಕ ಹಾಗೂ ಮಲ್ಲಿಕಾರ್ಜುನ ಭಾವಿಕಟ್ಟಿ ಅವರನ್ನು ಸನ್ಮಾನಿಸಲಾಯಿತು.

ರಾಮದುರ್ಗ ಪಟ್ಟಣದ ಪಟಕೋಟ ಗಲ್ಲಿಯ ಅಂಜನೇಯನ ದೇವಸ್ಥಾನದಲ್ಲಿ ಕರಸೇವಕರಾದ ಗೋವಿಂದ ಮೋಡಕ ಹಾಗೂ ಮಲ್ಲಿಕಾರ್ಜುನ ಭಾವಿಕಟ್ಟಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜನೇವರಿ 22 ರಂದು ಅಯ್ಯೋಧೆ ರಾಮ ಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪಣೆ ಹಿನ್ನಲೆ ರಾಮದುರ್ಗದಲ್ಲಿ ಹಿಂದೂ ಕಾರ್ಯಕರ್ತ ಸಂಭ್ರಮ ಮುಗಿಲು ಮುಟ್ಟಿತ್ತು. ಈ ಹಿನ್ನಲೆ ರಾಮದುರ್ಗ ಪಟ್ಟಣದ ಲಕ್ಷ್ಮೀ ನರಸಿಂಹ ದೇವಸ್ಥಾನ, ಶ್ರೀ ರಾಘವೇಂದ್ರ ಸ್ವಾಮೀಗಳ ಮಠ ಹಾಗೂ ಅಂಜನೇಯ ದೇವಸ್ಥಾನದಲ್ಲಿ ವಿವಿಧ ಪೂಜಾ ಕಾರ್ಯಕ್ರಮದ ಜೊತೆಗೆ ರಾಮ ನಾಮ ಜಪ ಹನುಮಾನ ಚಾಲೀಸ…

Read More

 ಹೆಚ್.ಐ. ವಿ/ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಡಾ| ನಿರ್ಮಲಾ ಹಂಜಿ ಮಾತನಾಡಿದರು.

ರಾಮದುರ್ಗ ಪಟ್ಟಣದ ಸಿ.ಎಸ್.ಬೆಂಬಳಗಿ ಕಲಾ, ಶಾ. ಎಂ.ಆರ್. ಪಾಲರೇಶಾ ವಿಜ್ಞಾನ ಹಾಗೂ ಜಿ.ಎಲ್.ರಾಠಿ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ, ಎನ್.ಎಸ್.ಎಸ್ ಹಾಗೂ ರೆಡ್‌ರಿಬ್ಬನ್ನ ಕ್ಲಬ್‌ಗಳ ಸಹಯೋಗದಲ್ಲಿ ಜರುಗಿದ ಹೆಚ್.ಐ. ವಿ/ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ನಿರ್ಮಲಾ ಹಂಜಿ ಪಾಲ್ಗೊಂಡು ಅವರು ಮಾತನಾಡಿದರು. ಅಸುರಕ್ಷಿತ ಲೈಂಗಿಕ ಚಟುವಟಿಕೆಗಳಿಂದ ದೂರ ವಿದ್ದು, ರಕ್ತದ ವರ್ಗಾವಣೆ ಸಮಯದಲ್ಲಿ ರಕ್ತದ ಪಾಕೀಟಿನ ಮೇಲೆ ರಕ್ತ ಪರೀಕ್ಷೆಯ ವಿವರಗಳನ್ನು ದೃಢಪಡಿಸಿಕೊಳ್ಳುವ ಮೂಲಕ ಹೆಚ್.ಐ. ವಿ ಬರದಂತೆ ಎಚ್ಚರ ವಹಿಸಬೇಕು. ಹೆಚ್.ಐ….

Read More

ರಾಯಣ್ಣ ನುಡಿನಮನ ಕಾರ್ಯಕ್ರಮದ ಪ್ರಯುಕ್ತ ಪಟ್ಟಣದ ಪೂರ್ವಭಾವಿ ಸಭೆ ನಡೆಸಲಾಯಿತು.

ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಜನವರಿ 26 ರಂದು ತಾಲೂಕಾ ಕುರುಬರ ಸಂಘ ಹಾಗೂ ಹಾಲುಮತ ಸಮಾಜದ ನೇತೃತ್ವದಲ್ಲಿ ನಡೆಯಲಿರುವ ಸಂಗೊಳ್ಳಿ ರಾಯಣ್ಣ ನುಡಿನಮನ ಕಾರ್ಯಕ್ರಮದ ಪ್ರಯುಕ್ತ ಪಟ್ಟಣದ ಕನಕ ಭವನದಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರದೇಶ ಕುರುಬರ ಸಂಘದ ತಾಲೂಕಾಧ್ಯಕ್ಷ ಪಡಿಯಪ್ಪ ಕ್ವಾರಿ, ಕ್ರಾಂತಿವಿರ ಸಂಗೊಳ್ಳಿ ರಾಯಣ್ಣನವರು ಹುತಾತ್ಮರಾದ ಪ್ರಯುಕ್ತ ತಾಲೂಕಿನ ಸಮಾಜ ಬಾಂಧವರ ನೇತೃತ್ವದಲ್ಲಿ ನುಡಿನಮನ ಕಾರ್ಯಕ್ರಮವನ್ನು ಸಾಲಹಳ್ಳಿ ಗ್ರಾಮದ ಶ್ರೀ ಬಬಲಾದೀಶ್ವರ ಮಠದ ಆವರಣದಲ್ಲಿ ಜ.26 ರಂದು…

Read More

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಜಾತ್ರಾ ವಿಶೇಷ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವಿಶ್ವಾಸ ವೈದ್ಯ

ಸವದತ್ತಿ ಪಟ್ಟಣದ ಶಾಸಕ ವಿಶ್ವಾಸ ವೈದ್ಯ ರವರ ಗೃಹ ಕಚೇರಿಯಲ್ಲಿ ಶ್ರೀ ಕ್ಷೇತ್ರ ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ವತಿಯಿಂದ 2023-24 ನೇ ಸಾಲಿನ ವಿಶೇಷ ಜಾತ್ರಾ ಅವಧಿಯಲ್ಲಿ ಶ್ರೀ ಕ್ಷೇತ್ರ ಆಗಮಿಸುವ ಲಕ್ಷಾಂತರ ಭಕ್ತರಿಗಾಗಿ ಕೈಕೊಂಡ ಮೂಲಭೂತ ಸೌಲಭ್ಯಗಳ ಕೂರಿತು ಅಧಿಕಾರಿಗಳೊಂದಿಗೆ ಸಭೆನಡೆಸಿದೆ. ಶ್ರೀ ಕ್ಷೇತ್ರ ಯಲ್ಲಮ್ಮನಗುಡ್ಡದ ವಾರ್ಷಿಕ ವಿಶೇಷ ಜಾತ್ರೆಗಳಾದ ಜನೇವರಿ 25 ರ ಬನದ ಹುಣ್ಣಿವೆ ಹಾಗೂ ಫೆಬ್ರುವರಿ-24 ರ ಭಾರತ ಹುಣ್ಣಿವೆ ನಿಮಿತ್ಯ ಪ್ರತಿ ವರ್ಷದ ಜಾತ್ರೆಗಳು ಜನೆವರಿ ತಿಂಗಳ…

Read More

ಕಾರ್ಮಿಕ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಕಾರ್ಮಿಕ ಇಲಾಖೆಯ ವತಿಯಿಂದ ಪಿಯುಸಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಂಕೇತಿಕವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಿ ಮಾತನಾಡಿದರು ವಿದ್ಯಾರ್ಥಿಗಳಿಗೆ ನೀಡಿದ ಲ್ಯಾಪ್ ಟಾಪ್ ಸದ್ಬಳಕೆ ಆಗಬೇಕು. ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಈ ಯೋಜನೆ ಜಾರಿಗೆ ತಂದಿದೆ. ಇದರ ಬಳಕೆ ಮೌಲ್ಯದಾಯಕವಾಗಿರಲಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಈ ಒಂದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ…

Read More