ಹಲಗತ್ತಿ ಗ್ರಾಮದಲ್ಲಿ ಮಳೆಗೆ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬೀರಲಿಂಗೇಶ್ವರ ಓಣಿಯಲ್ಲಿಪುಂಡಲೀಕ್ ತಿಮ್ಮಣ್ಣ ಶೇಡಬಾಳ ಇವರು ವಾಸವಾಗಿದ್ದ ಮನೆಯು ನಿರಂತರ ಮಳೆಗೆ ಮನೆ ಕುಸಿದು ಬಿದ್ದಿದೆ. ಸದ್ಯ ಕುಟುಂಬ ಮನೆ ಇಲ್ಲದೆ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ವಾಸವಾಗಿದ್ದಾರೆ.

Read More

ಗುತ್ತಿಗೆದಾರನ ಬೇಜವಾಬ್ದಾರಿತನ ಕೆಸರು ಗದ್ದೆಯಾದ ಮುಖ್ಯ ರಸ್ತೆ! ವಾಹನ ಸವಾರರ ನಿತ್ಯ ಪರದಾಟ

ಛೇ. ಇದೇನು ರಸ್ತೆ. ಎಲ್ಲೆಂದರಲ್ಲಿ ತುಂಬಿದ ಕೆಸರು ರಾಡಿ ರಸ್ತೆಗಳು. ಸಂಪೂರ್ಣ ಹಾಳಾದ ಮುಖ್ಯ ರಸ್ತೆಗಳು. ಜನ ಸಂಚಾರ ಹಾಗೂ ವಾಹನ ಸವಾರರಿಗೆ ಸಂಕಷ್ಟ ರೋಣ ಮತಕ್ಷೇತ್ರದ ಶಾಸಕರಾದ ಜಿ.ಎಸ್ ಪಾಟೀಲ ಅವರು ಇತ್ತ ಕಡೆ ಗಮನ ಹರಿಸಿ ರಸ್ತೆ ಸುಧಾರಣೆ ಮಾಡಿ ರೈತರಿಗೆ ಹಾಗೂ ವಾಹನ ಸವಾರರಿಗೆ ಅನುಕೂಲ ಮಾಡಿ ಕೊಡಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರುದಿಂದ ರೋಣ ವರೆಗೆ ಮುಖ್ಯ ರಸ್ತೆ ಇದೆ ಅದರಲ್ಲಿ ಹುನಗುಂಡಿ ಕ್ರಾಸದಿಂದ…

Read More

ಶಿರಸಂಗಿ ಗ್ರಾಮಕ್ಕೆ ಭೇಟಿ ನೀಡಿದ ಎಮ್ ಬಿ ಪಾಟೀಲ ಸಚಿವರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮಕ್ಕೆ ಬ್ರಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಮ್ ಬಿ ಪಾಟೀಲ ಅವರು ಶುಕ್ರವಾರ ಶಿರಸಂಗಿ ಗ್ರಾಮದ ಶ್ರೀ ಕಾಳಿಕಾ ದೇವಿ ದೇವಸ್ಥಾನಕ್ಕೆ ಬೇಟಿ ನೀಡಿ ದೇವಿಯ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಬಾಬಾಬುಡನಗಿರಿ ಹಾಗೂ ರಾಮಮಂದಿರಕ್ಕೆ ಬೇಟಿ ನೀಡಿದರು, ಲಿಂಗರಾಜ ದೇಸಾಯಿಯವರ ಟ್ರಸ್ಟ್ ನ ಆಸ್ತಿಗಳ ಕುರಿತು ಮಾಹಿತಿ ಪಡೆದುಕೊಂಡರು. ಅದರ ಪಕ್ಕದಲ್ಲಿರುವ ಹೊಂಡವನ್ನು ಅಭಿವೃದ್ಧಿ ಪಡಿಸುವ ಕುರಿತು…

Read More

ಮಹಿಳೆಯ ಮೇಲೆ ಬೂಟು ಕಾಲಿನಿಂದ ಒದ್ದು ಕ್ರೌರ್ಯವೆಸಗಿರುವು ಅಂಗಡಿಯ ಮಾಲೀಕ ಬಾಬುಲಾಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧನ

ಅವೆನ್ಯೂ ರಸ್ತೆಯ ಬಟ್ಟೆ ಅಂಗಡಿಯಲ್ಲಿ ಸೀರೆ ಕದ್ದ ಆರೋಪದಡಿ ಅಂಗಡಿಯ ಮಾಲೀಕ ಓರ್ವ ಮಹಿಳೆಯ ಮೇಲೆ ಬೂಟು ಕಾಲಿನಿಂದ ಒದ್ದು ಕ್ರೌರ್ಯವೆಸಗಿರುವುದು ಖಂಡನೀಯ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಉಪ ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಈಗಾಗಲೇ ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಬಟ್ಟೆ ಅಂಗಡಿಯ ಮಾಲೀಕ ಬಾಬುಲಾಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿ, FIR ದಾಖಲಿಸಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ತಪ್ಪು ಕಂಡುಬಂದಲ್ಲಿ ಅದನ್ನು ಪರಾಮರ್ಶಿಸಲು…

Read More

15ಲಕ್ಷ ರೂ ಖರ್ಚು ಮಾಡಿ ಶೌಚಾಲಯ ನಿರ್ಮಾಣವಾದರೂ ಇದುವರೆಗೆ ಸಾರ್ವಜನಿಕರಿಗೆ ಉಪಯೋಗವಾಗಿಲ್ಲ ಎಂದು ಹುಸೇನ್.ಎಸ್.ಐನಾಪುರ್ ಆಕ್ರೋಶ ವ್ಯಕ್ತಪಡಿಸಿದರು .

ಶೌಚಾಲಯ ಇದೆ ಆದ್ರೆ, ಜನತೆಯ ಉಪಯೋಗಕ್ಕಿಲ್ಲ…ಪುರಸಭೆಯಿಂದ ನಿರ್ಮಾಣ ಮಾಡಿದ ಸಾರ್ವಜನಿಕ ಶೌಚಾಲಯಗಳ ಸಾರ್ವಜನಿಕ ಉಪಯೋಗಕ್ಕೆ ಮಾಡಿಕೊಡುವಂತೆ 15ನೇ ವಾರ್ಡಿನ ಸದಸ್ಯರಾದ ಹುಸೇನ್.ಎಸ್.ಐನಾಪುರ್ ಪುರಸಭೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರು ಅವರ ಮನವಿಯನ್ನು ಪುರಸ್ಕರಿಸದೆ ಇದ್ದದ್ದಕ್ಕೆ ಅವರೇ ಖುದ್ದಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೆತ್ತಿಕೊಂಡರು . ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ 15ನೇ ವಾರ್ಡಿನಲ್ಲಿ 15ಲಕ್ಷ ರೂ ವೆಚ್ಚದಲ್ಲಿ ಸ್ತ್ರೀಯರಿಗೆ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಿದ್ದು ಎರಡು ತಿಂಗಳಾದರೂ ಇದುವರೆಗೂ ಸ್ತ್ರೀಯರಿಗೆ ಸಾರ್ವಜನಿಕ ಶೌಚಾಲಯ…

Read More

ಅಂಗನವಾಡಿ ಕೇಂದ್ರದಂಲ್ಲಿ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-೨೦೨೫ರ ಅಭಿಯಾನ ಕಾರ್ಯಕ್ರಮ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಕ್ಷ್ಮಿ ನಗರ ತೋಟದ ಅಂಗನವಾಡಿ ಕೇಂದ್ರದಂಲ್ಲಿ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-೨೦೨೫ರ ಅಭಿಯಾನದ ಪ್ರಯುಕ್ತ ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ ಕಾರ್ಯಕ್ರಮ ಸೆ.೨೫ರಂದು ನಡೆಯಿತು. ಬೆಟಗೇರಿ ಗ್ರಾಮದ ಎಲ್ಲಾ ೭ ಅಂಗನವಾಡಿ ಕೇಂದ್ರಗಳ ಸುತ್ತಮುತ್ತ ಹಾಗೂ ಮತ್ತೀತರ ಪ್ರಮುಖ ಸ್ಥಳಗಳಲ್ಲಿ ಕಸಗೊಡಿಸುವ ಮತ್ತು ಕೇಂದ್ರಗಳ ಮುಖ್ಯ ದ್ವಾರದ ಮುಂದೆ ವಿವಿಧ ಚಿತ್ರಗಳ ರಂಗೋಲಿ ಹಾಕಿದ ಬಳಿಕ ಸ್ವಚ್ಛತೆ ಕುರಿತು ಮಕ್ಕಳು ಮತ್ತು ಸ್ಥಳೀಯರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು…

Read More

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ ಚಾಲನೆ ನೀಡಿದರು.

ಬೆಳಗಾವಿ “ಸ್ವಚ್ಛತಾ ಹೀ ಸೇವಾ” ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛ ವಾಹಿನಿಗೆ ಗುರುವಾರ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ ಚಾಲನೆ ನೀಡಿ ಮಾತನಾಡಿದರು ಪ್ರತಿ ವರ್ಷದಂತೆ ಈ ವರ್ಷವೂ ಸಹ “ಸ್ವಚ್ಛತಾ ಹೀ ಸೇವಾ” ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ಪ್ರತಿ ಗ್ತಾಮ ಪಂಚಾಯತ ವ್ಯಾಪ್ತಿಯಲ್ಲಿನ ಕಸದ ರಾಶಿಗಳನ್ನು ಗುರುತಿಸಿ ಅವುಗಳನ್ನು ಸ್ವಚ್ಛಗೊಳಿಸುವುದು, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ಸಫಾಯಿ ಮಿತ್ರರರಿಗೆ ಸುರಕ್ಷಾ ಶಿಬಿರಗಳನ್ನು ಹಮ್ಮಿಕೊಳ್ಳುವುದು, ತ್ಯಾಜ್ಯ ರಹಿತ ಹಬ್ಬಗಳ…

Read More

ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು: ಎಮ್.ಎಲ್.ಯಡ್ರಾಂವಿ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು. ಸ್ಥಳೀಯ ಸಾರ್ವಜನಿಕ ಸ್ಥಳಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಎಲ್ಲಿ ಬೇಕಾದಲ್ಲಿ ಎಸೆಯಬಾರದು. ಕಸದ ತೊಟ್ಟಿಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಹಾಕಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಮ್.ಎಲ್.ಯಡ್ರಾಂವಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸೆ.25ರಂದು ನಡೆದ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-೨೦೨೫ರ ಅಭಿಯಾನದ ಪ್ರಯುಕ್ತ ಒಂದು ದಿನ, ಒಂದು ಗಂಟೆ,…

Read More

ಬೆಳಗಾವಿ ಜಿಲ್ಲಾ ಉಗ್ರಾಣಕ್ಕೆ ದಿಢೀರ ಭೇಟಿ ನೀಡಿದ : ಜಿಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು, ಬೆಳಗಾವಿ ನಗರದ ಜಿಲ್ಲಾ ಔಷಧ ಉಗ್ರಾಣಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಉಗ್ರಾಣದ ಸ್ಟೊರ್ ಹಾಗೂ ಸಿಬ್ಬಂದಿಗಳ ಹಾಜರಾತಿ ಬಗ್ಗೆ ಮಾಹಿತಿ, ಔಷಧ ತಂತ್ರಾಂಶದ ಬಗ್ಗೆ ಸಂಪೂರ್ಣ ವಿವರಣೆ ನೀಡಲಾಗಿದೆ ಪರಿಶೀಲನೆ ನಡೆಸಿದರು. ಬೆಳಗಾವಿ ಆರೋಗ್ಯ ಸಂಸ್ಥೆಗಳ ಔಷಧಿಗಳ ಸರಬರಾಜಿನ ಬಗ್ಗೆ ಆರೋಗ್ಯ ಸಂಸ್ಥೆಗಳ ಬೇಡಿಕೆಗೆ ಅನುಗುಣವಾಗಿ ಸರಬರಾಜು ಆಗುತ್ತಿರುವ ಕುರಿತು ಪರಿಶೀಲನೆ. ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳ ರೋಗಿಗಳ ಸಂಖ್ಯೆಯು ಒಂದೇ ವೈದ್ಯಕೀಯ ರೋಗಿಗಳ…

Read More

ರಾಮದುರ್ಗ “ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ರಾಮದುರ್ಗ ಪುರಸಭೆಯಲ್ಲಿ ಪೌರಕಾರ್ಮಿಕರ ದಿನಾಚರಣೆಯ ನಿಮಿತ್ತವಾಗಿ ಸರ್ಕಾರದ ಆದೇಶದಂತೆ ಸ್ವಚ್ಛತಾ ಹೀ ಸೇವಾ ಎಂಬ ಶಿರ್ಸಿಕೆ ಅಡಿಯಲ್ಲಿ ದಿನನಿತ್ಯ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ಪುರಸಭೆಯಿಂದ ವಿವಿಧ ಆಟೋಟ ಚಟುವಟಿಕೆಗಳು ಹಾಗೂ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಪುರಸಭೆಯ ಮುಖ್ಯಾಧಿಕಾರಿಗಳಾದ ಈರಣ್ಣ ಕೆ ಗುಡದಾರಿ ಮಾತನಾಡಿ ಸ್ಥಿತಿಗತಿ ಕುರಿತು ಅವರನ್ನು ಅವಲಂಬಿತರ ಕುರಿತು ಮುಂಜಾಗ್ರತೆ ಕ್ರಮವನ್ನು ಕೈಗೊಳ್ಳುವ ಕುರಿತು ತಿಳಿಸಿದರು. ಅಂಚೆ ಕಚೇರಿಯ ನಿರೀಕ್ಷಕರಾದ ಶ್ರೀ ನಾಗರಾಜ ಮಳ್ಳಿ ಪೌರಕಾರ್ಮಿಕರಿಗೆ ಅಂಚೆ ಯೋಜನೆಗಳ ಮಾಹಿತಿಯನ್ನು ನೀಡಿದರು. ಆರೋಗ್ಯ…

Read More