ರಾಮದುರ್ಗಪಟ್ಟಣದ ತಾ.ಪಂ ಸಂಭಾಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಮಾತನಾಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದಿ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಾ ವೈದ್ಯಾಧಿಕಾರಿ ನವೀನ ನಿಜಗುಲಿ ಅವರು ಸಭೆಗೆ ತಮ್ಮ ಇಲಾಖೆ ಪ್ರಗತಿ ಕುರಿತು ಸಭೆಗೆ ಮಾಹಿತಿ ನೀಡುತ್ತಿದ್ದಂತೆ ಶಾಸಕ ಅಶೋಕ ಪಟ್ಟಣ ಅವರು ಅಲ್ಲಿನ ಸಮಸ್ಯೆ ಕುರಿತು ಚರ್ಚಿಸುವ ಮೂಲಕ ಎಚ್ಚರಿಕೆ ನೀಡಿದರು.ಸರಕಾರಿ ಆಸ್ಪತ್ರೆ ಎಂದರೆ ಬಡವರ ಆರೋಗ್ಯ ರಕ್ಷಿಸುವ ಕೇಂದ್ರವಾಗಬೇಕು. ಅದು ಹಣ ಸುಲಿಗೆ ಮಾಡುವ ಕೇಂದ್ರವಾಗಬಾರದು ಎಂದು ಕಡಕ್ಕಾಗಿ ಎಚ್ಚರಿಕೆ ನೀಡಿದರು.ಜಿಲ್ಲಾ ಪಂಚಾಯತ್ ಉಪ…

Read More

ವಿಕಲಚೇತನರಿಗೆ ಉಚಿತವಾಗಿ ಯಂತ್ರಚಾಲಿತ ತ್ರಿಚಕ್ರ ಬೈಕಗಳ ವಿತರಣೆ ಕಾರ್ಯಕ್ರಮಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಶಾಸಕರ ಕಚೇರಿಯ ಮುಂದೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ತಾಲೂಕ ಪಂಚಾಯತ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಕಲಚೇತನರಿಗೆ ಉಚಿತವಾಗಿ ಯಂತ್ರಚಾಲಿತ ತ್ರಿಚಕ್ರ ಬೈಕಗಳನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಅನೇಕ ವಾಹನಗಳನ್ನು ನೀಡುವದರಿಂದ ಮನೆಯಲ್ಲಿರದೇ ವಿನಾಕಾರಣ ಹೊರಗಡೆ ಅಲೆದಾಡುತ್ತಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಬೈಕಗಳನ್ನು ಅನಾವಶ್ಯಕವಾಗಿ ಅಲೆದಾಡದೇ ಅವಶ್ಯಕ ಕಾರ್ಯಕ್ಕೆ ಬಳಕೆ ಮಾಡಬೇಕು….

Read More

ಮಹಾಶಿವರಾತ್ರಿ ಪ್ರಯುಕ್ತ ರಾಮೇಶ್ವರ ದೇವಸ್ಥಾನದಲ್ಲಿ 8 ನೇ ವರ್ಷದ ಧಾರ್ಮಿಕ, ಸಂಸ್ಕೃತಿಕ ಹಾಗೂ ಶಿವರಾತ್ರಿ ಜಾಗರಣೆ ಕಾರ್ಯಕ್ರಮ ಫೆ.26 ರಂದು ಜರುಗಲಿದೆ ಎಂದು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಿವ ಪ್ರತಿಷ್ಠಾಪನಾ ಸೇವಾ ಸಮಿತಿ ಅಧ್ಯಕ್ಷ ಅಶೋಕ ಪಟ್ಟಣ ಹೇಳಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ರಾಮೇಶ್ವರ ದೇವಸ್ಥಾನದಲ್ಲಿ 8 ನೇ ವರ್ಷದ ಧಾರ್ಮಿಕ, ಸಂಸ್ಕೃತಿಕ ಹಾಗೂ ಶಿವರಾತ್ರಿ ಜಾಗರಣೆ ಕಾರ್ಯಕ್ರಮ ಫೆ.26 ರಂದು ಜರುಗಲಿದೆ ಎಂದು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಿವ ಪ್ರತಿಷ್ಠಾಪನಾ ಸೇವಾ ಸಮಿತಿ ಅಧ್ಯಕ್ಷ ಅಶೋಕ ಪಟ್ಟಣ ಹೇಳಿದರು.ರಾಮೇಶ್ವರ ದೇವಸ್ಥಾನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಹಾಗೂ ಶಿವನಮೂರ್ತಿ ಮತ್ತು ಬೃಹತ್ ನಂದಿ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮಧ್ಯಾಹ್ನ 4 ಘಂಟೆಯಿಂದ 6…

Read More

ಧಾರವಾಡ ಪೂರಕ ಪೌಷ್ಠಿಕ ಆಹಾರ ತಯಾರಿಕಾ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ

ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್.ದೊಡ್ಡಮನಿ ಅವರು ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸುವ ಘಟಕಗಳಾದ ಲಕಮನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎಂ.ಎಸ್.ಪಿ.ಸಿ ಮತ್ತು ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲಿಸಿದರು. ಸರಕಾರದಿಂದ ಬಿಡುಗಡೆಯಾದ ಆಹಾರ ಧಾನ್ಯಗಳ ವಿವರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಪೂರೈಸಿದ ವಿವರವನ್ನು ನೀಡಲು ಸೂಚಿಸಲಾಯಿತು. ನಂತರ ಉಣಕಲ್ ಕ್ರಾಸಿನಲ್ಲಿರುವ ಸರ್ಕಾರಿ ಬಾಲಕರ ಬಾಲ ಮಂದಿರ,…

Read More

ರಾಮದುರ್ಗ ಎಂಇಎಸ್ ಪುಂಡರು ಮಾಡಿರುವ ಹಲ್ಲೆಯನ್ನು ಖಂಡಿಸಿ ಪಟ್ಟಣದ ಹುತಾತ್ಮಚೌಕದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಟಾಯರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹುತಾತ್ಮಚೌಕದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಘಟಕದ ನೆತೃತ್ವದಲ್ಲಿಎಂಇಎಸ್ ಪುಂಡರು ಮಾಡಿರುವ ಹಲ್ಲೆಯನ್ನು ಖಂಡಿಸಿ ಟಾಯರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಕನ್ನಡಗರ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವದು ಖಂಡನೀಯ. ಸರಕಾರ ಇಂತಹ ಪುಮಡರಿಗೆ ಕಡಿವಾಣ ಹಾಕುವಲ್ಲಿ ಮುಂದಾಗಬೇಕು. ಸರಕಾರಿ ನೌಕರರ ಹಿತ ಕಾಪಾಡುವಲ್ಲಿ ಸರಕಾರ ಅಗತ್ಯ ಕ್ರಮವಹಿಸಬೇಕು. ಪದೇ ಪದೇ ಇಂತಹ ಕೃತ್ಯಗಳು ನಡೆಯುತ್ತಿದ್ದು, ಇದಕ್ಕೆ ತಕ್ಕ ಪಾಠ ಕಲಿಸುವಲ್ಲಿ ಕರವೇ ಕಾರ್ಯಕರ್ತರು ಸನ್ನದ್ದರಾಗಿದ್ದು, ಸರಕಾರ ಕೂಡಲೇ ತಪ್ಪಿಸ್ಥರ…

Read More

ಧಾರವಾಡ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಪೂರ್ವಭಾವಿ ಸಭೆ

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಮತ್ತು ಅವಳಿ ನಗರದ ಕೈಗಾರಿಕೋದ್ಯಮಿಗಳೊಂದಿಗೆ ಪೂರ್ವಭಾವಿ ಸಿದ್ಧತಾ ಸಭೆಯನ್ನು ಉದ್ದೇಶಿಸಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಮಾತನಾಡಿದರು. ಅರ್ಹತೆ ಇರುವ ಪ್ರತಿಯೊಬ್ಬ ವ್ಯಕ್ತಿಗೂ ಉದ್ಯೋಗ ದೊರೆಯಬೇಕು ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗಲು ಸರ್ಕಾರದಿಂದಲೇ ಉದ್ಯೋಗ ಮೇಳ ಆಯೋಜಿಸಿ, ಖಾಸಗಿ ಕೈಗಾರಿಕೆಗಳಲ್ಲಿ ಉದ್ಯೋಗ ಕಲ್ಪಿಸಲು ಈ ಉದ್ಯೋಗ ಮೇಳ ಸಂಘಟಿಸಲಾಗುತ್ತಿದೆ ಎಂದರು. ಉದ್ಯೋಗ ಮೇಳವನ್ನು ವ್ಯವಸ್ಥಿತವಾಗಿ ಸಂಘಟಿಸಬೇಕು. ಮೇಳ…

Read More

ಬಳ್ಳಾರಿ: ಗ್ಯಾರಂಟಿ ಯೋಜನೆಗಳ ಪ್ರಚಾರದ ವಾಹನಕ್ಕೆ ಚಾಲನೆಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಮಟ್ಟ ಸುಧಾರಣೆ: ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ

ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎಲ್‌ಇಡಿ ವಾಹನ ಹಾಗೂ ಬೀದಿ ನಾಟಕದ ಮೂಲಕ ಗ್ಯಾರಂಟಿ ಯೋಜನೆಗಳ ಪ್ರಚಾರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ಬಡ ಜನರು, ಮಧ್ಯಮ ವರ್ಗದ ಜನರ ಆರ್ಥಿಕ ಮಟ್ಟವನ್ನು ಸುಧಾರಿಸಲು ಕೊಟ್ಟ ಮಾತಿನಂತೆ ಪಂಚ…

Read More

ಬೆಟಗೇರಿ:ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ವಿವಿಧ ಯೋಜನೆಯಡಿಯಲ್ಲಿ ಸಾಲ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

ಬೆಟಗೇರಿ:ಗ್ರಾಮೀಣ ವಲಯದ ಕೆನರಾ ಬ್ಯಾಂಕ್‌ಗಳಲ್ಲಿ ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಹಾಗೂ ಗ್ರಾಹಕರಿಗೆ, ದೊರಕುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಸರ್ಕಲ್ ಆಫೀಸ್‌ನ ಜನರಲ್ ಮ್ಯಾನೇಜರ್ ವಿಜಯಕುಮಾರ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ಇತ್ತೀಚೆಗೆ ನಡೆದ ಕೃಷಿ ಮತ್ತು ಸ್ವ ಸಹಾಯ ಸಂಘಗಳ ಸಾಲ ವಿತರಣೆ ಹಾಗೂ ಜಾಗೃತಿ ಶಿಬಿರದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಬೆಟಗೇರಿ ಕೆನರಾ ಬ್ಯಾಂಕ್ ಶಾಖೆ ವ್ಯಾಪ್ತಿಯ ಸ್ಥಳೀಯ…

Read More

ಸವದತ್ತಿ ವಕೀಲರ ಸಂಘದಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ವಕೀಲರ ಸಂಘದಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಶ್ರೀ ಜಿ ವಾಯ್ ಕರಮಲ್ಲಪ್ಪನವರ ವಕೀಲರು ಮಾತನಾಡಿ ಶಿವಾಜಿ ಮಹಾರಾಜರು ಬಾಲ್ಯದ ದಿನದಿಂದಲೇ ತನ್ನ ತಾಯಿಯಿಂದ ಪ್ರೇರಿತರಾಗಿ ಬೆಳೆದು ಯುದ್ಧ ಪರಿಣಿತಿಯನ್ನು ಸರಳವಾಗಿ ಮೈಗೂಡಿಸಿಕೊಂಡು ವೈರಿಗಳಿಗೆ ಸಿಂಹ ಸ್ವಪ್ನವಾಗಿದ್ದರೆಂದು ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಶ್ರೀ ಬಿ ಎಸ್ ಹೊಣಗೇಕರ, ಶ್ರೀ ಸಿ ಬಿ ದೊಡ್ಡಗೌಡರ, ಆರ್ ಎಂ…

Read More

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ

ಸವದತ್ತಿ, ತಾಲೂಕಾ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕಃ 13-02-2025 ರಂದು ಸರ್ಕಾರಿ ಆದರ್ಶ ಮಹಾವಿಧ್ಯಾಲಯ ಯಡ್ರಾಂವಿಯಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು.

Read More