ಶ್ರೀ ಸಿದ್ದರಾಮೇಶ್ವರ ಶಿವಯೋಗಿಗಳ ರಥಯಾತ್ರೆಯನ್ನು ಹುಲಿಗೋಪ್ಪ ಗ್ರಾಮದಲ್ಲಿ ಅದ್ದೂರಿಯಿಂದ ಸ್ವಾಗತಿಸಿದರು
ಮಹಾನ್ ಪವಾಡ ಪುರುಷ, ಸಂತ, ಸಿದ್ದಿಪುರುಷ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸುಕ್ಷೇತ್ರ ಚುಳಕಿ ಮಠಕ್ಕೆ ಆಗಮಿಸಿ 100 ವರ್ಷವಾದ ಪ್ರಯುಕ್ತ ಶ್ರೀ ಸಿದ್ದರಾಮೇಶ್ವರ ಶಿವಯೋಗಿಗಳ ರಥಯಾತ್ರೆ ಶತಮಾನೋತ್ಸವ ಕಾರ್ಯಕ್ರಮವು ರಾಮದುರ್ಗ ತಾಲೂಕಿನ ಹುಲಿಗೋಪ್ಪ ಗ್ರಾಮದಲ್ಲಿ ವಾದ್ಯ ಮೇಳ , ಭಜನೆ ಮುಖಾಂತರ ಅದ್ದೂರಿಯಿಂದ ಸ್ವಾಗತಿಸಿದರುಜಗದ್ಗುರು ಡಾ//ಶ್ರೀ ಶ್ರೀ ಶ್ರೀ ಶಿವಾನಂದ ಭಾರತಿ ಮಹಾಸ್ವಾಮಿಗಳು ಸಾಧು ಸಂಸ್ಥಾನ ಮಠ ಸ ಕ್ಷೇತ್ರ ಇಂಚಲ ಇವರ ಕೃಪ್ ಆಶೀರ್ವಾದದಿಂದ ಪರಮಪೂಜ್ಯ ಶ್ರೀ ಚಿದಾನಂದ ಮಹಾಸ್ವಾಮಿಗಳ ಇವರ ನೇತೃತ್ವದಲ್ಲಿ ಶ್ರೀ…
