ಸ್ವಚ್ಛತೆ ಕೆಲಸ ಸ್ಥಗಿತಗೊಳಿಸಿ ರಾಜ್ಯದಾದ್ಯಂತ 2ನೇ ದಿನ ಅನಿರ್ದಿಷ್ಟಾವಧಿ ಮುಷ್ಕರ

ರಾಜ್ಯ ಪೌರ ನೌಕರರ ಸಂಘ ಕೇಂದ್ರ ಕಚೇರಿ ಚಿತ್ರದುರ್ಗ ವತಿಯಿಂದ ಮಾನ್ಯ ರಾಜ್ಯ ಅಧ್ಯಕ್ಷರಾದ ಕೆ ಪ್ರಭಾಕರವರ ಅಧ್ಯಕ್ಷತೆಯಲ್ಲಿ ರಾಮದುರ್ಗ ಪುರಸಭೆ ಪೌರ ನೌಕರರು ಕರ್ತವ್ಯಕ್ಕೆ ಗೈರು, ಹಾಕಿ ರಾಮದುರ್ಗ ಪುರಸಭೆ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ಕಛೇರಿ ಕೆಲಸ, ಕಸ ಸಂಗ್ರಹಣೆ, ವಿಲೇವಾರಿ, ಸ್ವಚ್ಛತೆ, ಒಳಚರಂಡಿ ನಿರ್ವಹಣೆ ಸ್ಥಗಿತಸಂಘದ ಬೇಡಿಕೆಗಳು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿರೆಂದು ಪರಿಗಡೆಸಿ ಜ್ಯೋತಿ ಸಂಜೀವಿನಿ ಕೆ.ಜಿ.ಐ.ಡಿ ಸೇರಿದಂತೆ ಸರ್ಕಾರಿ ನೌಕರ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.ರಾಜ್ಯದ…

Read More

ರಾಮದುರ್ಗ ಪುರಸಭೆ ಕಲ್ಯಾಣ ಮಂಟಪ ಹಾಗೂ ಪುರಸಭೆ ಕಚೇರಿಯನ್ನು ದುರಸ್ತಿ ಪಡಿಸಲು ಪ್ರಶಾಂತ್ ಅಂಗಡಿ ಇವರಿಂದ ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಇವರಿಗೆ ಮನವಿ.

ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪುರಸಭೆ ಕಲ್ಯಾಣ ಮಂಟಪವು ದುರಸ್ತಿ ಇರುವುದರಿಂದಪುರಸಭೆಗೆ ಒಂದು ವರ್ಷಕ್ಕೆ ಸುಮಾರು 5 ರಿಂದ 8 ಲಕ್ಷದವರೆಗೆ ಬಾಡಿಗೆ ರೂಪದಲ್ಲಿ ಬರುವ ಆದಾಯವನ್ನು ಪುರಸಭೆ ಅವರು ಕಳೆದುಕೊಳ್ಳುತ್ತಿದ್ದೀರಿ. ಆದರೆ ಪುರಸಭೆ ಕಲ್ಯಾಣ ಮಂಟಪ ನಿರ್ಮಾಣವಾದಾಗಿನಿಂದ ಇದುವರೆಗೂ ಅಲ್ಲಿ ಸರಿಯಾಗಿ ವಿದ್ಯುತ್, ಶೌಚಾಲಯದ ನೀರು, ಕಿಡಕಿಗಳು, ರೂಮಿನ ಬಾಗಿಲುಗಳು ಸರಿಯಾಗಿ ಇಲ್ಲದೇ ಇರುವುದರಿಂದ ಇದುವರೆಗೂ ದುರಸ್ತಿ ಮಾಡದೆ ಇರುವುದು ಬೇಸರದ ಸಂಗತಿಯಾಗಿದೆ. ಸಭೆ ಸಮಾರಂಭಗಳಿಗೆ ಹಾಗೂ ಮದುವೆ ಸೀಜನ್‌ನಲ್ಲಿ ಬಡವರಿಗೆ ಈ ಕಲ್ಯಾಣ…

Read More

ರಾಮದುರ್ಗ ಪುರಸಭೆ ಕಲ್ಯಾಣ ಮಂಟಪ ಹಾಗೂ ಪುರಸಭೆ ಕಚೇರಿಯನ್ನು ದುರಸ್ತಿ ಪಡಿಸಲು ಪತ್ರಕರ್ತರಿಂದ ಪುರಸಭೆಮುಖ್ಯಾಧಿಕಾರಿಗಳಿಗೆ ಮನವಿ.

ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪುರಸಭೆ ಕಲ್ಯಾಣ ಮಂಟಪವು ದುರಸ್ತಿ ಇರುವುದರಿಂದಪುರಸಭೆಗೆ ಒಂದು ವರ್ಷಕ್ಕೆ ಸುಮಾರು 5 ರಿಂದ 8 ಲಕ್ಷದವರೆಗೆ ಬಾಡಿಗೆ ರೂಪದಲ್ಲಿ ಬರುವ ಆದಾಯವನ್ನು ಪುರಸಭೆ ಅವರು ಕಳೆದುಕೊಳ್ಳುತ್ತಿದ್ದೀರಿ. ಆದರೆ ಪುರಸಭೆ ಕಲ್ಯಾಣ ಮಂಟಪ ನಿರ್ಮಾಣವಾದಾಗಿನಿಂದ ಇದುವರೆಗೂ ಅಲ್ಲಿ ಸರಿಯಾಗಿ ವಿದ್ಯುತ್, ಶೌಚಾಲಯದ ನೀರು, ಕಿಡಕಿಗಳು, ರೂಮಿನ ಬಾಗಿಲುಗಳು ಸರಿಯಾಗಿ ಇಲ್ಲದೇ ಇರುವುದರಿಂದ ಇದುವರೆಗೂ ದುರಸ್ತಿ ಮಾಡದೆ ಇರುವುದು ಬೇಸರದ ಸಂಗತಿಯಾಗಿದೆ. ಸಭೆ ಸಮಾರಂಭಗಳಿಗೆ ಹಾಗೂ ಮದುವೆ ಸೀಜನ್‌ನಲ್ಲಿ ಬಡವರಿಗೆ ಈ ಕಲ್ಯಾಣ…

Read More

ದಿಕ್ಕು ದೆಸೆ ಇಲ್ಲದ ರಾಮದುರ್ಗ ಪುರಸಭೆ ಸಾಂಸ್ಕೃತಿಕ ಭವನ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಸಾಯಿ ನಗರದಲ್ಲಿ ಇದ್ದಂತ ಪುರಸಭೆ ಸಾಂಸ್ಕೃತಿಕ ಭವನ ಈ ಸಾಂಸ್ಕೃತಿಕ ಭವನಕ್ಕೆ ದಿಕ್ಕು ದೆಸೆ ಇಲ್ಲದಂತಾಗಿದೆ ಇದು ಪುರಸಭೆ ಸಾಂಸ್ಕೃತಿಕ ಭವನವೋ ಅಥವಾ ಪಾಲು ಬಿದ್ದ ಗುಡಾನವೇ ಎಂದು ಗೊತ್ತಾಗ್ತಾಯಿಲ್ಲ. ಈ ಪುರಸಭೆ ಸಾಂಸ್ಕೃತಿಕ ಭವನ 2011- 12ನೇ ಸಾಲಿನ ರಾಜ್ಯ ಹಣಕಾಸು ಆಯೋಗದ ಅನುದಾನದಡಿ ಪುರಸಭೆ ಸಾಂಸ್ಕೃತಿಕ ಭವನ ನಿರ್ಮಿಸಲಾಗಿತ್ತು ಸಾಂಸ್ಕೃತಿಕ ಭವನದಲ್ಲಿ ಮದುವೆ ಹಾಗೂ ಸಭೆ ಸಮಾರಂಭಗಳು ನಡೆಯುತ್ತಿದ್ದವು. ಮದುವೆ ಸಮಾರಂಭಕ್ಕೆ ಒಂದು ದಿನಕ್ಕೆ…

Read More

ರಾಮದುರ್ಗ ಲಯನ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಕಾರ್ಯಕ್ರಮ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಂಎಲ್‌ಬಿಸಿ ಯಲ್ಲಿರುವ ಲಯನ್ಸ್ ಕ್ಲಬ್ ದಲ್ಲಿ ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಪ್ರಭಾಕರ್.ವಿ.ಕಂಬಾರ್, ಬಿ.ಪಿ ಅರಳಿಮಟ್ಟಿ, ಸುನಿಲ್ ಹೊಂಗಲ್, ಬಾಬನ್ನ ಪತ್ತೆಪುರ್, ವಿಜಯಕುಮಾರ್ ದಿಂಡವಾಡ, ವೆಂಕಟೇಶ್ ಬಿ ಹಿರೇರಡ್ಡಿ ಹಾಗೂ ಸಿಬ್ಬಂದಿ ವರ್ಗ ಮತ್ತು ಎನ್ ಸಿಡಿ ಪ್ರಯೋಗಶಾಲೆ ತಂತ್ರಜ್ಞರಾದ ಅಲ್ಲಸಾಬ ಆರ್ ಭಗವಾನ ಹಾಗೂ ಆಪ್ತ ಸಮಾಲೋಚಕರಾದ ಶಂಕರ್ ಮ ಲಕಾಟಿ ಮಾತನಾಡುತ್ತಾ ಇಂದು ವಿಶ್ವ ಅಧಿಕ ರಕ್ತದೊತ್ತಡ…

Read More

ಬೆಳಗಾವಿ ಅಂಗನವಾಡಿ ಸಹಾಯಕಿಯಿಂದ 15 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ

ಬೆಳಗಾವಿಯ ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ 30 ಸಾವಿರ ರೂ. ಲಂಚ ಕೇಳಿದ್ದ ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಹಾಗೂ ಇಲಾಖೆಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಲಾಖೆ ಕಂಪ್ಯೂಟ‌ರ್ ಆಪರೇಟ‌ರ್ ಸೌಮ್ಯಾ ಬಡಿಗೇರ್ ಹಾಗೂ ಸೂಪರಿಂಟೆಂಡೆಂಟ್ ಅಬ್ದುಲ್ ವಲಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿಗಳು. ಇಬ್ಬರು ಸೇರಿ, ಹುಕ್ಕೇರಿ ಮೂಲದ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬ್ಳೆಯವರ ವರ್ಗಾವಣೆಗೆ 30 ಸಾವಿರ ರೂ. ಹಣದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಂಗನವಾಡಿ ಸಹಾಯಕಿ…

Read More

ನಮ್ಮ ಶಾಲೆ-ನಮ್ಮ ಜವಾಬ್ದಾರಿ ಶಾಲಾ ಪ್ರಾರಂಭೋತ್ಸವ ದಿನ ಪಠ್ಯಪುಸ್ತಕ ವಿತರಣೆಗೆ ಸೂಚನೆ

ಸರಕಾರದಿಂದ ಸರಬರಾಜು ಮಾಡಲಾಗಿರುವ ಶಾಲಾ ಸಮವಸ್ತ್ರ, ಪಠ್ಯಪುಸ್ತಕಗಳನ್ನು ಮೇ 29 ರಂದು ನಡೆಯಲಿರುವ ಶಾಲಾ ಪ್ರಾರಂಭೋತ್ಸವದ ದಿನ ವಿತರಣೆ ಮಾಡಬೇಕು. ಪ್ರತಿ ನಾಲ್ಕನೇ ಶನಿವಾರ ಕಡ್ಡಾಯವಾಗಿ ಪಾಲಕರ ಸಭೆಯನ್ನು ನಡೆಸಿ ಅವರ ಸಹಕಾರದಿಂದ ಮಕ್ಕಳ ದಾಖಲಾತಿ, ಹಾಜರಾತಿಯನ್ನು ಕಲಿಕೆಗೆ ಸಮನ್ವಯ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ನಿರ್ದೇಶನ ನೀಡಿದರು. ಬೆಳಗಾವಿ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ಜರುಗಿದ “ನಮ್ಮ ಶಾಲೆ-ನಮ್ಮ ಜವಾಬ್ದಾರಿ” ಶಾಲಾ ಪ್ರಾರಂಭೋತ್ಸವ ಹಾಗೂ 2025-26 ನೇ ಸಾಲಿನ…

Read More

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೂನ್ಯ ಸಾಧನೆ ಮಾಡಿದ 6 ಶಾಲೆಗಳ ಬಗ್ಗೆ ಸರಕಾರಕ್ಕೆ ವರದಿ; ಸೂಕ್ತ ಕ್ರಮ: ಜಿ.ಪಂ.ಸಿಇಓ ಭುವನೇಶ ಪಾಟೀಲ

ಕಳೆದ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಸಾಧನೆಯಲ್ಲಿ ಕಳಪೆ ಸಾಧನೆ ಮಾಡಿದ 106 ಶಾಲೆಗಳಿಗೆ ತಕ್ಷಣ ಶೋಕಾಸ್ ನೋಟಿಸ್ ನೀಡಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಆದೇಶಿಸಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.50 ಕ್ಕಿಂತ ಕಡಿಮೆ ಫಲಿತಾಂಶ ಮಾಡಿರುವ ಶಾಲೆಗಳ ಮುಖ್ಯೋಪಾಧ್ಯಾಯರ ಸಭೆ ಜರುಗಿಸಿ, ಮಾತನಾಡಿದರು. ಶಿಕ್ಷಕ ವೃತ್ತಿ ಉಳಿದ ವೃತ್ತಿಗಳಿಗಿಂತ ಶ್ರೇಷ್ಠವಾಗಿದೆ. ಎಲ್ಲ ಸೌಲಭ್ಯಗಳಿದ್ದರೂ ಜಿಲ್ಲೆಯ ಆರು ಶಾಲೆಗಳು ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ…

Read More

ಹವಾಮಾನ ಇಲಾಖೆ ವರದಿ ಪ್ರಕಾರ ಧಾರವಾಡ ಜಿಲ್ಲೆಯಲ್ಲಿ ಮೇ, 27 ರವರೆಗೆ ಹೆಚ್ಚು ಮಳೆ, ಗಾಳಿ ಇದೆ; ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಡಿಸಿ ಮನವಿ

ಧಾರವಾಡ ಮುಂದಿನ 2 ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಪ್ರಾರಂಭವಾಗುವ ಸಾಧ್ಯತೆ ಇದೆ. ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲ್ಡೀವ್ಸ್ ಮತ್ತು ಕೊಮೊರಿನೇರಿಯಾದ ಉಳಿದ ಭಾಗಗಳು, ಲಕ್ಷದ್ವೀಪದ ಕೆಲವು ಭಾಗಗಳು, ಕೇರಳ, ಕರ್ನಾಟಕದ ಕೆಲವು ಭಾಗಗಳು ಮತ್ತು ತಮಿಳುನಾಡಿನ ಕೆಲವು ಭಾಗಗಳು, ಬಂಗಾಳದ ದಕ್ಷಿಣ ಮತ್ತು ಮಧ್ಯ ಕೊಲ್ಲಿ, ಬಂಗಾಳದ ಉತ್ತರ ಕೊಲ್ಲಿ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ಇದೇ ಅವಧಿಯಲ್ಲಿ ಪರಿಸ್ಥಿತಿಗಳು ಮಾನ್ಸೂನ್ ಮಳೆಗೆ ಅನುಕೂಲಕರವಾಗುವ ಸಾಧ್ಯತೆಯಿದೆ. ರಾಜ್ಯದ ವಿವಿದೆಡೆ ಮೇ. 23, 2025…

Read More

ವಿವಿಧ ಇಲಾಖೆಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿ

2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳ 6ನೇ ತರಗತಿಗೆ ಎರಡು ವಿಧಾನಗಳ ಮೂಲಕ ದಾಖಲಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಶೇ.50 ಸ್ಥಾನಗಳನ್ನು ಪ್ರವೇಶ ಪರೀಕ್ಷೆ ಮೂಲಕ ದಾಖಲಾತಿ ಹಾಗೂ ಶೇ.50 ರಷ್ಟು ಸ್ಥಾನಗಳನ್ನು ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿ ಮಾಡಿಕೊಳ್ಳುವ ಮೂಲಕ ಅವಕಾಶವನ್ನು ಕಲ್ಪಿಸಲಾಗಿದೆ. ವಿಶೇಷ ವರ್ಗಗಳ: ಸಫಾಯಿ ಕರ್ಮಚಾರಿ, ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್, ಚಿಂದಿ ಆಯುವವರು, ಸ್ಮಶಾನ…

Read More