ಬಳ್ಳಾರಿಯಲ್ಲಿ ‘ನಶಾ ಮುಕ್ತ ಭಾರತ ಅಭಿಯಾನ’: ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾಮಾದಕ ಮುಕ್ತ, ಆರೋಗ್ಯವಂತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ: ನ್ಯಾ.ರಾಜೇಶ್ ಎನ್. ಹೊಸಮನೆ
ಬಳ್ಳಾರಿ ಮಾದಕ ಮುಕ್ತ ಹಾಗೂ ಆರೋಗ್ಯವಂತ ಸಮಾಜದ ನಿರ್ಮಾಣ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ‘ನಶಾ ಮುಕ್ತ ಭಾರತ ಅಭಿಯಾನ’ ದ ಅಂಗವಾಗಿ ಬಳ್ಳಾರಿ ಜಿಲ್ಲಾ ಪೊಲೀಸ್ ಹಾಗೂ ಬಳ್ಳಾರಿ ಜಿಲ್ಲಾ ನರ್ಸಿಂಗ್ ಅಸೋಸಿಯೇಷನ್ ಜಂಟಿಯಾಗಿ ನಗರದ ಬಿಎಂಸಿಆರ್ಸಿ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು…
