ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು: ಎಮ್.ಎಲ್.ಯಡ್ರಾಂವಿ
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು. ಸ್ಥಳೀಯ ಸಾರ್ವಜನಿಕ ಸ್ಥಳಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಎಲ್ಲಿ ಬೇಕಾದಲ್ಲಿ ಎಸೆಯಬಾರದು. ಕಸದ ತೊಟ್ಟಿಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಹಾಕಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಮ್.ಎಲ್.ಯಡ್ರಾಂವಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸೆ.25ರಂದು ನಡೆದ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-೨೦೨೫ರ ಅಭಿಯಾನದ ಪ್ರಯುಕ್ತ ಒಂದು ದಿನ, ಒಂದು ಗಂಟೆ,…
