ರಾಜ್ಯಮಟ್ಟದ ಅರಣ್ಯ ಕ್ರೀಡಾಕೂಟವನ್ನು ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಧಾರವಾಡ ಆರ್.ಎನ್.ಶೆಟ್ಟಿ ಜಿಲ್ಲಾಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಅರಣ್ಯ ಕ್ರೀಡಾಕೂಟವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ 51 (ಎ) ಪರಿಚ್ಛೇದದಲ್ಲಿ ಭಾರತದ ಪ್ರಜೆಯಾಗಿ ನಾನು ಅರಣ್ಯ, ಸರೋವರ, ನದಿ, ವನ್ಯಜೀವಿಗಳು ಸೇರಿದಂತೆ ನೈಸರ್ಗಿಕ ಪರಿಸರವನ್ನು ರಕ್ಷಿಸುತ್ತೇನೆ ಮತ್ತು ಉತ್ತಮಪಡಿಸುತ್ತೇನೆ. ಭಾರತದ ಸಂವಿಧಾನದ ನಾನು ಜೀವಂತ ಜೀವಿಗಳ ಬಗ್ಗೆ ಸಹಾನುಭೂತಿ ಹೊಂದಿರುತ್ತೇನೆ ಎಂದಿದೆ. ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ಪ್ರಕೃತಿ ಪರಿಸರ ರಕ್ಷಿಸಬೇಕು ಎಂದು ಅವರು ಹೇಳಿದರು.ನಮ್ಮ ಪೂರ್ವಿಕರು ನೈಸರ್ಗಿಕ ಸಂಪನ್ಮೂಲವನ್ನು…
