ಪತ್ರಕರ್ತ ಬಸವರಾಜ ಕಾನಗೊಂಡ ಅಪಘಾತ ಅಲ್ಲ! ಇದೊಂದು ಕೊಲೆ
ಜಮಖಂಡಿ ತಾಲೂಕಿನ ಮಧುರ ಖಂಡಿ ಗ್ರಾಮದ ಬಳಿ ಪತ್ರಕರ್ತ ಬಸವರಾಜ ಕಾನಗೊಂಡ ಅಪಘಾತ ಅಲ್ಲ, ಇದೊಂದು ಕೊಲೆ ಎನ್ನುವುದು ಖಚಿತ ಪಡಿಸಿಕೊಂಡು 24 ಗಂಟೆಯಲ್ಲಿ ಪೋಲಿಸರು ಪತ್ತೆ ಮಾಡಿ. ಪಡಿತರ ಅಕ್ಕಿಯ ಅಕ್ರಮ ದಂಧೆಕೋರ ಅಶ್ವಾಕ್ ಸುಲೇಮಾನ್ ಮುಲ್ಲಾ, ನಂದೇಶ್ವರ ಮಾಹಾದೇವ ಪಾವಡಿ, ಮಹೇಶ ಶ್ರೀಶೈಲ್ ಪಾವಡಿ, ಮೂವರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ಬಳಿ ಸಂಜೆ ಬೈಕ್ನಲ್ಲಿ ತೆರಳುತ್ತಿದ್ದ ಆಲಗೂರ ಗ್ರಾಮದ ಬಸವರಾಜ ಕಾನಗೊಂಡ ವಯಸ್ಸು 40 ವರ್ಷ…
