ರೈತಪರ ಹೋರಾಟಕ್ಕೆ ಸವದತ್ತಿ ವಕೀಲರ ಸಂಘದಿಂದ ಬೆಂಬಲ :
ಸವದತ್ತಿಯ ಪಟ್ಟಣದ ಕರಿಕಟ್ಟಿ ಕ್ರಾಸ್ ಬಳಿಯಲ್ಲಿ ರೈತ ಸಂಘಟನೆ ಹಾಗೂ ವಕೀಲರ ಸಂಘ ಸವದತ್ತಿ ಮತ್ತು ವಿವಿಧ ಸಂಘಟನೆಗಳ ಸಂಯೋಗದಲ್ಲಿ ಕಬ್ಬಿನ ಬೆಲೆಯ ನಿಗದಿಪಡಿಸುವ ಸಲುವಾಗಿ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಸೌದತ್ತಿಯ ವಕೀಲರ ಸಂಘದಿಂದ ಸರ್ವ ಸದಸ್ಯರು ಬೆಂಬಲ ಸೂಚಿಸಿ ಪ್ರತಿಭಟಿಸಲಾಯಿತು ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಜೆ ಬಿ ಮುನವಳ್ಳಿ ಉಪಾಧ್ಯಕ್ಷರಾದ ಶ್ರೀ ಎಂ ಎಸ್ ಹುಬ್ಬಳ್ಳಿ , ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್ ಎಸ್ ಕಾಳಪ್ಪನವರ, ಮತ್ತು ಹಿರಿಯ ವಕೀಲರಾದ ಶ್ರೀ…
