3.50 ಕೋಟಿ ಅನುದಾನದ ರಸ್ತೆ ನಿರ್ಮಾಣ ಕಾಮಗಾರಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 2.50 ಕೋಟಿ ಅನುದಾನದಲ್ಲಿ ಚಿಪ್ಪಲಕಟ್ಟಿ-ಕುನ್ನಾಳದಿಂದ ತಾಲೂಕಿನ ಗಡಿ ವರೆಗಿನ ರಸ್ತೆ ಸುಧಾರಣೆ ಹಾಗೂ ಕೆ.ಚಂದರಗಿ ಗ್ರಾಮದ ಹತ್ತಿರ 1 ಕೋಟಿ ಅನುದಾನದಲ್ಲಿ ರಾಮದುರ್ಗ ತಾಲೂಕಿನ ವ್ಯಾಪ್ತಿಯ ಬದಾಮಿ, ಗೊಡಚಿ, ಗೋಕಾಕ ಪಾಲ್ಸ್ ರಾಜ್ಯ ಹೆದ್ದಾರಿ ಆಯ್ದ ಭಾಗಗಳಲ್ಲಿ ಮರು ಡಾಂಬರೀಕರಣ ಸೇರಿದಂತೆ ಒಟ್ಟು 3.50 ಕೋಟಿ ಅನುದಾನದ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ನೆರವೇರಿಸಿ ಅವರು ಮಾತನಾಡಿದರು.ಕುನ್ನಾಳ ಗ್ರಾಮಸ್ಥರ ಬೇಡಿಕೆಯಂತೆ…
