ಪ್ರೆಸ್ ಕ್ಲಬ್ ಹಾಗೂ ವಿಜಯ ಸೇನೆ ಸಹಯೋಗದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಪ್ರೆಸ್ ಕ್ಲಬ್ ರಾಮದುರ್ಗ ಹಾಗೂ ವಿಜಯ ಸೇನಾ ಸಮಿತಿ ಸಹಯೋಗದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಪ್ರಜಾಪ್ರಭುತ್ವದ ನಾಲ್ಕನೇಯ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾ ರಂಗ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ತರ ಕೊಡುಗೆ ನೀಡಿದೆ. ಹರ್ಮನ್ ಮೊಗ್ಲಿಂಗ್ ಅವರಿಂದ ಸ್ಥಾಪಿತವಾದ ಮಂಗಳೂರು ಸಮಾಚಾರ ಕನ್ನಡ ಮೊದಲು ಪತ್ರಿಕೆಯಾಗಿದೆ ಜುಲೈ 1 ರಂದು…

Read More

ಕನ್ನೆರಿ ಮಠದ ಶ್ರೀ ಕಾಡಸಿದ್ದೇಶ್ವರ ಮಹಾಸ್ವಾಮಿಗಳ ಮೇಲಿನ ನಿರ್ಬಂಧವನ್ನು ಖಂಡಿಸಿ ರಾಮದುರ್ಗದಲ್ಲಿ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವಾದಿ ಶರಣರ ಹಿಂದು ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ಭಜರಂಗದಳ ರಾಷ್ಟ್ರೀಯ ಕಿಸಾನ್ ಸಂಘ ಕರ್ನಾಟಕ ರಕ್ಷಣಾ ವೇದಿಕೆ ಹಿಂದೂಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಮಹಾಸ್ವಾಮಿಗಳಿಗೆ ಮೂರು ಜಿಲ್ಲೆಗೆ ಗಡಿ ದಿಗ್ಬಂಧನ ಮಾಡಿರುವ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧಶ್ರೀ ವೆಂಕಟೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನೆ ತೇರ್ ಬಜಾರ್ ಮೂಲಕ ಸರ್ಕಾರಿ ಆಸ್ಪತ್ರೆಯ ಹುತಾತ್ಮ ಚೌಕ ದಿಂದ ಜೂನಿಪೇಟ್ ಅಂಬೇಡ್ಕರ್ ಮಾರ್ಗವಾಗಿ ಮಿನಿ ವಿಧಾನಸೌಧವರೆಗೂ ಪ್ರತಿಭಟನೆ…

Read More

ಡಿ.4ಕ್ಕೆ ಉತ್ತರ ಕರ್ನಾಟಕದ ಧರ್ಮಸ್ಥಳ ಖ್ಯಾತಿಯ ಗೊಡಚಿ ವೀರಭದ್ರೇಶ್ವರ ಜಾತ್ರೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದ ಉತ್ತರ ಕರ್ನಾಟಕದ ಧರ್ಮಸ್ಥಳದ ಎಂಬ ಖ್ಯಾತಿ ಹೊಂದಿರುವ ಗೊಡಚಿ ಕ್ಷೇತ್ರದ ಶ್ರೀ ವೀರಭದ್ರೇಶ್ವರ ರಥೋತ್ಸವವು ಡಿ.4 ರಂದು ಹೊಸ್ತಿಲ ಹುಣ್ಣಿಮೆ ದಿನ ಸಂಜೆ 5-00 ಗಂಟೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ಪ್ರತಿವರ್ಷ ಜಾತ್ರೆಯ ಪ್ರಾರಂಭದ ಅಂಗವಾಗಿ ಬುಧವಾರ ದಿನಾಂಕ 26-11-2025 ರಂದು ಗೊಡಚಿ ಶ್ರೀವೀರಭದ್ರೇಶ್ವರ ದೇವಸ್ಥಾನದಿಂದ ವೀರಗಾಸೆ ವೀರಪುರವಂತರ ಸಮೇತವಾಗಿ ಪಲ್ಲಕ್ಕಿ ಉತ್ಸವವು ತೊರಗಲ್ ಶ್ರೀ ಭೂತನಾಥ ದೇವಸ್ಥಾನಕ್ಕೆ ಹೋಗಿ ಅಲ್ಲಿಯ ಜಾತ್ರೆಯ ಕಾರ್ಯಕ್ರಮಗಳನ್ನು ಮುಗಿಸಿ ಗುರುವಾರ ದಿನಾಂಕ…

Read More

ಲೋಕಾಪೂರ ಟು ಧಾರವಾಡ ನೂತನ ರೈಲ್ವೆ ಮಾರ್ಗಕ್ಕೆ ಶೀಘ್ರದಲ್ಲೇ ಹಸಿರು ನಿಶಾನೆ

ಹುಬ್ಬಳ್ಳಿ: ಲೋಕಾಪೂರ ಟು ಧಾರವಾಡ ರೈಲ್ವೆ ಮಾರ್ಗ ನಿರ್ಮಾಣದ ಕುರಿತು ಸೋಮವಾರ ಹುಬ್ಬಳ್ಳಿಯ ಮಾನ್ಯ ಜನರಲ್ ಮ್ಯಾನೇಜರ್ ಅವರ ಕಚೇರಿಯಲ್ಲಿ ಸಂಸದರಾದ ಜಗದೀಶ ಶೆಟ್ಟರ ಮತ್ತು ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷರಾದ ಕುತ್ಬುದ್ದಿನ್ ಕಾಜಿ ಹಾಗೂ ರಾಮದುರ್ಗ ರೈಲು ಹೋರಾಟ ಕ್ರಿಯಾ ಸಮಿತಿ ಮುಖಂಡರುಗಳು ಸಭೆ ನಡೆಸಿ ಸಮಗ್ರವಾಗಿ ಚರ್ಚಿಸಿದರು. ಸಭೆಯ ನಂತರ ಮಾತನಾಡಿದ ಕುತ್ಬುದ್ದಿನ್ ಕಾಜಿಯವರು “ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಜಿಲ್ಲೆಯ ಸಂಸದರಾದ ಮಾನ್ಯ ಜಗದೀಶ ಶೆಟ್ಟರ್ ಅವರು ಲೋಕಾಪೂರ ಟು…

Read More

ಲೋಕಾಪೂರ ದಿಂದ ಧಾರವಾಡ ರೈಲ್ವೆ ಮಾರ್ಗಕ್ಕಾಗಿ ಪೂರ್ವಭಾವಿ ಸಭೆ

ಬಾಗಲಕೋಟ ಜಿಲ್ಲೆ ಲೋಕಾಪೂರದ ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಲೋಕಾಪೂರ ಟು ಧಾರವಾಡ ರೈಲ್ವೆ ಮಾರ್ಗ ಯೋಜನೆಯು ಅನುಷ್ಠಾನಗೊಳ್ಳಲೇ ಬೇಕು. ಇಲ್ಲವಾದರೆ ಜನಾಂದೋಲನದ ಮೂಲಕ ಉಗ್ರ ಹೋರಾಟ ಮಾಡಲಾಗುವುದು ಎಂದು ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷರಾದ ಕುತ್ಬುದ್ದಿನ್ ಖಾಜಿ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು. ಸಾರ್ವಜನಿಕರ ಬೇಡಿಕೆಯಾದ ಲೋಕಾಪೂರ ಟು ಧಾರವಾಡ ನೂತನ ರೈಲ್ವೆ ಮಾರ್ಗಕ್ಕಾಗಿ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಲೋಕಾಪೂರ ಪಟ್ಟಣದ ಶ್ರೀ ಶಂಭುಲಿಂಗ ಮಠದಲ್ಲಿ ಹಿರಿಯ ನಾಗರಿಕರ ಸೇವಾ ಸಂಘದ ವತಿಯಿಂದ ಪೂರ್ವಭಾವಿ…

Read More

ರಾಮದುರ್ಗ ಡಿ.13 ರಂದು ರಾಷ್ಟ್ರೀಯ ಲೋಕ ಅದಾಲತ್ ರಾಜೀ ಸಂಧಾನದ ಮೂಲಕ ಪ್ರಕರಣಗಳು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಸುವರ್ಣಾವಕಾಶವಾಗಿದೆ

ಬೆಳಗಾವಿ ಜಿಲ್ಲೆ ರಾಮದುರ್ಗ ನ್ಯಾಯಾಲಯ ಆವರಣಗಳಲ್ಲಿಡಿಸೆಂಬರ್ 13 -2025 ರಂದು ರಾಷ್ಟ್ರೀಯ ಲೋಕ್ ಅದಾಲತ್ಗಳನ್ನು ಆಯೋಜಿಸಲಾಗಿದೆ, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅಂದು ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ . ಲೋಕ ಅದಾಲತ್ನಲ್ಲಿ ಈ ಕೆಳಗಿನ ರೀತಿಯ ಪ್ರಕರಣಗಳನ್ನು ಒಪ್ಪಿಕೊಳ್ಳಬಹುದು. [ 11 ] ಸಂಕೀರ್ಣಗೊಳಿಸಬಹುದಾದ ಕ್ರಿಮಿನಲ್ ಅಪರಾಧಗಳು.ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆಯ ಸೆಕ್ಷನ್ 138 ರ ಅಡಿಯಲ್ಲಿ ಪ್ರಕರಣಗಳು.ಹಣದ ಮರುಪಾವತಿಗೆ ಸಂಬಂಧಿಸಿದ…

Read More

ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಲ್ಲಾಪುರ ಪೋಷಕ – ಶಿಕ್ಷಕ ಮಹಾಸಭೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ಪ್ರಕಾಶ್ ಬಸಪ್ಪ ಅಳಗೋಡಿ ಅವರು ಅಧ್ಯಕ್ಷತೆ ವಹಿಸಿದ್ದರು….. ಅತಿಥಿಗಳಾಗಿ ಹೂಲಿಕಟ್ಟಿ ಕ್ಲಸ್ಟರ್ನ ಸಿಆರ್ಪಿಗಳಾದ ಎಸ್.ಎಂ ಕುಂಬಾರ ಸರ್ ಅವರು ಭಾಗವಹಿಸಿದ್ದರು. ಅತಿಥಿಗಳಾಗಿ ಸಿಎಸ್‌ಸಿ ಸಮಿತಿಯ ಸದಸ್ಯರಾದ ಶ್ರೀ ಕೆ ಸಿ ಕಣವಿರವರು ಹಾಗೂ ಶಾಲೆಯ ಎಸ್ ಡಿ ಎಂ ಸಿ ಯ ಸರ್ವ ಸದಸ್ಯರು ಭಾಗವಹಿಸಿದ್ದರು. ಶಾಲೆಯ ಪ್ರಧಾನ ಗುರುಗಳಾದ ಪಿ.ಎಂ ದೀಕ್ಷಿತ್ ಸರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಯಲ್ಲಿ ಪೋಷಕ ಶಿಕ್ಷಕ ಕಾರ್ಯಕ್ರಮದ ಮಹತ್ವವನ್ನು…

Read More

ಶಿರಸಂಗಿ : ಶಿಥಿಲಗೊಂಡ ಕಾಲುವೆ ದುರಸ್ತಿಗಾಗಿ ರಸ್ತೆ ತಡೆದು ರೈತರಿಂದ ಪ್ರತಿಭಟನೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದಲ್ಲಿಮಲಪ್ರಭಾ ಬಲದಂಡೆ 11ನೇ ಕಿಲೊ ಮಿ 7R ಕಾಲುವೆ ಒಡೆದು ರೈತರಿಗೆ ನೀರು ಬರದೆ ಇದ್ದ ಕಾರಣ ಕಾಲುವೆ ದುರಸ್ತಿಗಾಗಿ ಶಿರಸಂಗಿ ಗ್ರಾಮದ ಲಿಂಗರಾಜ ಸರ್ಕಲ್ ನಲ್ಲಿ ರಸ್ತೆ ತಡೆದು ರೈತರಿಂದ ಪ್ರತಿಭಟನೆ ಮಾಡಿದರು. ಸುಮಾರು ಮೂರು ತಿಂಗಳು ಕಳೆದರೂ ಕೂಡ ಕಾಲುವೆ ದುರಸ್ತಿ ಮಾಡದೆ ಹಾಗೆ ಬಿಟ್ಟಿರುತ್ತಾರೆ ಇದರ ಬಗ್ಗೆ ಸಾಕಷ್ಟು ಬಾರಿ ರೈತರು ನೀರಾವರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು ಇದುವರೆಗೂ ದುರಸ್ತಿ ಮಾಡದೆ ಇರುವ ಕಾರಣ…

Read More

ಸರ್ಕಾರಿ ಪ್ರೌಢಶಾಲೆ ಕಗದಾಳದಲ್ಲಿ ಮಕ್ಕಳ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ “ಶಿಕ್ಷಕ-ಪೋಷಕರ ಮಹಾಸಭೆ” ಕಾರ್ಯಕ್ರಮ.

ಪಾಲಕರು ಶಿಕ್ಷಕರ ಜೊತೆ ಕೈ ಜೋಡಿಸಿದಲ್ಲಿ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಉತ್ತುಂಗಕ್ಕೆ ಒಯ್ಯಲು ಸಾಧ್ಯವಿದೆ ಎಂದು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಕೃಷ್ಣರಡ್ಡಿ ಹ ಸವದತ್ತಿರವರು ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ಕಾರಿ ಪ್ರೌಢಶಾಲೆ ಕಗದಾಳದಲ್ಲಿ ಮಕ್ಕಳ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ “ಶಿಕ್ಷಕ-ಪೋಷಕರ ಮಹಾಸಭೆ” ಉದ್ಘಾಟಿಸಿ ಪಾಲಕರು ತಮ್ಮ ಮಕ್ಕಳನ್ನು ಕೇವಲ ಶಾಲೆಗೆ ದಾಖಲು ಮಾಡಿ ಕೈ ತೊಳೆದುಕೊಳ್ಳದೇ ,ಶಾಲೆ ಮತ್ತು ಶಿಕ್ಷಕರ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು, ಮಕ್ಕಳ ಪ್ರಗತಿಗೆ ಕೈಜೋಡಿಸಲು ಕರೆನೀಡಿದರು.ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯರಾದ ಆರ್…

Read More

ಆದರ್ಶ ವಿದ್ಯಾಲಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಎ. ಖಾಜಿ.

ಸವತ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ. ಎ. ಖಾಜಿ. ನೇತೃತ್ವದಲ್ಲಿ ಮುಖ್ಯ ಶಿಕ್ಷಕರಾದ ಆರ್ ಎಫ್ ಮಾಗಿ, ಶಾಲಾ ಎಸ್‌ಡಿಎಂಸಿಯ ಅಧ್ಯಕ್ಷರಾದ ಸುರೇಶ್ ಕಾಳಪ್ಪನವರ್ ,, ಶಿಕ್ಷಣ ಸಂಯೋಜಕರು ಹಾಗೂ ತಾಲೂಕ ಎಸ್ ಎಸ್ ಎಲ್ ಸಿ ನೋಡಲ್ ಅಧಿಕಾರಿಗಳಾದ ಸುಧೀರ. ವಾಘೇರಿ ,ಎಸ್ ಎಸ್ ಎಲ್ ಸಿ ವರ್ಗದ ಶಿಕ್ಷಕರಾದ ಪ್ರವೀಣ್ ಬನಕಾರ್ , ಶ್ರೀಮತಿ ಚೈತ್ರಾ ಕೆ ಜಿ. ಹಾಗೂ ಶಿಕ್ಷಕರಾದ ಐ ಬಿ ನೇಸರಗಿ , ಉಮೇಶ್ ನರಗುಂದ, ಪ್ರಸನ್ನ ಹೆಗಡೆ ರವರು ಸವದತ್ತಿಯ…

Read More