ಜನಸ್ಪಂದನಾ ಕಾರ್ಯಕ್ರಮದಲ್ಲಿ ಬಿಸಿಯೂಟ ನೌಕರರ ಬೇಡಿಕೆ.
ಜನಸ್ಪಂದನಾ ಕಾರ್ಯಕ್ರಮದಲ್ಲಿ ಬಿಸಿಯೂಟ ನೌಕರರ ಬೇಡಿಕೆಗಳ ಮನವಿ ಪತ್ರ ಮಾನ್ಯ ಸಿದ್ದರಾಮಯ್ಯನವರಿಗೆ ಪ್ರಜಾ ಸೇವಾ ಸಮಿತಿ ಸಂಯೋಜಿತ ಅಕ್ಷರ ದಾಸೋಹ ಕ್ಷೇಮಾಭಿವೃದ್ಧಿ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ ಶಿವಣ್ಣ ಅವರ ನೇತೃತ್ವದ ಸಂಘಟನೆ ಮುಖಂಡರುಗಳ ನೇತೃತ್ವದಲ್ಲಿ ಕೊಡಲಾಯಿತು ಇಡೀ ಕರ್ನಾಟಕ ರಾಜ್ಯಾದ್ಯಂತ ಇರುವ ಒಂದು ಲಕ್ಷ ಹದಿನೆಂಟು ಸಾವಿರ ಅಕ್ಷರ ದಾಸೋಹ ನೌಕರರ ಬೇಡಿಕೆಗಳು ಈಡೇರಿಸಬೇಕೆಂದು ಹಾಗೂ ನೌಕರರ 6ನೇ ಗ್ಯಾರೆಂಟಿ ಜಾರಿ ಮಾಡಬೇಕೆಂದು ಒತ್ತಾಯಿಸಲಾಯಿತು ಮಾಸಿಕ 10500 ವೇತನ ನೀಡಬೇಕು ನೌಕರರ ಕಾಯಂ ಗೊಳಿಸಬೇಕು…
