ಶಾಲಾ ಪಠ್ಯ ಪುಸ್ತಕ ವಿತರಣೆಯಲ್ಲಿ ಭಾರೀ ಗೋಲ್‌ಮಾಲ್ ?

ಸರಕಾರಿ ಹಾಗೂ ಅನುದಾನಿತ ಶಾಕೆಯ 1 ರಿಂದ 10ನೇ ತರಗತಿಯ ಮಕ್ಕಳಿಗೆ ಸರ್ಕಾರ ಉಚಿತವಾಗಿ ಪಠ್ಯಪುಸ್ತಕ ಪೂರೈಸುತ್ತದೆ. ಆದರೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಶಿಕ್ಷಕರು ಸೇರಿ ಈ ಯೋಜನೆಯಲ್ಲೂ ಗೋಲ್‌ ಮಾಲ್‌ ಮಾಡುತ್ತಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕನ್ನಡಪ್ರಭ ವಾರ್ತೆ ಅಥಣಿಸರಕಾರಿ ಹಾಗೂ ಅನುದಾನಿತ ಶಾಕೆಯ 1 ರಿಂದ 10ನೇ ತರಗತಿಯ ಮಕ್ಕಳಿಗೆ ಸರ್ಕಾರ ಉಚಿತವಾಗಿ ಪಠ್ಯಪುಸ್ತಕ ಪೂರೈಸುತ್ತದೆ. ಆದರೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಶಿಕ್ಷಕರು ಸೇರಿ ಈ ಯೋಜನೆಯಲ್ಲೂ…

Read More

ಬೆಟಗೇರಿ ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಕಾರ ಅಗತ್ಯ: ಎಚ್.ಎನ್.ಬಾವಿಕಟ್ಟಿ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಡಿ.೪ರಂದು ನಡೆದ ಕರ ವಸೂಲಿ ಕಾರ್ಯಕ್ರಮದ ಪ್ರಯುಕ್ತ ಇಲ್ಲಿಯ ಗ್ರಾಪಂ ವ್ಯಾಪ್ತಿಯ ಗ್ರಾಮದ ಮನೆ, ಅಂಗಡಿ, ಮುಂಗಟ್ಟುಗಳಿಗೆ ಅವರು ತೆರಳಿ ಕರ ಪಾವತಿಸಿಕೊಂಡು ಮಾತನಾಡಿ, ಸ್ಥಳೀಯರು ವಿವಿಧ ಕರ ಪಾವತಿಸಿ, ಗ್ರಾಪಂ ಸಹಯೋಗದಲ್ಲಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕೆಂದರು.ಸ್ಥಳೀಯ ಗ್ರಾಮಸ್ಥರಲ್ಲಿ ಮನವಿ: ಗೋಕಾಕ ತಾಪಂ ಇಒ…

Read More

ತಪಸಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮುತ್ತವ್ವ ಮಾರುತಿ ಬಡಿಗೇರ ಅವಿರೂಧವಾಗಿ ಆಯ್ಕೆಯಾದರು.

ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿಗೆ ಡಿ.೪ರಂದು ನಡೆದ ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಮುತ್ತವ್ವ ಮಾರುತಿ ಬಡಿಗೇರ ಅವಿರೂಧವಾಗಿ ಆಯ್ಕೆಯಾದರು.ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿದ್ದ ಇಲ್ಲಿಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಮುತ್ತವ್ವ ಬಡಿಗೇರ ನೂತನ ಅಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಮಮದಾಪೂರ ಜೆಆರ್‌ಬಿಸಿ ಉಪವಿಭಾಗ ನಂ-14ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಘುರಾಮ ಎಸ್.ಬಿ. ಅವರು ತಿಳಿಸಿದ್ದಾರೆ.ಈ…

Read More

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ: 12ನೇ ವಾರ್ಷಿಕ ಘಟಿಕೋತ್ಸವ

ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ “ಜ್ಞಾನ ಸಂಗಮ” ಸಭಾಂಗಣದಲ್ಲಿ ಬುಧವಾರ ಜರಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ, ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದ ಅಂತರ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಜ್ಞಾನವಂತ, ಕೌಶಲ್ಯಪೂರ್ಣ ಮತ್ತು ಶಸಕ್ತ ವ್ಯಕ್ತಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕಾಲಿಡುವ ಮೂಲಕ ಯಶಸ್ಸು ಗಳಿಸಲು ಮುಂದಾಗಬೇಕು ಎಂದು ಹೇಳಿದರು. ಸ್ವಾತಂತ್ರ್ಯ…

Read More

ಮನಿಹಾಳ ಸುರೇಬಾನ ಗ್ರಾಮದಲ್ಲಿ ನಿರ್ಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮ್ಯಾರ್ಟಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮನಿಹಾಳ ಸುರೇಬಾನ ಗ್ರಾಮದಲ್ಲಿ ನಿರ್ಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮ್ಯಾರ್ಟಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಹಾಗೂ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರಕಾರ ವಸತಿ ನಿಲಯಗಳನ್ನು ಆರಂಭಿಸಿ ಸೌಲಭ್ಯ ಕಲ್ಪಿಸುತ್ತಿದೆ. ಆ ನಿಟ್ಟಿನಲ್ಲಿ ಸುರೇಬಾನ ಹೋಬಳಿಯ ಸುಮಾರು ೩೦ ಹಳ್ಳಿಗಳ ವ್ಯಾಪ್ತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳÀ ವಿದ್ಯಾಬ್ಯಾಸಕ್ಕೆ…

Read More

ಕೂಡ್ಲಿಗಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸ್ ರು – ಇಬ್ಬರ ಬಂಧನ ಸಾಮಾಗ್ರಿ ಜಪ್ತಿ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಈಚಲಬೊಮ್ಮನಹಳ್ಳಿ ಹೊರವಲಯದಲ್ಲಿರುವ, ಶ್ರೀ ಉಡುಸಲಮ್ಮ ದೇವಿ ದೇವಸ್ಥಾನ ಕಳ್ಳತನ ಪ್ರಕರಣವನ್ನು. ಕೂಡ್ಲಿಗಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತು ಬಂಧಿತರು ಕಳ್ಳತನ ಮಾಡಿದ್ದ, ಒಟ್ಟು 1.95.839ರೂ ಬೆಲೆಯ ಸಾಮಾಗ್ರಿಗಳನ್ನು ಜಪ್ತಿ ಮಾಡಿದ್ದಾರೆ. ಸಂಬಂಧಿಸಿದಂತೆ ಪೊಲೀಸ್ ಠಾಣಾಧಿಕಾರಿ ಸಿಪಿಐ ಸುರೇಶ ತಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳ್ಳತನ ಮಾಡಿದ್ದ ಹೂವಿಹಡಗಲಿ ತಾಲೂಕಿನ, ಕೆಂಚಮಲ್ಲನಹಳ್ಳಿ ಯ ಹಡಪದ ವೀರೇಶ. ಕೂಡ್ಲಿಗಿ ತಾಲೂಕಿನ ಪಾಲಯ್ಯನಕೋಟೆಯ, ಹನುಮಂತಪ್ಪ ಎಂದು ಗುರುತಿಸಲಾಗಿದೆ. ಕಳ್ಳತನ ಪ್ರಕರಣ ನ 23…

Read More

ಬಾಣಂತಿಯರ ಸಾವು: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ಬಾಣಂತಿಯರ ಸಾವು: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ ತಾಯಂದಿರ ಸಾವು ಹೆಚ್ಚುತ್ತಿರುವುದರಿಂದ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಬಾಣಂತಿಯರ ಸಾವು ಯಾವ ಕಾರಣಕ್ಕೆ ಸಂಭವಿಸುತ್ತಿದೆ ಎಂದು ಅಧ್ಯ ಯನ ನಡೆಸಲು ರಾಜ್ಯಮಟ್ಟದ ತಜ್ಞ ವೈದ್ಯರ ತಂಡ ರಚಿಸಬೇಕು. ವರದಿ ಪಡೆದು ಸಾವು ತಡೆಗಟ್ಟಬೇಕು ಎಂದಿದ್ದಾರೆ. ಇದನ್ನು ಓದಿ: https://sancharisathya.in/kannada-rajyotsava-and-kanakadasa-jayanthotsava-celebrations-organized-by-rashtrakuta-kannada-friends-association/ ಬಾಣಂತಿಯರ ಸಾವಿಗೆ ಆಸ್ಪತ್ರೆಯ ಸಿಬ್ಬಂದಿ,…

Read More

ದೀಪಾಂಬುಧಿ ಶ್ರೀ ಕಾಳಿಕಾಂಬ ದೇವಿಯವರಿಗೆ 32ನೇ ವರ್ಷದ ಪಂಚಾಮೃತ ಅಭಿಷೇಕ ಪೂಜಾ ಕಾರ್ಯಕ್ರಮ

ಕುಣಿಗಲ್ ತಾಲ್ಲೂಕು ವಿಶ್ವಕರ್ಮ ಸಮಾಜ ಅಭಿವೃದ್ಧಿ ಸಮಿತಿ(ರಿ), ರವರ ವತಿಯಿಂದ ಆಯೋಜಿಸಿದ್ದ `ದೀಪಾಂಬುಧಿ ಶ್ರೀ ಕಾಳಿಕಾಂಬ ದೇವಿಯವರಿಗೆ 32ನೇ ವರ್ಷದ ಪಂಚಾಮೃತ ಅಭಿಷೇಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು. ಈ ಸಂದರ್ಭದಲ್ಲಿ ಅಯೋದ್ಯೆಯ ಬಾಲರಾಮರ ಕೆತ್ತನೆಯ ಶಿಲ್ಪಿ ಅರುಣ್ ಯೋಗಿರಾಜ್ ರ ಮಾತೃ ಸ್ವರೂಪಿ ಸರಸ್ವತಮ್ಮ ರವರು,ಖ್ಯಾತ ಹೃದ್ರೋಗ ತಜ್ಞರಾದ ಡಾ. ನಟರಾಜ್ ಶೆಟ್ಟಿ ರವರು ಹಾಗೂ ಅನೇಕ ವಿಶ್ವಕರ್ಮ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

Read More

ರಾಷ್ಟ್ರಕೂಟ ಕನ್ನಡ ಗೆಳೆಯರ ಬಳಗ ದ ಸಂಘಟನೆಯಿಂದ ಕನ್ನಡ ರಾಜ್ಯೋತ್ಸವ ಮತ್ತು ಕನಕದಾಸರ ಜಯಂತೋತ್ಸವ ಆಚರಣೆ

ಬೆಂಗಳೂರಿನ ಜಯನಗರದ ರಾಷ್ಟ್ರಕೂಟ ಕನ್ನಡ ಗೆಳೆಯರ ಬಳಗ ದ ಸಂಘಟನೆಯಿಂದ 23ನೆ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ದಾಸ ಶ್ರೇಷ್ಟ ಕನಕದಾಸರ ಜಯಂತೋತ್ಸವ ದ ಪ್ರಯುಕ್ತ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್, ಸಂಸದ ತೇಜಸ್ವಿ ಸೂರ್ಯ, ಮತ್ತು ಶಾಸಕ ರಾಮಮೂರ್ತಿ ಹಾಗು ಇನ್ನು ಅನೇಕ ಗಣ್ಯರ ಸಮ್ಮುಖದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಯ ಖ್ಯಾತ ಹೃದಯ ತಜ್ಞ ವೈದ್ಯರಾದ ಡಾ . ನಟರಾಜ್ ಶೆಟ್ಟಿ ರವರನ್ನು ಸನ್ಮಾನಿಸಿ ಗೌರವಿಸಲಾಯಿತು .

Read More

ಭಾಗ್ಯ ನಗರದಲ್ಲಿ 1 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಭಾಗ್ಯ ನಗರದಲ್ಲಿ 1 ಕೋಟಿ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಹಂತ ಹಂತವಾಗಿ ಸರಕಾರದಿಂದ ಅನುದಾನ ಮಂಜೂರಾದ ತಕ್ಷಣ ಎಲ್ಲಾ ಕಾಮಗಾರಿ ಕೈಗೊಳ್ಳಲು ಕ್ರಮ ವಹಿಸಲಾಗುವದು. ಸರಕಾರದಿಂದ ದೊರೆತ ಅನುದಾನ ಸದ್ಭಳಕೆಯಾಗಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದ ಜನತೆ ಗುತ್ತಿಗೆದಾರರಿಗೆ ಸಹಕಾರ ನೀಡಿ…

Read More