ಕನ್ನಡ ಸಾಹಿತ್ಯ ಪರಿಷತ್ತ ತಾಲೂಕಾ ಘಟಕದಿಂದ ಹಮ್ಮಿಕೊಂಡಿದ್ದ ಗಾಂಧಿ ಓದು ಕಾರ್ಯಕ್ರಮ ಉದ್ದೇಶಿಸಿ ಕಸಾಪ ಅಧ್ಯಕ್ಷ ಪಾಂಡುರಂಗ ಜಟಗನ್ನವರ ಮಾತನಾಡಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಕಾರಿ ಶಾಸಕರ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ 4 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತ ತಾಲೂಕಾ ಘಟಕದಿಂದ ಹಮ್ಮಿಕೊಂಡಿದ್ದ ಗಾಂಧಿ ಓದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ಪಾಂಡುರಂಗ ಜಟಗನ್ನವರ ವಹಿಸಿ ಮಾತನಾಡಿ ಅವರು, ಗಾಂಧಿಜೀಯವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಕರೆ ನೀಡಿದರು.ಕಾರ್ಯಕ್ರಮ ಉದ್ಘಾಟಿಸಿದ ಶಾಲೆಯ ಮುಖ್ಯೋಪಾಧ್ಯಾಯ ಎಂ.ಎಚ್. ಚಾಬುಕಸ್ವಾರ ಮಾತನಾಡಿ, ಗಾಂಧೀಜಿ ಇಡೀ ಜಗತ್ತಿಗೆ ಶಾಂತಿ ಮತ್ತು ಸಹೋದರತೆಯನ್ನು ಸಾರಿದರು. ಅವರ ಸ್ಮರಣೆಗಾಗಿ…
