ಧಾರವಾಡ ನಗರ ಕೇಂದ್ರ ಗ್ರಂಥಾಲಯವಿಜ್ಞಾನ ತರಬೇತಿ ಉದ್ಘಾಟನಾ ಸಮಾರಂಭ
ಧಾರವಾಡ ನಗರ ಕೇಂದ್ರ ಗ್ರಂಥಾಲಯ ಸಭಾಗಂಣದಲ್ಲಿ 19 ನೇ ತಂಡದ ಗ್ರಂಥಾಲಯ ವಿಜ್ಞಾನ ತರಬೇತಿ ಕಾರ್ಯಕ್ರಮವನ್ನು ಮಹಾಪೌರ ರಾಮಪ್ಪ ಬಡಿಗೇರ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ತಮ್ಮ ಬಾಲ್ಯದಲ್ಲಿ ಗ್ರಂಥಾಲಯದ ಜೊತೆ ಹೆಚ್ಚು ಒಡನಾಟ ಹೊಂದ್ದಿದ್ದು, ಹಲವಾರು ಬಾರಿ ಗ್ರಂಥಾಲಯಕ್ಕೆ ಬೇಟಿ ನೀಡಿದ್ದೇನೆ, ಗ್ರಂಥಾಲಯಕ್ಕೆ ಎಲ್ಲಾ ಮೂಲಭೂತ ಸೌಲಭ್ಯ ಒಳಗೊಂಡ ಮಾದರಿಯ ಗ್ರಂಥಾಲಯವಾಗಿದ್ದು, ಪ್ರತಿ ಒಬ್ಬರು ಗ್ರಂಥಾಲಯದ ಸದುಪಯೋಗವನ್ನು ಪಡೆಯಬೇಕು. ಹಾಗೂ ಈ ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕ, ತರಬೇತಿಗೆ ಆಯ್ಕೆಯಾದ…
