ಗ್ರಾಮ ಪಂಚಾಯಿತ ಗ್ರಂಥಪಾಲಕರಿಗೆ ಸ್ಮಾರ್ಟಪೋನ್‌ಗಳನ್ನು ತಾ.ಪಂ ಇಓ ಪ್ರವೀಣಕುಮಾರ ಸಾಲಿ ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯಿತ ಸಭಾಭವನದಲ್ಲಿ ತಾಲೂಕಿನ ಗ್ರಾಮ ಪಂಚಾಯತ್ ಗ್ರಂಥಪಾಲಕರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಫೌಂಡೇಶನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ಹಾಗೂ ಪುನಶ್ಚೇತನ ತರಬೇತಿ ಕಾರ್ಯಾಗಾರವನ್ನು ತಾಲೂಕು ಪಂಚಾಯಿತ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣಕುಮಾರ ಸಾಲಿ ಉದ್ಘಾಟಿಸಿ ಅವರು ಮಾತನಾಡಿದರು.ಗ್ರಂಥಪಾಲಕರು ಗ್ರಂಥಾಲಯಗಳಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಗ್ರಂಥಾಲಯಗಳನ್ನು ಜ್ಞಾನ ಭಂಡಾರ ಕೇಂದ್ರಗಳಂತೆ ನಿರ್ಮಾಣ ಮಾಡಬೇಕು….

Read More

ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶಾಸಕ ಅಶೋಕ ಪಟ್ಟಣ ಅವರು ಉಚಿತ ನೋಟ್‌ಬುಕ್ ಹಾಗೂ ಬ್ಯಾಗ್ ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಶಾಲೆಯ ಎರಡು ಸ್ಮಾರ್ಟ್ ಕ್ಲಾಸ್, ಎರಡು ಹೈಟೆಕ್ ನಲಿಕಲಿ ತರಗತಿ ಉದ್ಘಾಟನೆ, ಪಿಎಂಶ್ರೀ ಯೋಜನೆಯ ವಿವಿಧ ಚಟುವಟಿಕೆಗಳಿಗೆ ಚಾಲನೆ ಹಾಗೂ ಎಲ್ಲ ವಿದ್ಯಾರ್ಥಿಗಳಿಗೆ ತಮ್ಮದೇ ಖರ್ಚಿನಿಂದ ಉಚಿತ ನೋಟಬುಕ್ ಹಾಗೂ ಶಾಲಾ ಬ್ಯಾಗ್‌ಗಳನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ವಿತರಿಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನೂಕೂಲವಾಗಲಿ ಎಂಬ ಸದುದ್ದೇಶದಿಂದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು…

Read More

ಮರಾಠಾ ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆಯನ್ನು ಮಾಜಿ ಸಿಎಂ ಹಾಗೂ ಸಂಸದ ಜಗದೀಶ ಶೆಟ್ಟರ್ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಭವಾನಿ ನಗರದಲ್ಲಿ ನಿರ್ಮಿಸಲಾದ ನೂತನ ಮರಾಠಾ ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸೋಸೈಟಿಯ 24 ನೇ ವಾರ್ಷಿಕೋತ್ಸವ ಸಮಾರಂಭವನ್ನು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ ಉದ್ಘಾಟಿಸಿ ಅವರು ಮಾತನಾಡಿದರು. ರಾಮದುರ್ಗ ನಗರದಲ್ಲಿ 24 ವರ್ಷಗಳ ಹಿಂದೆ ಮರಾಠಾ ಸೊಸೈಟಿಯನ್ನು ಆರಂಭಿಸಿ ಇಂದು ಎರಡು ಉಪ ಶಾಖೆಗಳೊಂದಿಗೆ ಸಾಕಷ್ಟು ಜನರ ಆರ್ಥಿಕ ವಲಯ ಸುಧಾರಣೆಗೆ ಮುಂದಾಗಿದೆ. ಅಲ್ಲದೇ ಸ್ವಂತ ಕಟ್ಟಡದಲ್ಲಿ ಇಂದು ಕಾರ್ಯ ನಿರ್ವಹಿಸುತ್ತಿರುವುದು…

Read More

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಬರ ಪರಿಹಾರ ನೀಡಲು ತಹಸೀಲ್ದಾರ್ ಇವರಿಗೆ ಮನವಿ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯಾಧ್ಯಕ್ಷರು ಚೂನಪ್ಪ ಪೂಜೇರ ಇವರ ನೇತೃತ್ವದಲ್ಲಿ ರೈತರ ಖಾತೆಗೆ ಬರ ಪರಿಹಾರ ನೀಡಬೇಕೆಂದು ಪ್ರತಿಭಟನೆ ಮೂಲಕ ತಹಶೀಲ್ದಾರ್ ಇವರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ಜಗದೀಶ ದೇವರಡ್ಡಿ ಮಾತನಾಡಿ ರಾಮದುರ್ಗ ತಾಲೂಕನ್ನುಸಂಪೂರ್ಣ ಬರಗಾಲ ಪಿಡಿತ ಪ್ರದೇಶವೆಂದು ಘೋಷಣೆ ಮಾಡಿದ್ದರೂ ಕೂಡಾ ತಾಲೂಕಿನ ರೈತರಿಗೆ ಸಂಪೂರ್ಣ ಬರ ಪರಿಹಾರ ಬಂದಿರುವುದಿಲ್ಲ. ಎಲ್ಲ ರೈತರಿಗೆ ಶೀಘ್ರ…

Read More

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಜಗದೀಶ ಶೆಟ್ಟರ ಅವರಿಗೆ ಜುಲೈ-12 ರಂದು ಸಂಜೆ 4 ಗಂಟೆಗೆ ತುರನೂರ ಶ್ರೀ ವಿಶ್ವೇಶ್ವರಯ್ಯ ಕಲ್ಯಾಣ ಮಂಟಪದಲ್ಲಿ ಅಭಿನಂಧನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ರಾಮದುರ್ಗ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರು, ಜಿಲ್ಲೆಯಿಂದ ಭಾರತೀಯ ಜನತಾ ಪಕ್ಷದ ಮತದಾರರು 1.80 ಲಕ್ಷ ಅಧಿಕ ಮತಗಳ ಅಂತರದಿಂದ ಆಯ್ಕೆ ಮಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಲು ತಾಲೂಕು ಸೇರಿದಂತೆ ಲೋಕಸಭಾ ಕ್ಷೇತ್ರದ ಮತದಾರರು ಶ್ರಮಿಸಿದ್ಧಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಆಡಳಿತ ಇದ್ದರೂ ಜನತೆ 17 ಬಿಜೆಪಿ ಹಾಗೂ 2 ಜೆಡಿಎಸ್ ಸಂಸದರನ್ನು ಆಯ್ಕೆ ಮಾಡಿ 28 ರಲ್ಲಿ 19 ಕ್ಷೇತ್ರಗಳಿಂದ ಪಕ್ಷದ…

Read More

ಬೆಳಗಾವಿಯ ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಶುಭಕೋರಿದರು. ಇದೇ ವೇಳೆ ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು. ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅವರು ಶುಕ್ರವಾರ ರಂದು ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು. 2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು, ಈ ಮುಂಚೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ…

Read More

ಅರಣ್ಯ ಇಲಾಖೆಯ ಸಿಬ್ಬಂದಿಗೆ ನಿರ್ಮಿಸಿದ ನೂತನ ವಸತಿ ಗೃಹಗಳ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಂಎಲ್‌ಬಿಸಿ ಅರಣ್ಯ ಇಲಾಖೆಯ ಆವರಣದಲ್ಲಿ ವಲಯ ಅರಣ್ಯ ಅಧಿಕಾರಿಗಳ ಕಛೇರಿ, ಪ್ರಾದೇಶಿಕ ಅರಣ್ಯ ವಲಯ ರಾಮದುರ್ಗ ಸಿಬ್ಬಂದಿಗಳಿಗೆೆ ನೂತನವಾಗಿ ನಿರ್ಮಿಸಿದ ವನ ಸಮೃದ್ಧಿ ನಿವಾಸ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಉದ್ಘಾಟಿಸಿ ಅವರು ಮಾತನಾಡಿದರು.ವಿನಾಕಾರಣ ಅರಣ್ಯ ಪ್ರದೇಶಗಳು ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ ಅವರು, ಪರಿಸರದ ಬಗೆ ವಿಶೇಷ ಕಾಳಜಿ ವಹಿಸಿ, ಈ ಹಿಂದೆ ಕಡಿಯುತ್ತಿರುವ ಮರಗಳನ್ನು ತಡೆದಿದ್ದೇನೆ. ಅರಣ್ಯ ನಾಶದಿಂದ ವಣ್ಯ ಜೀವಿಗಳು ನಾಡು…

Read More

ಗೌಡಳ್ಳಿಯಲ್ಲಿ ಚಿನ್ನದ ಚೈನ್ ಕಳ್ಳತನ ಮಾಡಿರುವ ಕಳ್ಳನನ್ನು ಹಿಡಿದ ಪೊಲೀಸ್ ಇಲಾಖೆಗೆ ಹೃದಯಪೂರ್ವಕ ಧನ್ಯವಾದಗಳು

ಗೌಡಳ್ಳಿಯಲ್ಲಿ ಅಣ್ಣಯ್ಯ ಅವರ 30 ಗ್ರಾಂ ಚಿನ್ನದ ಚೈನ ರಾತ್ರಿ ಹೊತ್ತಿನಲ್ಲಿ ಬಂದು ಚೈನ್ ಅನ್ನು ಕಿತ್ತುಕೊಂಡು ಕಳ್ಳತನ ಮಾಡಿ ಹೋಗಿದ್ದರು ಆದರೆ ಈಗ ಕಳ್ಳರು ಸಿಕ್ಕಿಕೊಂಡಿದ್ದಾರೆ ಯಾರೆಂದರೆ ಕೆಇಬಿಯಲ್ಲಿ ಲೈನ್ ಮ್ಯಾನ್ ಕೆಲಸ ಮಾಡಿಕೊಂಡಿದ್ದ ಸಂದೀಪ್ ಎಂಬುವವರು ಈ ಕಳ್ಳತನ ಮಾಡಿದ್ದಾರೆ ಎಂಬುದು ಸಾಬೀತಾಗಿರುವುದು ಗೊತ್ತಾಗುತ್ತದೆ ಹಾಗೂ ಈ ವ್ಯಕ್ತಿ ದಿನಾಲು ಇವರ ಮನೆಗೆ ಬಂದು ಹೋಗುತ್ತಿದ್ದರು ಹಾಗಾಗಿ ಇವರ ಮನೆಯಲ್ಲಿ ಯಾರು ಇಲ್ಲ ಎಂದು ಖಾತರಿಪಡಿಸಿಕೊಂಡು ರಾತ್ರಿ ಹೊತ್ತಿನಲ್ಲಿ ಬಂದು ಈ ಕಳ್ಳತನ ಮಾಡಿರೋದು…

Read More

ಹಲಗತ್ತಿ ಗ್ರಾಮದಲ್ಲಿ ನೂತನ ಗ್ರಂಥಾಲಯ ಹಾಗೂ ಅಡುಗೆ ಕೋಣೆಯನ್ನು ಶಾಸಕ ಅಶೋಕ್ ಪಟ್ಟಣ ಉದ್ಘಾಟಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಲ್ಲಿ ಸನ್ 2021-22 ನೇ ಸಾಲಿನ ನರೇಗಾ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಅಡುಗೆ ಕೋಣೆ ಹಾಗೂ ಸನ್ 2020- 21 ನೇ ಸಾಲಿನ ವಿವೇಕರಾವ ಪಾಟೀಲ ವಿಧಾನ ಪರಿಷತ್ ಸದಸ್ಯರು ಇವರ ಕ್ಷೇತ್ರ ಅಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಮಾಸಲಾದ ಗ್ರಂಥಾಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ್ ಪಟ್ಟಣ ಅವರು ಜ್ಯೋತಿ ಬೆಳಗಿಸೋದರ ಮೂಲಕ ಉದ್ಘಾಟಿಸಿ ಮಾತನಾಡಿದರು ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಇಒ ಪ್ರವೀಣ್ ಕುಮಾರ್ ಸಾಲಿ,…

Read More

ರಾಮದುರ್ಗ ಶಾಸಕರ ನೇತೃತ್ವದಲ್ಲಿ ಸಾಮಾನ್ಯ ಸಭೆ ಹಾಗೂ ಕೆಡಿಪಿ ಸಬೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯಿತ ಸಭಾ ಭವನದಲ್ಲಿ ಮಂಗಳವಾರ ಜರಗಿದ ಸಾಮಾನ್ಯ ಸಭೆ ಹಾಗೂ ಕೆಡಿಪಿ ಸಭೆಯ ಅಧ್ಯಕ್ಷತೆಯನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ವಹಿಸಿ ಮಾತನಾಡಿದರು. ತಾಲೂಕಾ ಆರೋಗ್ಯಾಧಿಕಾರಿ ಡಾ. ನವೀನ್ ನಿಜಗುಲಿ ಇವರಿಗೆ ಶಾಸಕರಿಂದ ಖಡಕ ಎಚ್ಚರಿಕೆ ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ಕೇವಲ ಬಾಗಲಕೋಟೆಗೆ ಏಕೆ ಹೆಚ್ಚಿನ ಚಿಕಿತ್ಸೆಗೆ ಶಿಪಾರಸ್ಸು ಮಾಡುತ್ತೀರಿ, ಬೆಳಗಾವಿಗೆ ಹಾಗೂ ಹುಬ್ಬಳ್ಳಿ ಕೇವಲ ೧೦೦ ಕಿ.ಮೀ ಅಂತರ ಇವೆ. ಉಚಿತ ಅಂಬ್ಯುಲೆನ್ಸ್…

Read More