ಏಕತೆಯ ಮತ್ತು ಸೌಹಾರ್ದತೆಯ ಪ್ರತೀಕ: ಸವದತ್ತಿ ಅಡ್ವೊಕೇಟ್ಸ್ ಕ್ರಿಕೆಟ್ ಕಪ್ 2026

77ನೇ ಗಣರಾಜ್ಯೋತ್ಸವದ ಪ್ರಯುಕ್ತವಾಗಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ವಕೀಲರ ಸಂಘ, ಸವದತ್ತಿ ಇವರು ದಿನಾಂಕ 24-01-2026 ಮತ್ತು 25-01-2026 ರಂದು ಎರಡು ದಿನಗಳ ಕಾಲ ಆಯೋಜಿಸಿದ್ದ ಸವದತ್ತಿ ಅಡ್ವೊಕೇಟ್ಸ ಕ್ರಿಕೆಟ್ ಕಪ್ 2026 ಟೂರ್ನಮೆಂಟ್ ನಲ್ಲಿ ವಿಶೇಷ ತಂಡಗಳನ್ನು ಆಹ್ವಾನಿಸಲಾಗಿತ್ತು ಅದರಲ್ಲಿ ಮುಖ್ಯವಾಗಿ ಸವದತ್ತಿಯ ತಾಲೂಕೀನ ತಹಶೀಲ್ದಾರ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆ, ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಪುರಸಭೆ (ಟಿ ಎಂ ಸಿ) ಸವದತ್ತಿ , ವಕೀಲರ ಸಂಘ ಸವದತ್ತಿ, ನ್ಯಾಯಾಂಗ…

Read More

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೆಳಗಾವಿ ಜಿಲ್ಲಾ ಭವನ ಲೋಕಾರ್ಪಣೆ

ಬೆಳಗಾವಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವದ ಅಂಗವಾಗಿ ಗಣೇಶಪುರ ರಸ್ತೆ, ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಲಾದ ರೆಡ್ ಕ್ರಾಸ ಭವನವನ್ನು ಸೋಮವಾರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ, ಜಿಲ್ಲಾಧಿಕಾರಿಹಾಗೂ ಭಾರತೀಯ ರೆಡ್ ಕ್ರಾಸ ಸಂಸ್ಥೆ ಜಿಲ್ಲಾಧ್ಯಕ್ಷರಾದಮೊಹಮ್ಮದ ರೋಷನ್ ಅವರು, ಯಾವುದೇ ತರನಾದ ಭೇದಭಾವ ಮಾಡದೇಜನರಿಗಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸುವ ಈ ಸಂಸ್ಥೆಯ ಸೇವೆ ಶ್ಲಾಘನೀಯ ವಾಗಿದೆ ಎಂದರು. ಹೊಸ ಕಟ್ಟಡವು ನಿರ್ಮಾಣವಾಗಿ ಮೂರು ವರ್ಷ ಕಳೆದು ಇಂದು ಉದ್ಘಾಟನೆ ಯಾವುದರ ಜೊತೆಗೆ ಇಲ್ಲಿಂದಲೇ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳ…

Read More

ಮಾಳಮಾರುತಿ ಪೊಲೀಸರಿಂದ ಅಕ್ರಮ ಶಸ್ತ್ರಾಸ್ತ್ರ ಹೊಂದಿದ ವ್ಯಕ್ತಿಗಳ ಬಂಧನ; ಆಯುಧ ಹಾಗೂ ಮದ್ದು-ಗುಂಡುಗಳು ಜಪ್ತಿ .

ಬೆಳಗಾವಿ ಕೆ.ಎಲ್.ಇ ಛತ್ರಿಯ ಸಮೀವ ಕೊಲ್ಲಾಮರದಿಂದ ಧಾರವಾಡ ಕಡೆಗೆ ಸಾಗಿದ ರಾಷ್ಟ್ರೀಯ ಹೆದ್ದಾರಿ-48 ನೇದ್ದರ ಮೇಲೆ ಕಮ್ಲ ಬಣ್ಣದ ಕೀಯಾ ನೊನೆಟ್ ಕಾರ್ ನಂ. ಕೆಎ-25-ಎಮ್‌ಡಿ-6301 ನೇದ್ದರಲ್ಲಿ ಯಾರೋ ಇಬ್ಬರು ವ್ಯಕ್ತಿಗಳು ಕಮ್ಬ ಬಣ್ಣದ ಬ್ಯಾಗನಲ್ಲಿ ಪಿಸ್ತೂಲಗಳನ್ನು ಹಾಗೂ ಮದ್ದುಗುಂಡುಗಳನ್ನು ಇಟ್ಟುಕೊಂಡು ಹೈವೇ ಬದಿಗೆ ಕಾರನ್ನು ನಿಲ್ಲಿಸಿಕೊಂಡು ನಿಂತಿರುತ್ತಾರೆ ಅಂತಾ ಖಚಿತ ಮಾಹಿತಿಯನ್ನಾಧರಿಸಿ. ಶ್ರೀ ನಂತೋಷ ನತ್ಯನಾಯಿಕ ಎಸಿಪಿ ಮಾರ್ಕೇಟ್ ಉವವಿಭಾಗ ರವರು ಮಾರ್ಗದರ್ಶನ ಮೆರೆಗೆ ಶ್ರೀ. ಬಿ. ಆರ್. ಗಡ್ಡಕರ ಪಿಐ ಮಾಳಮಾರುತಿ ಠಾಣೆ ರವರ…

Read More

ಅಂಬಿಗರ ಚೌಡಯ್ಯ ಕುರಿತು ಉಪನ್ಯಾಸ

ವಚನ ಪಿತಾಮಹ ಡಾ ಫ ಗು ಹಳಕಟ್ಟಿ ಭವನ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ. 25.01.2026ರಂದು ಸಾಮೂಹಿಕ ಪ್ರಾಥ೯ನೆ ಅಂಬಿಗರ ಚೌಡಯ್ಯ ಕುರಿತು ವಿರೂಪಾಕ್ಷಿ ದೊಡ್ಡಮನಿ ಅವರು ಉಪನ್ಯಾಸ ನೀಡಿದರು.ಇಷ್ಟಲಿಂಗ ಪೂಜಿಸಿದರೆ ಸಮಾನತೆಯ ಸಂಕೇತ.ಗುರುಶಿಷ್ಯರ ಸಂಬಂದ ಹೇಗಿರಬೇಕು. ಶಿಷ್ಯರಿಗೆ ಉತ್ತಮ ಭೋದನೆ ಮಾಡಬೇಕು.ಒಳ್ಳೆಯ ಮಾಗ೯ದಶ೯ಕನಾಗಿರಬೇಕು.ಈಇಜಲುಬಾರದ ವ್ಯಕ್ತಿ ಮುಳುಗುವವನು ರಕ್ಷಿಸಬಹುದೇ. ಲೋಕ ಜ್ಞಾನ ಇಲ್ಲದವ ಇನ್ನೊಬ್ಬರಿಗೆ ಜ್ಞಾನ ನಿಡಬಲ್ಲನೆ.ನುಡಿದಂತೆ ನಡೆಯಬೇಕು.ಮಾನವನಿಗೆ ಆಶೆಗೆ ಮಿತಿಯಿಲ್ಲ.ಚಿಂತೆಯಿಂದ ಮುಕ್ತರಾದವರು ಯಾರು?ಬಡತನಕ್ಕೆ ಉoಬುವ ಚಿಂತೆ.ಇoತಿ ಹಲವಾರು ಚಿಂತೆ ಯಲ್ಲಿ ಮುಳುಗಿಹೊಗಿದ್ದಾರೆ.ನನಗೆ ಸಾಕು…

Read More

ರಾಮದುರ್ಗ ರೈಲು ಹೋರಾಟ ಕ್ರಿಯಾ ಸಮಿತಿಯಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ರಾಮದುರ್ಗ: ಮುಂಬರುವ 2026-27 ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಲೋಕಾಪೂರದಿಂದ ರಾಮದುರ್ಗ ಸವದತ್ತಿ ಮಾರ್ಗವಾಗಿ ಧಾರವಾಡದ ವರೆಗೆ ನೂತನ ರೈಲ್ವೆ ಮಾರ್ಗ ಅನುಷ್ಟಾನಗೊಳಿಸಲೇ ಬೇಕೆಂದು ಒತ್ತಾಯಿಸಿ ಶುಕ್ರವಾರ ಪಟ್ಟಣದ ಹುತಾತ್ಮ ಸರ್ಕಲ್ ನಲ್ಲಿ ರಾಮದುರ್ಗ ತಾಲೂಕ ರೈಲ್ವೆ ಹೋರಾಟ ಕ್ರಿಯಾ ಸಮಿತಿಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಯಿತು. ಹೋರಾಟ ಸಮಿತಿಯ ಮುಖಂಡರು ಹಾಗೂ ಗಣ್ಯರು ಸಸಿಗೆ ನೀರುಣಿಸುವ ಮೂಲಕ ಅನಿರ್ದಿಷ್ಟಾವಧಿ ಸತ್ಯಾಗ್ರಹಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸುಲೋಚನಾ ಯಾದವಾಡ, ಸರಸ್ವತಿ ಮಾಲಶೆಟ್ಟಿ, ಪದ್ಮಾವತಿ,ಸರಳಾ…

Read More

ಮಾಹಿತಿ ಹಕ್ಕಿನಲ್ಲಿ ಸೆಕ್ಷನ್ 8(1)(j) ನೆಪವೊಡ್ಡಿ ವೈಯಕ್ತಿಕ ಮಾಹಿತಿ ಎಂಬ ಯಾಂತ್ರಿಕವಾಗಿ ನಿರಾಕರಿಸುವುದು ಕಾನೂನುಬಾಹಿರ.

ಆರ್‌ಟಿಐ ಬಳಕೆದಾರರಿಗೆ ದೊಡ್ಡ ಜಯ: ಸಾರ್ವಜನಿಕ ಸೇವಕನ ವಿವರಗಳು ಇನ್ನು ಮುಂದೆ ರಹಸ್ಯವಲ್ಲ ​ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಕೋರಿದಾಗ ಇದು ವೈಯಕ್ತಿಕ ಮಾಹಿತಿ ಎಂದು ಹೇಳಿ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದ ಅಧಿಕಾರಿಗಳಿಗೆ ಮದ್ರಾಸ್ ಉಚ್ಚ ನ್ಯಾಯಾಲಯವು ಬಿಸಿ ಮುಟ್ಟಿಸಿದೆ.​W.P.No.33854/2024 ಪ್ರಕರಣದಲ್ಲಿ ನ್ಯಾಯಮೂರ್ತಿ ಸಿ.ವಿ. ಕಾರ್ತಿಕೇಯನ್ ನೀಡಿದ ಈ ತೀರ್ಪು ಮಾಹಿತಿ ಬಳಕೆದಾರರಿಗೆ ಹೊಸ ಆಯುಧ ನೀಡಿದೆ. ​ಒಬ್ಬ ವ್ಯಕ್ತಿ ಸಾರ್ವಜನಿಕ ಸೇವೆಗೆ ಸೇರಿದ ಕ್ಷಣದಿಂದಲೇ ಅವನು ಸಾರ್ವಜನಿಕರ ಪರಿಶೀಲನೆಗೆ ಒಳಪಡುತ್ತಾನೆ. ಅವನು ಸಾರ್ವಜನಿಕ ಗಮನದಲ್ಲೇ ಬದುಕಬೇಕು ಎಂಬುದನ್ನು…

Read More

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ

ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವ ದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ…

Read More

ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’; ಬೇಸಿಗೆ ರಜೆಗೆ ಪ್ರವಾಸಿಗರನ್ನು ಸೆಳೆಯಲು ದೇಶಾದ್ಯಂತ ‘ರೋಡ್ ಶೋ’

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಕೇರಳ ಟೂರಿಸಂನಿಂದ ಪ್ರಚಾರ ಅಭಿಯಾನ. ಮಾರ್ಚ್ 31ರವರೆಗೆ ಕಲಾ ವೈಭವ: ಸಂಸ್ಕೃತಿ, ಇತಿಹಾಸ ಮತ್ತು ಪ್ರವಾಸೋದ್ಯಮದ ಸಂಗಮ. ಬೆಂಗಳೂರು, ಭಾರತದ ಪ್ರಮುಖ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’ (Kochi-Muziris Biennale) ಈ ಬಾರಿಯ ಪ್ರವಾಸಿ ಋತುವನ್ನು ಮತ್ತಷ್ಟು ವರ್ಣರಂಜಿತವಾಗಿಸಿದೆ. ಸಮಕಾಲೀನ ಕಲೆಗೆ (Contemporary Art) ಜಾಗತಿಕ ವೇದಿಕೆಯಾಗಿರುವ ಕೊಚ್ಚಿ, ಪ್ರತಿ ಎರಡು ವರ್ಷಗಳಿಗೊಮ್ಮೆ ಸಾಂಸ್ಕೃತಿಕವಾಗಿ ಮರುಹುಟ್ಟು ಪಡೆಯುತ್ತದೆ. ಕೊಚ್ಚಿ ಕೋಟೆಯ ಐತಿಹಾಸಿಕ ಮತ್ತು ಪಾರಂಪರಿಕ ಪರಿಸರದಲ್ಲಿ ನಡೆಯುತ್ತಿರುವ ಈ ಕಲಾ…

Read More

ಲೇಖಕಿಯರ ಸಂಘದಿಂದ ದತ್ತಿನಿಧಿ ಕಾರ್ಯಕ್ರಮ ಹಾಗೂ ಕವಿಗೋಷ್ಠಿಕವಿ ಭಾವನೆಗೆ ಸ್ಪಂದಿಸಬೇಕು ಸುಮಾ ಕಿತ್ತೂರ

ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಆಯೋಜಿಸಿದ್ದ ದತ್ತಿನಿಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಾ ಕಿತ್ತೂರ ಅವರು ಮಾತನಾಡುತ್ತ ಪ್ರತಿ ಕವಿಯ ಕವಿತೆಗೆ ಒಂದು ಮೌಲ್ಯವಿದೆ ಅದನ್ನು ಆಸಕ್ತಿಯಿಂದ ಕೇಳುವ ಹಾಗೂ ಅದಕ್ಕೆ ಸ್ಪಂದಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಕವನ ರಚನೆ ಎನ್ನುವುದು ಮರುಸೃಷ್ಟಿಯಂತೆಬದುಕಿಗೆ ಹೊಸ ಮಾರ್ಗಸೂಚಿ ಆಗಬಲ್ಲದು. ಹಿರಿಯರ ಬದುಕೆನ್ನುವುದೆ ಒಂದು ತೆರೆದ ಪುಸ್ತಕದ ಬರಹದಂತೆ ಅದನ್ನು ಗಂಭೀರವಾಗಿ ಓದಿ ಅದನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗಲೆ ಬದುಕು ಹಾಗು ಬರಹ ಸಾರ್ಥಕಗೊಳ್ಳುವುದು ಎಂದು…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ ಪ್ರತಿಮೆ ಲೋಕಾರ್ಪಣೆ

ಬೆಳಗಾವಿ ಬ್ರಿಟೀಷರ ವಿರುದ್ಧ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಹೋರಾಟಗಾರ ಹಾಗೂ ವೀರ ಸೇನಾನಿ ಸಂಗೊಳ್ಳಿ ರಾಯಣ್ಣ ಸೇರಿದಂತೆ ಒಟ್ಟು ಏಳು ಜನರನ್ನು ನಂದಗಡದಲ್ಲಿ ನೇಣಿಗೆ ಹಾಕಲಾಗಿದೆ. ರಾಯಣ್ಣ ಸಮಾಧಿ ಸ್ಥಳವನ್ನು ಅಭಿಪಡಿಸಿದಂತೆ ಉಳಿದ ಆರು‌ ಹುತಾತ್ಮರ ಸಮಾಧಿ ಸ್ಥಳಗಳನ್ನು ಕೂಡ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು. ನಂದಗಡ ರೂರಲ್ ಎಜುಕೇಷನ್ ಸೊಸೈಟಿ ಮೈದಾನದಲ್ಲಿ ಸೋಮವಾರ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ, ಸಮಾಧಿ ಬಳಿಯ ಕೆರೆಯಲ್ಲಿ ಕ್ರಾಂತಿವೀರ ರಾಯಣ್ಣ ಪ್ರತಿಮೆ ಲೋಕಾರ್ಪಣೆಗೊಳಿಸಿ ಹಾಗೂ…

Read More