ಮಕ್ಕಳ ಸಕಾರಾತ್ಮಕ ಬೆಳವಣಿಗೆಗೆ ಕಲಾ ಪ್ರತಿಭೆ ಕಾರ್ಯಕ್ರಮಗಳು ಅಗತ್ಯ: ರಾಮನಗೌಡ ಕನ್ನೋಳ್ಳಿ
ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶನಿವಾರ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆದ “ಚಿಗುರು 2025-26” ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ ಅವರು ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಮಕ್ಕಳ ಕಲಾ ಪ್ರತಿಭೆ ಸಹಜವಾಗಿರುತ್ತದೆ, ಶಿಕ್ಷಣದ ಮೂಲಕ ಅದನ್ನು ಬೆಳೆಸಬೇಕು.ಕಲಾ ಅಭಿವ್ಯಕ್ತಿಯ ಮೂಲಕ ಮಗು ತನ್ನ ಭಾವನೆಗಳನ್ನು ಹೊರಹಾಕುತ್ತೆ. ಕಲೆಯು ಮಕ್ಕಳ ಒಳಗಿನ ಆತ್ಮಸೌಂದರ್ಯವನ್ನು ಬೆಳಗಿಸುತ್ತದೆ ಎಂದರು. 8 ರಿಂದ 14 ವರ್ಷದ ಒಳಗಿನ ಮಕ್ಕಳಲ್ಲಿರುವ…
