ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಸಿ.ಇ.ಓ ರಾಹುಲ ಶಿಂಧೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಚಿಕ್ಕೊಡಿ:- ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಸಿ.ಇ.ಓ ರಾಹುಲ ಶಿಂಧೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಚಿಕ್ಕೊಡಿ ಲೋಕಸಭಾ ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ಎಲ್ಲ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಚಿಕ್ಕೊಡಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1741758 ಮತದಾರರು ತಮ್ಮ ಹಕ್ಕನ್ನು ಮಾಡಲಿದ್ದಾರೆ ಎಂದು ಜಿಲ್ಲಾ ಪಂಚಾಯತ ಸಿ.ಇ.ಓ ಹಾಗೂ ಚಿಕ್ಕೊಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ರಾಹುಲ ಶಿಂಧೆ ಅವರು ಹೇಳಿದರು. ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟ…

Read More

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ರಾಮದುರ್ಗ ಮಿನಿ ವಿಧಾನಸೌಧದ ಕಚೇರಿ ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿ ಪ್ರಶಾಂತ ಹಣಗಂಡಿ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಹಾಯಕ ಚುನಾವಣಾಧಿಕಾರಿ ಪ್ರಶಾಂತ ಹಣಗಂಡಿ ಅವರು ಮಾತನಾಡಿ, ಲೋಕಸಭೆಗೆಚುನಾವಣೆಗೆ ದಿನಾಂಗ ಘೋಷಣೆಯಾಗಿದ್ದು, ಈ ಹಿನ್ನಲೆಯಲ್ಲಿ ನ್ಯಾಯಸಮ್ಮತಚುನಾವಣೆ ಜರುಗಿಸುವ ಸಂಬಂಧ ರಾಮದುರ್ಗ ತಾಲೂಕಿನಾದ್ಯಂತ ಆಯಕಟ್ಟಿನ ನೀತಿ ಸಂಹಿತೆಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಚುನಾವಣೆಜಾರಿಯಾಗಿದ್ದು, ನೀತಿ ಸಂಹಿತೆ ಉಲ್ಲಂಘಿಸಿದಲ್ಲಿ ಕಾನೂನು ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗುವುದು. ರಾಮದುರ್ಗದಿಂದ ಹೊರ ಹೋಗುವ ಮತ್ತು ಒಳ ಬರುವ ಎಲ್ಲಾ ವಾಹನದ ಮೇಲೆ ನಿಗಾವಹಿಸಲು ರಾಮದುರ್ಗ ತಾಲೂಕಿನ ಬಟಕುರ್ಕಿ, ಪಂಚಗಾವಿ ಕ್ರಾಸ್,…

Read More

ಕ್ರಿಸ್ಟಲ್ ಮೆಥಾಂಫೆಟಮೈನ್ ಎನ್ನುವ ಮಾದಕ ವಸ್ತು ಮಾರಾಟ ಮಾಡುತ್ತಿರುವಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬೆಳಗಾವಿಯಲ್ಲಿ ಮೊದಲ ಬಾರಿಗೆ ಹೊಸ ಮಾದರಿಯ ಮಾದಕ ವಸ್ತು ವಶ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗಾವಿ ನಗರ ಅನಗೋಳ ನಾಥಪೈ ಕೆರೆಯ ಹತ್ತಿರ ಇರುವ ಬಾಂದುರಗಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಒಬ್ಬನು MDMA ಕ್ರಿಸ್ಟಲ್ ಮೆಥಾಂಫೆಟಮೈನ್ ಎನ್ನುವ ಮಾದಕ ವಸ್ತು ಮಾರಾಟ ಮಾಡುತ್ತಿರುವಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.ಖಚಿತ ಮಾಹಿತಿಯನ್ನಾಧರಿಸಿ ಉಪ ಪೊಲೀಸ್ ಆಯುಕ್ತರಾದ ರೋಹನ ಜಗದೀಶ ಮತ್ತು ಪಿ. ವಿ ಸ್ನೇಹಾ ಮಾರ್ಗದರ್ಶನದಲ್ಲಿ ಶೇಖರಪ್ಪ ಎಚ್. ಸಹಾಯಕ ಪೊಲೀಸ್ ಆಯುಕ್ತರು, ಖಡೇಬಜಾರ ಉಪವಿಭಾಗ, ತಿಲಕವಾಡಿ ಪೊಲೀಸ್…

Read More

ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.

ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು ಮತ್ತು ಲೇಪಿಸುವುದರಿಂದ ಗಾಯ ಗುಣಪಡಿಸಬಹುದು….

Read More

ಈ ಸಲ ಕಪ್ ನಮ್ದು….! ಇತಿಹಾಸ ಸೃಷ್ಟಿಸಿದ ಆರ್​ಸಿಬಿ ಮಹಿಳಾ ತಂಡ

ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ (RCB) ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಐಪಿಎಲ್ (IPL) ಶುರುವಾಗಿ ಇಲ್ಲಿಯವರೆಗೆ 16 ಆವೃತ್ತಿಗಳು ಕಳೆದಿವೆ. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ ಫೈನಲ್​ಗೇರಿತ್ತಾದರೂ ಒಮ್ಮೆಯೂ ಟ್ರೋಫಿ ಗೆಲ್ಲಲು ಸಾಧ್ಯವಾಗಲಿಲ್ಲ. ಪ್ರತಿ ಫೈನಲ್‌ ಪಂದ್ಯದಲ್ಲೂ ಆರ್​ಸಿಬಿ ಗೆಲುವಿಗಾಗಿ ಮುಕ್ಕೋಟಿ ದೇವರ ಬಳಿ ಮೊರೆ ಇಡುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು…

Read More

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್; ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭೆ ಚುನಾವಣೆ? ನಿಮ್ಮ ಕ್ಷೇತ್ರದಲ್ಲಿ ಮತದಾನ ಯಾವಾಗ? ಇಲ್ಲಿದೆ ನೋಡಿ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಶನಿವಾರ ಪ್ರಕಟಿಸಿದರು. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಕೂಡ ಇಂದಿನಿಂದಲೇ ಜಾರಿಗೆ ಬರಲಿದೆ. ಏಪ್ರಿಲ್ 26, ಮೇ 7ರಂದು ಮತದಾನ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್…

Read More

ಕೊಪ್ಪಳ ತಾಲೂಕ ಗ್ಯಾರಂಟಿ ಕಮಿಟಿ : ಆದೇಶ ಪತ್ರ ಕೊಟ್ಟ ಎಡಿಸಿ

ಕೊಪ್ಪಳ: ಕರ್ನಾಟಕ ಸರಕಾರದ ಬಹುಮುಖ್ಯ ಸಮಾಜಮುಖಿ ಯೋಜನೆಯಾದ ಗ್ಯಾರಂಟಿ ಸ್ಕೀಂಗಳ ಸಮರ್ಪಕ ಅನುಷ್ಠಾನಕ್ಕೆ ಸರಕಾರೇತರ ಸಮಿತಿ ರಚನೆ ಮಾಡಿದ್ದು ಮೂರು ಹಂತದ ಕಮಿಟಿಯಲ್ಲಿ ಕೊಪ್ಪಳ ತಾಲೂಕ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿ ಹೊರಡಿಸಿದ ಆದೇಶ ಪ್ರತಿಯನ್ನು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಸದಸ್ಯರಿಗೆ ಕೊಟ್ಟರು.ನಗರದ ಜಿಲ್ಲಾಡಳಿತ ಭವನದ ತಮ್ಮ ಕಛೇರಿಯಲ್ಲಿ ಮುನಿರಾಬಾದಿನ ಮಾಜಿ ತಾಲೂಕ ಪಂಚಾಯತಿ ಅಧ್ಯಕ್ಷ ಬಾಲಚಂದ್ರ ಸ್ಯಾಮ್ಯುಯೇಲ್ ಅಧ್ಯಕ್ಷತೆಯಲ್ಲಿ ಒಟ್ಟು ೧೬ ಜನ ಸಮಿತಿಯನ್ನು ರಚಿಸಿ ಸರಕಾರದ ಮಾನ್ಯತೆಯೊಂದಿಗೆ ಆದೇಶ ನೀಡಲಾಗಿದೆ.ರಾಜ್ಯದ ಜನತೆಗೆ ಶಕ್ತಿ, ಗೃಹ…

Read More

50ರ ಕರ್ನಾಟಕ ಸಂಭ್ರಮ . ಜ್ಯೋತಿ ರಥಯಾತ್ರೆ

ರಾಮದುರ್ಗ ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಿಂದ, ಆರಂಭಗೊಂಡ ರಥ ಯಾತ್ರೆಯು. ಜಿಲ್ಲಾಡಳಿತ ಹಾಗೂ ತಾಲೂಕ ಆಡಳಿತದ ಸಂಯೋಗದೊಂದಿಗೆ, ಸ್ಥಳೀಯ ಕನ್ನಡಪರ ಸಂಘಟನೆಗಳ ಹಾಗೂ ನಗರದ ಸಮಗ್ರ ಕನ್ನಡಿಗರ ನೇತೃತ್ವದಲ್ಲಿ. ವಾದ್ಯ ಮೇಳಗಳೊಂದಿಗೆ ಹಾಗೂ ಕುಂಭಮೇಳ ದೊಂದಿಗೆ ಹಲವಾರು ಮುತ್ತೈದೆಯರು ಹಾಗೂ ಸುತ್ತಮುತ್ತಲಿನ ನಾಗರೀಕರ ಸಮ್ಮುಖದಲ್ಲಿ. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಹುತಾತ್ಮ ಚೌಕ .ಶಿವಾಜಿ ಸರ್ಕಲ್. ತೇರ್ ಬಜಾರ್. ಗಾಂಧಿ ಚೌಕ್. ಮಾರ್ಗವಾಗಿ ಶ್ರೀ ವೆಂಕಟೇಶ್ವರ ದೇವಸ್ಥಾನದ .ಬಳಿ ರಥಯಾತ್ರೆಯನ್ನು ತಾಲೂಕ ಆಡಳಿತ ಹಾಗೂ ಕನ್ನಡಪರ ಸಂಘಟನೆಗಳ…

Read More

ಪ್ರೆಸ್ ಕ್ಲಬ್ ಅಧ್ಯಕ್ಷರು ಕಾರ್ಯದರ್ಶಿ ಖಜಾಂಚಿ ಇವರಿಗೆ ವೀರಶೈವ ಲಿಂಗಾಯತ ಸಂಘಟನೆ ವತಿಯಿಂದ ಸನ್ಮಾನ ಮಾಡಲಾಯಿತು

ರಾಮದುರ್ಗ ಪಟ್ಟಣದ ಪ್ರೆಸ್ ಕ್ಲಬ್ ದಲ್ಲಿ ನೂತನವಾಗಿ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ದೂಪದ, ಹಾಗೂ ಕಾರ್ಯದರ್ಶಿಯಾಗಿ ಚನ್ನಪ್ಪ ಮಾದರ್ ಹಾಗೂ ಖಜಾಂಚಿಯಾಗಿ ಜ್ಞಾನೇಶ್ವರ ಮೇಲಪ್ಪಗೋಳ ಇವರಿಗೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮುಖಾಂತರ ಗೌರವಿಸಿ ಸನ್ಮಾನಿಸಲಾಯಿತು.ಇದೆ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಮಲ್ಲಿಕಾರ್ಜುನ್ ದೂಪದ ಮಾತನಾಡಿ ಪತ್ರಿಕಾರಂಗ ಅನ್ನೋದು ಸಮಾಜದಲ್ಲಿ ಬಹಳಷ್ಟು ಗೌರವ ಇರತ್ತಕ್ಕಂತದ್ದು ಈ ವೃತ್ತಿ ರಂಗದ ಪವಿತ್ರತೆಯನ್ನು ನಾನು ಎತ್ತಿ ಹಿಡಿಯುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಈ ಆಧುನಿಕ ಯುಗದಲ್ಲಿ ಬಹಳಷ್ಟು ಮನುಷ್ಯ…

Read More

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್‌ ದಾಖಲು

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ…

Read More